• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊರ ಜಿಲ್ಲೆಗೆ ಉಪನಗರ ರೈಲು: ಒಪ್ಪಿಗೆ ಕೋರಿ ಮರು ಪ್ರಸ್ತಾವನೆ

Jan 30 2024, 02:04 AM IST
ಹೊರ ಜಿಲ್ಲೆಗೆ ಉಪನಗರ ರೈಲು: ಒಪ್ಪಿಗೆ ಕೋರಿ ಮರು ಪ್ರಸ್ತಾವನೆ. ಈ ಮೊದಲಿನ ಪ್ರಸ್ತಾವಕ್ಕೆ ಒಪ್ಪದ ನೈಋತ್ಯ ರೈಲ್ವೆ

ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

Jan 29 2024, 01:34 AM IST
ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಿ: ಸಂಸದ ಸಿದ್ದೇಶ್ವರ ಮನವಿ

Jan 28 2024, 01:23 AM IST
ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ.

ಫೆಬ್ರವರಿ ಮಧ್ಯಕ್ಕೆ ಚಾಲಕ ರಹಿತಮೆಟ್ರೋ ರೈಲು ಆಗಮನ ನಿರೀಕ್ಷೆ

Jan 25 2024, 02:09 AM IST
ಚಾಲಕ ರಹಿತ ಮೆಟ್ರೋ ಬೋಗಿ ಹಳದಿ ಮಾರ್ಗಕ್ಕೆ ಫೆಬ್ರವರಿ ಮಧ್ಯಾಂತರದಲ್ಲಿ ಆಗಮಿಸುವ ಸಾಧ್ಯತೆ ಇದೆ.

ಅರಸೀಕೆರೆಗೆ ವಂದೇ ಭಾರತ್‌ ರೈಲು: ಹುಬ್ಬಳ್ಳಿಗೆ ತೆರಳಿದ ಜೆಡಿಎಸ್‌ ನಿಯೋಗ

Jan 25 2024, 02:07 AM IST
ಬೆಂಗಳೂರಿನಿಂದ ಹುಬ್ಬಳ್ಳಿ, ಧಾರವಾಡಕ್ಕೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಅರಸೀಕೆರೆ ನಿಲ್ದಾಣದಲ್ಲಿ ನಿಲುಗಡೆ ಕೊಡಿಸುವ ಸಂಬಂಧ ಅರಸೀಕೆರೆಯ ಜೆಡಿಎಸ್ ಶಾಸಕರ ನಿಯೋಗದೊಂದಿಗೆ ಸಂಸದ ಪ್ರಜ್ವಲ್ ರೇವಣ್ಣ ಮಂಗಳವಾರ ಹುಬ್ಬಳ್ಳಿಗೆ ತೆರಳಿದರು.

ಜಿಗಣಿ, ಆನೇಕಲ್‌, ಸರ್ಜಾಪುರಕ್ಕೆ ಮೆಟ್ರೋ ರೈಲು: ಡಿಕೆಸು ಭರವಸೆ

Jan 25 2024, 02:05 AM IST
ಜಿಗಣಿ, ಆನೇಕಲ್‌, ಸರ್ಜಾಪುರಕ್ಕೆ ಮೆಟ್ರೋ ರೈಲು: ಡಿಕೆಸು ಭರವಸೆ26ರಿಂದ 3 ದಿನ ಪೀಣ್ಯ-ನಾಗಸಂದ್ರ ಮೆಟ್ರೋ ಇರಲ್ಲಗಣರಾಜ್ಯೋತ್ಸವ: ಮೆಟ್ರೋ ರಿಟರ್ನ್‌ ಜರ್ನಿ ಟಿಕೆಟ್ ಲಭ್ಯ

ರೈಲು ಸಂಚಾರ ಭಾಗಶಃ ರದ್ದು

Jan 25 2024, 02:04 AM IST
ಕೊಪ್ಪಳ ಜಿಲ್ಲೆಯ ಗಿಣಗೇರಾ ರೈಲು ನಿಲ್ದಾಣದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರೈಲುಗಳನ್ನು ಭಾಗಶಃ, ರದ್ದುಪಡಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರವನ್ನು ನಿಯಂತ್ರಿಸಲಾಗುತ್ತಿದೆ

ಗೋಧ್ರಾ ರೈಲು ದುರಂತಕ್ಕೆ ಬಲಿಯಾದವರ ಕುಟುಂಬ ಸದಸ್ಯರಿಗೂ ಆಹ್ವಾನ

Jan 22 2024, 02:17 AM IST
ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 20 ಕರಸೇವಕರ ಕುಟುಂಬಗಳಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ವಿಶ್ವ ಹಿಂದೂ ಪರಿಷತ್‌ ತಿಳಿಸಿದೆ.

ಇಂಡಿ ರೈಲು ನಿಲ್ದಾಣದಲ್ಲಿ ಎಕ್ಸಪ್ರೆಸ್‌ ರೈಲುಗಳ ನಿಲುಗಡೆಗೆ ಕ್ರಮ: ಸಂಸದ ಜಿಗಜಿಣಗಿ

Jan 18 2024, 02:02 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗತಿಶಕ್ತಿ ಯೋಜನೆಯ ಕುರಿತು ಪರಿಶೀಲಿಸಲು ಸಂಸದ ರಮೇಶ ಜಿಗಜಿಣಗಿ ಹಾಗೂ ಹುಬ್ಬಳ್ಳಿ ರೈಲ್ವೆ ಇಲಾಖೆಯ ಜನರಲ್‌ ಮ್ಯಾನೇಜರ್ ಸಂಜು ಕಿಶೋರ ಹಾಗೂ ಡಿವಿಜನಲ್‌ ಮ್ಯಾನೇಜರ್‌ ಆಗಮಿಸಿದ ಸಂದರ್ಭದಲ್ಲಿ ಇಂಡಿ ರೈಲು ನಿಲ್ದಾಣದಲ್ಲಿನ ಪಾದಚಾರಿ ರಸ್ತೆ ಹಾಗೂ ವಿವಿಧ ವೇಗಧೂತ ರೈಲುಗಳ ನಿಲುಗಡೆ ಕುರಿತು ಇಂಡಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಮುಖಂಡ ವೇಂಕಟೇಶ ಬೈರಾಮಡಗಿ ಹಾಗೂ ಇತರರು ಮನವಿ ಸಲ್ಲಿಸಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved