• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ 4 ಮತ್ತು 5ನೇ ಫ್ಲ್ಯಾಟ್‌ಫಾರಂಗೆ ಪ್ರಥಮ ಪಾದಚಾರಿ ಮೇಲ್ಸೇತುವೆ ಪೂರ್ಣ

Jan 18 2024, 02:01 AM IST
ಫ್ಲ್ಯಾಟ್‌ ಫಾರಂಗಳು ರೈಲು ಸಂಚಾರಕ್ಕೆ ಬಳಕೆಯಾಗುತ್ತಿದ್ದರೂ, ಅಧಿಕೃತವಾಗಿ ಫ್ಲ್ಯಾಟ್‌ ಫಾರಂಗಳು ಉದ್ಘಾಟನೆಗೊಂಡಿಲ್ಲ. ಹಾಗಿದ್ದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಫ್ಲ್ಯಾಟ್‌ ಫಾರಂಗಳನ್ನು ಬಳಕೆ ಮಾಡಲಾಗುತ್ತಿದೆ.

ರೈಲು ನಿಲ್ದಾಣದ ಆಧುನೀಕರಣ ಮುಕ್ತಾಯ ಹಂತಕ್ಕೆ

Jan 17 2024, 01:46 AM IST
ಆಲಮಟ್ಟಿಯ ರೈಲು ನಿಲ್ದಾಣಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಮೃತ ರೈಲು ನಿಲ್ದಾಣದ ಕಾಮಗಾರಿ, ದ್ವಿಪಥ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪರಿಶೀಲಿಸಿಯಲ್ಲಿ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಸಂಜೀವಕಿಶೋರ ಮಾಹಿತಿ.

ಜ.22ರ ನಂತರ ಅಯೋಧ್ಯೆಗೆ ಕರ್ನಾಟಕದಿಂದ 12ಕ್ಕೂ ಹೆಚ್ಚು ರೈಲು

Jan 16 2024, 01:51 AM IST
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮುಗಿಯುತ್ತಿದ್ದಂತೆ, ನೈರುತ್ಯ ರೈಲ್ವೆ ವಲಯ ರಾಜ್ಯದ ವಿವಿಧೆಡೆಯಿಂದ ಸುಮಾರು 12ಕ್ಕೂ ಅಧಿಕ ವಿಶೇಷ ರೈಲುಗಳನ್ನು ಓಡಿಸಲು ಚಿಂತನೆ ನಡೆಸಿದೆ.

ಜೆ.ಪಿ.ಪಾರ್ಕ್‌ನಲ್ಲಿ ಹಳಿಗೆ ಏರದ ಮಕ್ಕಳ ರೈಲು

Jan 15 2024, 01:52 AM IST

ರಾಜಧಾನಿ ಬೆಂಗಳೂರಿನ ಎರಡನೇ ಆಟಿಕೆ ರೈಲು ಮತ್ತಿಕೆರೆಯ ಜೆ.ಪಿ ಪಾರ್ಕ್‌ನಲ್ಲಿ ನಿಂತುಕೊಂಡು ಹಲವು ತಿಂಗಳು ಕಳೆದಿದ್ದು, ಹಳಿ ಏರುವ ಮುನ್ನವೇ ತುಕ್ಕು ಹಿಡಿಯುವ ಲಕ್ಷಣ ಕಂಡು ಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

Jan 14 2024, 01:35 AM IST
ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

ತಿಂಗಳೊಳಗೆ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು: ಸಂಸದ ಸಂಗಣ್ಣ ಕರಡಿ

Jan 10 2024, 01:46 AM IST
ಹುಲಿಗಿ ಮುನಿರಾಬಾದ ಮೇಲ್ಸೇತುವೆ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲಾಗಿದೆ. ಗಿಣಿಗೇರಾ ಮೇಲ್ಸೇತುವೆ ಶೇ.90 ಪೂರ್ಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು.

ಕಾಮಗಾರಿ ನಿರ್ವಹಣೆ: ಎರಡು ರೈಲು ಸಂಚಾರ ಬಂದ್‌

Jan 01 2024, 01:15 AM IST
ತಾತ್ಕಾಲಿಕವಾಗಿ ಹಗಲಿನ ಎರಡು ಮಾರ್ಗಗಳ ಸಂಚಾರವನ್ನು ಹಗರಿಬೊಮ್ಮನಹಳ್ಳಿಯಲ್ಲಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಿಸಿದೆ.

ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ

Dec 30 2023, 01:15 AM IST
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ

ಕರ್ನಾಟಕಕ್ಕೂ 1 ಅಮೃತ್‌ ಭಾರತ್‌ ಹೊಸ ರೈಲು ಭಾಗ್ಯ

Dec 29 2023, 01:30 AM IST
ಸಾಮಾನ್ಯ ಜನರಿಗೆಂದೇ ತಯಾರಿಸಿರುವ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್ ರೈಲನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಇದರಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದಿಂದ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣಕ್ಕೆ ಒಂದು ರೈಲು ಬರಲಿದೆ.

ಅಯೋಧ್ಯೆ ರೈಲು ನಿಲ್ದಾಣದಹೆಸರು ‘ಅಯೋಧ್ಯೆ ಧಾಮಜಂಕ್ಷನ್‌’ ಆಗಿ ಬದಲು

Dec 29 2023, 01:30 AM IST

ಅಯೋಧ್ಯೆಯ ರೈಲು ನಿಲ್ದಾಣವನ್ನು ಅಯೋಧ್ಯಾ ಧಾಮ್‌ ಎಂದು ಬದಲಿಸಲಾಗಿದ್ದು, ನವೀಕೃತ ರೈಲು ನಿಲ್ದಾಣವನ್ನು ನರೇಂದ್ರ ಮೋದಿ ಡಿ.30ರಂದು ಉದ್ಘಾಟಿಸಲಿದ್ದಾರೆ. 

  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved