• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನದಿ ಅಡಿ ಮೆಟ್ರೋ!: ದೇಶದ ಮೊದಲ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ

Mar 07 2024, 01:48 AM IST
ಭಾರತದ ಮೊದಲ ನದಿಯಾಳದ ಮೆಟ್ರೋ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಸೇವೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.

ದೇಶಾದ್ಯಂತ ಬದಲಾಗುತ್ತಿದೆ ರೈಲು ನಿಲ್ದಾಣಗಳ ಸ್ವರೂಪ

Mar 07 2024, 01:45 AM IST
ಆಲಮಟ್ಟಿ: ಬಡ,ಮಧ್ಯಮ ವರ್ಗದವರೇ ಹೆಚ್ಚಿನ ಪ್ರಮಾಣದಲ್ಲಿ ಪ್ರಯಾಣಿಸುವ ರೈಲ್ವೆ ಸಾರಿಗೆ ವಿಮಾನ ಸಾರಿಗೆಯಷ್ಟೆ ಸುಖಕರವಾಗಿರಲಿ ಎಂಬ ಉದ್ದೇಶದಿಂದ ದೇಶಾದ್ಯಂತ ರೈಲು ನಿಲ್ದಾಣ ಹಾಗೂ ರೈಲ್ವೆಯ ಸ್ವರೂಪವನ್ನೇ ಬದಲಾವಣೆ ಮಾಡಲಾಗುತ್ತಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಎಂದು ಮಾಜಿ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.

ಕಲಬುರಗಿಗೆ ಶೀಘ್ರದಲ್ಲೇ ವಂದೇ ಭಾರತ್ ರೈಲು: ಸಂಸದ

Mar 06 2024, 02:20 AM IST
ಕಲ್ಬುರ್ಗಿಯಲ್ಲಿ ರೈಲು ನಿರ್ವಹಣಾ ವ್ಯವಸ್ಥೆಗೆ ಎರಡನೇ ಪಿಟ್ ಲೈನ್ ನಿರ್ಮಾಣಗೊಳ್ಳುತ್ತಿರುವುದರಿಂದ ಶೀಘ್ರದಲ್ಲೇ ವಂದೇ ಭಾರತ್ ರೈಲು ಆರಂಭವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಡಾಕ್ಟರ್ ಉಮೇಶ್ ಜಾಧವ್ ಹೇಳಿದರು.

ಕಲಬುರಗಿ- ಬೆಂಗಳೂರು ನೂತನ ರೈಲು ಶುಭಾರಂಭ

Mar 05 2024, 01:31 AM IST
ಮಾ.9ರಂದು ಸಂಜೆ 5 ಗಂಟೆಗೆ ಕಲಬುರ್ಗಿಯಲ್ಲಿ ನೂತನ ರೈಲು ಸಂಚಾರದ ಉದ್ಘಾಟನೆಯಾಗಲಿದೆ ವಾರದಲ್ಲಿ 3 ದಿನ ಕಲಬುರಗಿ - ಬೈಯ್ಯಪ್ಪನಹಳ್ಳಿ ಮಧ್ಯೆ ನೂತನ ರೈಲು ತನ್ನ ಓಡಾಟ ನಡೆಸಲಿದೆ.

ರೈಲು ತಡೆ ನಡೆಸಲು ಯತ್ನಿಸಿದ ರೈತರ ಬಂಧನ; ಬಿಡುಗಡೆ

Mar 02 2024, 01:45 AM IST
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಲು ನಾವು ರೈಲು ತಡೆ ನಡೆಸಲು ಬಂದಿದ್ದೇವೆ. ನಾವು ಗೂಂಡಾಗಳು, ದೇಶ ದ್ರೋಹಿಗಳಲ್ಲ. ನಾವು ಲೂಟಿ ಮಾಡಲು ಬಂದಿಲ್ಲ. ನಮ್ಮನ್ನು ಏಕೆ ತಡೆದಿದ್ದೀರಿ? ರೈಲು ನಿಲ್ದಾಣಕ್ಕೆ ಹೋಗಲು ನಮಗೆ ಹಕ್ಕಿಲ್ಲವೇ ಎಂದು ರೈಲ್ವೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದು ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.

ರೈತರ ಹೋರಾಟ ಬೆಂಬಲಿಸಿ ರೈಲು ತಡೆ: ಬಂಧನ

Mar 02 2024, 01:45 AM IST
ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ವತಿಯಿಂದ ನಡೆಯುತ್ತಿರುವ ಹೋರಾಟ ಬೆಂಬಲಿಸಿ, ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ, ಜಿಲ್ಲಾ ಘಟಕದ ವತಿಯಿಂದ ನಗರದ ರೈಲ್ವೇ ನಿಲ್ದಾಣ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಕೆಗಾಗಿ ರೈಲು ತಡೆಗೆ ರೈತರ ಯತ್ನ: ಪೊಲೀಸರ ವಶಕ್ಕೆ

Mar 02 2024, 01:45 AM IST
ಕನಿಷ್ಠ ಬೆಂಬಲ ಯೋಜನೆಯ ಗ್ಯಾರಂಟಿ ಕಾನೂನು ಜಾರಿಯಾಗಬೇಕು, ಕೃಷಿ ತಜ್ಞ ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಬೇಕು ಎಂದು ರೈತರು ಒತ್ತಾಯಿಸಿದರು.

ಬೆಂಗಳೂರು ರೈಲು ಅವಘಡ: ಜಾರ್ಖಂಡಲ್ಲಿ ಇಬ್ಬರು ಸಾವು

Feb 29 2024, 02:08 AM IST
ಹಳಿಯಲ್ಲಿ ಬೆಂಕಿ ಭಯದಿಂದ ರೈಲು ಇಳಿದ ಜನರ ಮೇಲೆ ಹರಿದ ಪಕ್ಕದ ಹಳಿಯ ರೈಲಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಾಯಗಳಾಗಿವೆ.

ಪ್ಯಾಸೆಂಜರ್‌ ರೈಲು ಟಿಕೆಟ್‌ ಕನಿಷ್ಠ ದರ ಶೇ.50ರಷ್ಟು ಇಳಿಕೆ

Feb 28 2024, 02:34 AM IST
ಕೋವಿಡ್‌ ಸಾಂಕ್ರಾಮಿಕದ ವೇಳೆ ಏರಿಕೆ ಮಾಡಲಾಗಿದ್ದ ಹಲವು ಪ್ಯಾಸೆಂಜರ್ ರೈಲುಗಳ ಕನಿಷ್ಠ ದರವನ್ನು ಭಾರತೀಯ ರೈಲ್ವೆ ಮಂಗಳವಾರದಿಂದ ಇಳಿಕೆ ಮಾಡಿದೆ.

ವರ್ಷಾಂತ್ಯಕ್ಕೆ ನೇರ ರೈಲು ಮಾರ್ಗ ಕಾಮಗಾರಿ ಆರಂಭದ ನಿರೀಕ್ಷೆ

Feb 27 2024, 01:34 AM IST
ವರ್ಷಾಂತ್ಯಕ್ಕೆ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved