• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಕಾಮಗಾರಿ ಚುರುಕುಗೊಳಿಸಿ

Jun 15 2024, 01:03 AM IST
ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿವಿರುವ ಭೂಸ್ವಾಧಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿ ಚುರುಕುಗೊಳಿಸಬೇಕು ಎಂದು ಬೆಳಗಾವಿ ಲೋಕಸಭಾ ವಿಜೇತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಸೂಚನೆ ನೀಡಿದರು.

ಭದ್ರಾ ಮೇಲ್ದಂಡೆ, ನೇರ ರೈಲು ಮಾರ್ಗಕ್ಕೆ ಮೊದಲ ಆಧ್ಯತೆ

Jun 14 2024, 01:06 AM IST
ಸಂಸದ ಗೋವಿಂದ ಕಾರಜೋಳ ಗುರುವಾರ ಕಬಿರಾನಂದ ಆಶ್ರಮಕ್ಕೆ ಭೇಟಿ ನೀಡಿ ಶಿವಲಿಂಗಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಶಿರಡಿ ಮಾರ್ಗವಾಗಿ ಹುಬ್ಬಳ್ಳಿ- ಮನ್ಮಾಡ ರೈಲು ಆರಂಭಿಸಿ

May 26 2024, 01:32 AM IST
ಪ್ಲಾಟ್‌ಫಾರ್ಮ್‌ಗಳಲ್ಲಿರುವ ಪ್ರದರ್ಶನ ಫಲಕದಲ್ಲಿ ರೈಲು ಆಗಮಿಸುವ ಕೊನೆ ಗಳಿಗೆಯಲ್ಲಿ ರೈಲು ಯಾವ ಸಂಖ್ಯೆಯ ಪ್ಲಾಟ್‌ಫಾರ್ಮ್‌ಗೆ ಆಗಮಿಸುತ್ತಿದೆ ಎಂದು ಪ್ರದರ್ಶಿಸುತ್ತಾರೆ. ಇದರಿಂದ ಕೊನೆಗಳಿಗೆಯಲ್ಲಿ ಪ್ರಯಾಣಿಕರು ತಮ್ಮ ಮಕ್ಕಳು, ಬ್ಯಾಗ್‌ ಹೊತ್ತುಕೊಂಡು ರೈಲು ತಲುಪಲು ಪರದಾಡಬೇಕಾಗುತ್ತದೆ.

ಸಕಲೇಶಪುರದಲ್ಲಿ ರೈಲು ಅಪಘಾತದ ಕಲ್ಪಿತ ಕಾರ್‍ಯಾಚರಣೆ

May 19 2024, 01:54 AM IST
ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರೈಲ್ವೆ ಸಿಬ್ಬಂದಿಯಿಂದ ರೈಲು ಅಪಘಾತದ ಕಲ್ಪಿತ ಕಾರ್ಯಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಹುಬ್ಬಳ್ಳಿ, ಹೊಸಪೇಟೆ ರೈಲು ಸಂಚಾರ ಭಾಗಶಃ ರದ್ದು

May 14 2024, 02:06 AM IST

ಅರಸೀಕೆರೆ ಮತ್ತು ಬಾಣಾವರ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ತೆರವಿಗಾಗಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಮತ್ತು ತೆಗೆದು ಹಾಕುವ ಕಾಮಗಾರಿ ಹಿನ್ನೆಲೆಯಲ್ಲಿ ಕೆಲ ರೈಲುಗಳನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

ವಿಶೇಷ ರೈಲು ಟ್ರಬಲ್‌: ಪ್ರಯಾಣಿಕರ ಪರದಾಟ

May 09 2024, 01:03 AM IST
ರೈಲಿನಲ್ಲಿದ್ದ M1, M2, M3 ಎಸಿ ಕೋಚ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿರಲಿಲ್ಲ. ಈ ನಡುವೆ ಎಸಿ ನಿರ್ವಹಣೆ ಮಾಡಬೇಕಿದ್ದ ತಾಂತ್ರಿಕ ಸಿಬ್ಬಂದಿ ಕೂಡ ಕೈಕೊಟ್ಟಿದ್ದ. ಹೀಗಾಗಿ ರೈಲಿನ ಎಸಿ ಕೋಚ್‌ಗಳಲ್ಲಿ ತಾಂತ್ರಿಕ ಸಮಸ್ಯೆಯಾದರೂ ಬಗೆಹರಿಸಲು ಸಿಬ್ಬಂದಿ ಇಲ್ಲದಂತಾಗಿತ್ತು.

ಸಬರ್ಬನ್‌ ರೈಲು: ದೊಡ್ಡಜಾಲ ಮೂಲಕ ಏರ್‌ಪೋರ್ಟ್‌ ಸಂಪರ್ಕಿಸಲು ಯೋಜನೆ

May 07 2024, 02:02 AM IST

ಮೆಜೆಸ್ಟಿಕ್‌ನಿಂದ ದೇವನಹಳ್ಳಿ ಸಂಪರ್ಕಿಸುವ ಉಪನಗರ ರೈಲಿನ ಮೊದಲ ‘ಸಂಪಿಗೆ’ ಮಾರ್ಗವನ್ನು ಬಳ್ಳಾರಿ ರಸ್ತೆಯ ಏರ್‌ಪೋರ್ಟ್‌ ಟ್ರಂಪೆಟ್ ಇಂಟರ್‌ಚೇಂಜ್‌ನ ಬದಲಾಗಿ ದೊಡ್ಡಜಾಲದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸಲು ಯೋಜಿಸಿದೆ.

ಬೋಗಿ ಬಿಟ್ಟು 3 ಕಿ.ಮೀ. ಚಲಿಸಿದ ರೈಲು ಎಂಜಿನ್‌!

May 06 2024, 12:31 AM IST
ಪಂಜಾಬ್‌ನಲ್ಲಿ ವಿಚಿತ್ರ ಘಟನೆ ನಡೆದಿದ್ದು, ಬೋಗಿಗಳನ್ನು ಬಿಟ್ಟು ಕೇವಲ ಎಂಜಿನ್‌ ಮಾತ್ರ ಚಲಿಸಿದೆ.

ಕುಡಚಿ-ಬಾಗಲಕೋಟೆ ರೈಲು ಸೇವೆ ಶೀಘ್ರ ಪ್ರಾರಂಭ: ಪಿ.ಸಿ.ಗದ್ದಿಗೌಡರ

Apr 28 2024, 01:22 AM IST
ಜಮಖಂಡಿಯಲ್ಲಿ ವೈದ್ಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಮಾತನಾಡಿ, ಕುಡಚಿ-ಬಾಗಲಕೋಟೆ ರೈಲು ಸೇವೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ ಎಂದು ಹೇಳಿದರು.

ಮೆಟ್ರೋಗೆ ವರ್ಷಾಂತ್ಯಕ್ಕೆ ಹೆಚ್ಚುವರಿ ರೈಲು ಸೇರ್ಪಡೆ

Apr 06 2024, 02:00 AM IST
ನಮ್ಮ ಮೆಟ್ರೋಗೆ ಈಗ ಹೊಸದಾಗಿ ರೈಲುಗಳನ್ನು ಸೇರ್ಪಡೆ ಮಾಡಲು ವರ್ಷಾಂತ್ಯದ ವರೆಗೆ ಕಾಯಬೇಕಿದೆ. ಚೀನಾದಿಂದ ರೈಲುಗಳು ಬರಬೇಕಿವೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 42
  • next >

More Trending News

Top Stories
ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ : ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಮತ್ತಷ್ಟು ಪ್ರದೇಶ ಸೇರ್ಪಡೆ : ಡಿ.ಕೆ. ಶಿವಕುಮಾರ್‌
ಸಿಎಂ ಉತ್ತರಾಧಿಖಾರ : ಡಾ। ಯತೀಂದ್ರ ಹೇಳಿಕೆ ಸಂಚಲನ
ಆಫ್ಘನ್‌ನಿಂದಲೂ ಪಾಕ್‌ಗೆ ನದಿ ನೀರು ಬಂದ್‌?
ಮುಖ್ಯಮಂತ್ರಿ ಸಿದ್ದರಾಮಯ್ಯರ ಅವಶ್ಯಕತೆ ರಾಜ್ಯಕ್ಕಿದೆ : ಶಾಸಕ ಕೆ.ಎಂ.ಉದಯ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved