• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿ ತಪ್ಪಿದ ಗೂಡ್ಸ್‌ ರೈಲು: ಚಿಂದಿ ಆಯುತ್ತಿದ್ದ ವೃದ್ಧ ಸಾವು, ದಿಲ್ಲೀಲಿ ಘಟನೆ

Feb 18 2024, 01:31 AM IST
ದೆಹಲಿಯಲ್ಲಿ ಸರಕು ಸಾಗಾಣಿಕೆ ರೈಲೊಂದು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಚಿಂದಿ ಆಯುತ್ತಿದ್ದ ವೃದ್ಧನಿಗೆ ಬಡಿದು ಸಾವನ್ನಪ್ಪಿದ್ದಾನೆ.

3ನೇ ದಿನ ರೈತ ಹೋರಾಟ: ಪಂಜಾಬಲ್ಲಿ ರೈಲು ತಡೆ

Feb 16 2024, 01:46 AM IST
ಶಂಭು, ಖನೌರಿ ಗಡಿಯಲ್ಲಿ ರೈತ ಪ್ರತಿಭಟನೆ ಮುಂದುವರಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಂಜಾಬ್‌, ಹರ್ಯಾಣದಲ್ಲಿ ಮೊಬೈಲ್‌, ಇಂಟರ್‌ನೆಟ್‌ ಬಂದ್ ಮಾಡಲಾಗಿದೆ.

ಸುಬ್ರಹ್ಮಣ್ಯ- ಪುತ್ತೂರು ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ ಮುಕ್ತಾಯ ಹಂತಕ್ಕೆ

Feb 15 2024, 01:32 AM IST
ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದರು.

ಬೆಂಗಳೂರು ನಗರಕ್ಕೆ ಬಂತು ಚಾಲಕರಹಿತ ಮೆಟ್ರೋ ರೈಲು

Feb 15 2024, 01:31 AM IST
ಚಾಲಕರಹಿತ ಮೆಟ್ರೋ ಬೋಗಿಗಳು ಕೊನೆಗೂ ಬೆಂಗಳೂರು ತಲುಪಿವೆ. ದೀರ್ಘಾವಧಿ ಪರೀಕ್ಷೆಯ ಬಳಿಕ ಅವುಗಳನ್ನು ಹಳದಿ ಮಾರ್ಗದಲ್ಲಿ ಬಳಸಾಗುತ್ತದೆ.

ಪ್ಯಾಸೆಂಜರ್‌ ರೈಲು ಮತ್ತೆ ಆರಂಭ

Feb 13 2024, 12:46 AM IST
ಈ ರೈಲು ವಿಸ್ತರಣೆಯಿಂದ ಪ್ರತಿನಿತ್ಯ ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆ, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಸರ್ಕಾರಿ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.

ರೈಲು ಪ್ರಯಾಣದಲ್ಲಿ ದಾರುಣ ಸಾವಪ್ಪಿದ ಅನ್ನಪೂರ್ಣಗೆ ಶ್ರದ್ಧಾಂಜಲಿ, ಜಾಗೃತಿ ಸಭೆ

Feb 12 2024, 01:30 AM IST
ಶಿವಮೊಗ್ಗದ ರೈಲ್ವೆ ನಿಲ್ದಾಣ ಆವರಣದಲ್ಲಿ ವಿವಿಧ ಮಹಿಳಾ ಸಂಘಟನೆಗಳ ಸಮಾನ ಮನಸ್ಕರ ವೇದಿಕೆ ವತಿಯಿಂದ ಈಚೆಗೆ ರೈಲು ಪ್ರಯಾಣದಲ್ಲಿ ದಾರುಣ ಸಾವು ಕಂಡ ಅನ್ನಪೂರ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ವೇಳೆ ಅನ್ನಪೂರ್ಣಮ್ಮ ಸಾವಿನ ತನಿಖೆಗೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿತು.

ದಾವಣಗೆರೆಯಿಂದ ಅಯೋಧ್ಯೆಗೆ ವಿಶೇಷ ರೈಲು ಆರಂಭಿಸಿ: ಸಂಸದ ಡಾ.ಸಿದ್ದೇಶ್ವರ

Feb 11 2024, 01:45 AM IST
ರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮಾರ್ಗ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ, ಅಲ್ಲಿಂದ ಉತ್ತರ ಪ್ರದೇಶದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳ ಜನರಿಗೂ ಅನುಕೂಲವಾಗುವಂತೆ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೂ ಸಾಕಷ್ಟು ಅನಾನುಕೂಲವಾಗಿದೆ.

ವಿಜಯಪುರದವರೆಗೆ ವಂದೇ ಭಾರತ ರೈಲು ವಿಸ್ತರಿಸಲು ಆಗ್ರಹ

Feb 10 2024, 01:48 AM IST
ಭಾರತದ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕೇಂದ್ರ ಅಶ್ವಿನಿ ವೈಷ್ಣವ ಅವರಿಗೆ ಪತ್ರ ಬರೆದಿದ್ದಾರೆ.

2027ಕ್ಕೆ ಸಬ್‌ ಅಬರ್ಬನ್‌ ರೈಲು ಸಿದ್ಧ: ಎಂಬಿಪಾ

Feb 10 2024, 01:47 AM IST
ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬ್‌ ಅರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು ₹15,767 ಕೋಟಿ ವೆಚ್ಚದ ಈ ಯೋಜನೆ 2027ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ರೈಲು ಕೋಚಿಂಗ್‌ ನಿರ್ವಹಣೆ, ದುರಸ್ತಿ ಕಾರ್ಯಾಗಾರ ಸ್ಥಾಪಿಸಲು ಆಗ್ರಹ

Feb 10 2024, 01:46 AM IST
ಕೊಟ್ಟೂರು- ದಾವಣಗೆರೆ ಮಾರ್ಗವಾಗಿ ಹೊಸಪೇಟೆ- ತುಮಕೂರು ನಡುವೆ ದಿನವಹಿ ಪ್ಯಾಸೆಂಜರ್ ರೈಲನ್ನು ಆರಂಭಿಸಬೇಕು ಎಂದು ಆಗ್ರಹಿಸಲಾಯಿತು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved