• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುದ್ದೀಕರಣ; ವಂದೇ ಭಾರತ್ ರೈಲು ಪ್ರಾರಂಭ

Feb 08 2024, 01:33 AM IST
ರೈಲ್ವೆ ಸಚಿವರು ಪುಣೆ - ಬೆಳಗಾವಿ ನಡುವೆ ವಿದ್ಯುದ್ದೀಕರಣ ಕಾಮಗಾರಿ ಮುಕ್ತಾಯದ ನಂತರ ವಂದೇ ಭಾರತ್ ರೈಲು ಸಂಚಾರ ಪ್ರಾರಂಭಿಸುವ ಬಗ್ಗೆ ಲಿಖಿತ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಆಲಮಟ್ಟಿ-ಯಾದಗಿರಿ ರೈಲು ಮಾರ್ಗ ಪ್ರಾರಂಭ ಯಾವಾಗ?

Feb 08 2024, 01:33 AM IST
ಸ್ವಾತಂತ್ರದ ಪೂರ್ವದಲ್ಲಿಯೇ ಈ ಭಾಗಕ್ಕೆ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅಂದಿನ ಬ್ರಿಟಿಷರು ಆಲಮಟ್ಟಿ-ಯಾದಗಿರಿ ರೈಲು ಮಾರ್ಗಕ್ಕೆ ನೀಲನಕ್ಷೆ ತಯಾರಿಸಿದ್ದ ಯೋಜನೆ ಇದು. ಪ್ರಸ್ತುತ ಕೇಂದ್ರ ಸರ್ಕಾರ ಸ್ಪಂದಿಸದೇ ಇರುವುದರಿಂದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಹೋರಾಟಗಾರರ ಚೈತನ್ಯವನ್ನು ಕುಗ್ಗಿಸುವುದು ಮಾತ್ರವಲ್ಲದೇ ಯೋಜನೆ ಬರಿ ಕನಸಾಗಿಯೇ ಉಳಿದಿದೆ.

ಕರ್ನಾಟಕದಿಂದ ಅಯೋಧ್ಯೆಗೆ ತೆರಳಿದ ಮೊದಲ ರೈಲು

Feb 08 2024, 01:31 AM IST
ಅಯೋಧ್ಯೆಗೆ ಕರ್ನಾಟಕದಿಂದ ಮೊಟ್ಟ ಮೊದಲ ರೈಲು ತುಮಕೂರಿನಿಂದ ತೆರಳಿದ್ದು, ನಗರದ ರೈಲ್ವೆ ನಿಲ್ದಾಣದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು.

ತುಮಕೂರಿನಿಂದ ಅಯೋಧ್ಯೆಗೆ ತೆರಳಿದ ಮೊದಲ ರೈಲು

Feb 08 2024, 01:30 AM IST
ಅಯೋಧ್ಯೆಗೆ ಕರ್ನಾಟಕದಿಂದ ಅದರಲ್ಲೂ ಕಲ್ಪತರುನಾಡು ತುಮಕೂರಿನಿಂದ ತೆರಳಿದ ಮೊಟ್ಟ ಮೊದಲ ರೈಲಿಗೆ ನಗರದ ರೈಲ್ವೆ ನಿಲ್ದಾಣದಲ್ಲಿ ವಿದ್ಯುಕ್ತವಾಗಿ ಬುಧವಾರ ಮುಂಜಾನೆ ಚಾಲನೆ ದೊರೆಯಿತು.

ಲಿಂಗನಬಂಡಿಗೆ ಪರೀಕ್ಷಾರ್ಥ ರೈಲು ಸಂಚಾರ

Feb 07 2024, 01:45 AM IST
ಬೆಳಗ್ಗೆ ೧೦ಗಂಟೆ ಸುಮಾರಿಗೆ ರೈಲು ಬರುತ್ತಿದ್ದಂತೆ ನೆರೆದಿದ್ದ ಜನರು ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಇನ್ನೇನು ರೈಲು ಸಂಚಾರಕ್ಕೆ ಅಧಿಕೃತವಾಗಿ ಆರಂಭಗೊಳ್ಳಲು ಕೆಲವೇ ದಿನಗಳು ಬಾಕಿ

ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಮತ್ತೆ ಕಂಟಕ!

Feb 05 2024, 01:46 AM IST
ನಾಲ್ಕು ವರ್ಷಗಳಿಂದ ಭೂಸ್ವಾಧೀನದಲ್ಲೇ ಕಾಲ ಕಳೆಯುತ್ತಿರುವ ಯೋಜನೆಗೆ ಮತ್ತೆ ಅಡ್ಡಿ ಎದುರಾಗಿದ್ದು, ಮುಮ್ಮಿಗಟ್ಟಿ ಗ್ರಾಮಸ್ಥರ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹೊರ ಜಿಲ್ಲೆಗೆ ಉಪನಗರ ರೈಲು: ಒಪ್ಪಿಗೆ ಕೋರಿ ಮರು ಪ್ರಸ್ತಾವನೆ

Jan 30 2024, 02:04 AM IST
ಹೊರ ಜಿಲ್ಲೆಗೆ ಉಪನಗರ ರೈಲು: ಒಪ್ಪಿಗೆ ಕೋರಿ ಮರು ಪ್ರಸ್ತಾವನೆ. ಈ ಮೊದಲಿನ ಪ್ರಸ್ತಾವಕ್ಕೆ ಒಪ್ಪದ ನೈಋತ್ಯ ರೈಲ್ವೆ

ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

Jan 29 2024, 01:34 AM IST
ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

Jan 29 2024, 01:32 AM IST
ಉಪನಗರ ರೈಲು: 5.5 ಕಿ.ಮೀ. ವಿಸ್ತರಣೆಗೆ ಮುಂದಾದ ಕೆ-ರೈಡ್‌; ರಾಜ್ಯ ಸರ್ಕಾರ ಒಪ್ಪಿಗೆ, ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಕೆ

ದಾವಣಗೆರೆ ಮೂಲಕ ಅಯೋಧ್ಯೆಗೆ ವಿಶೇಷ ರೈಲು ಓಡಿಸಿ: ಸಂಸದ ಸಿದ್ದೇಶ್ವರ ಮನವಿ

Jan 28 2024, 01:23 AM IST
ರಾಜ್ಯದಿಂದ ಈಗಾಗಲೇ ಘೋಷಿಸಿರುವ ಅಯೋಧ್ಯೆ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗದವರೆಗೆ ಬಂದು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ ಅಲ್ಲಿಂದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿವೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved