• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲು ತಡೆ ನಡೆಸಲು ಯತ್ನಿಸಿದ ರೈತರ ಬಂಧನ; ಬಿಡುಗಡೆ

Mar 02 2024, 01:45 AM IST
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಲು ನಾವು ರೈಲು ತಡೆ ನಡೆಸಲು ಬಂದಿದ್ದೇವೆ. ನಾವು ಗೂಂಡಾಗಳು, ದೇಶ ದ್ರೋಹಿಗಳಲ್ಲ. ನಾವು ಲೂಟಿ ಮಾಡಲು ಬಂದಿಲ್ಲ. ನಮ್ಮನ್ನು ಏಕೆ ತಡೆದಿದ್ದೀರಿ? ರೈಲು ನಿಲ್ದಾಣಕ್ಕೆ ಹೋಗಲು ನಮಗೆ ಹಕ್ಕಿಲ್ಲವೇ ಎಂದು ರೈಲ್ವೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದು ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.

ರೈತರ ಹೋರಾಟ ಬೆಂಬಲಿಸಿ ರೈಲು ತಡೆ: ಬಂಧನ

Mar 02 2024, 01:45 AM IST
ರೈತರು ಬೆಳೆದ ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ವತಿಯಿಂದ ನಡೆಯುತ್ತಿರುವ ಹೋರಾಟ ಬೆಂಬಲಿಸಿ, ಹಾಗೂ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ, ಜಿಲ್ಲಾ ಘಟಕದ ವತಿಯಿಂದ ನಗರದ ರೈಲ್ವೇ ನಿಲ್ದಾಣ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಕೆಗಾಗಿ ರೈಲು ತಡೆಗೆ ರೈತರ ಯತ್ನ: ಪೊಲೀಸರ ವಶಕ್ಕೆ

Mar 02 2024, 01:45 AM IST
ಕನಿಷ್ಠ ಬೆಂಬಲ ಯೋಜನೆಯ ಗ್ಯಾರಂಟಿ ಕಾನೂನು ಜಾರಿಯಾಗಬೇಕು, ಕೃಷಿ ತಜ್ಞ ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಬೇಕು ಎಂದು ರೈತರು ಒತ್ತಾಯಿಸಿದರು.

ಬೆಂಗಳೂರು ರೈಲು ಅವಘಡ: ಜಾರ್ಖಂಡಲ್ಲಿ ಇಬ್ಬರು ಸಾವು

Feb 29 2024, 02:08 AM IST
ಹಳಿಯಲ್ಲಿ ಬೆಂಕಿ ಭಯದಿಂದ ರೈಲು ಇಳಿದ ಜನರ ಮೇಲೆ ಹರಿದ ಪಕ್ಕದ ಹಳಿಯ ರೈಲಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಾಯಗಳಾಗಿವೆ.

ಪ್ಯಾಸೆಂಜರ್‌ ರೈಲು ಟಿಕೆಟ್‌ ಕನಿಷ್ಠ ದರ ಶೇ.50ರಷ್ಟು ಇಳಿಕೆ

Feb 28 2024, 02:34 AM IST
ಕೋವಿಡ್‌ ಸಾಂಕ್ರಾಮಿಕದ ವೇಳೆ ಏರಿಕೆ ಮಾಡಲಾಗಿದ್ದ ಹಲವು ಪ್ಯಾಸೆಂಜರ್ ರೈಲುಗಳ ಕನಿಷ್ಠ ದರವನ್ನು ಭಾರತೀಯ ರೈಲ್ವೆ ಮಂಗಳವಾರದಿಂದ ಇಳಿಕೆ ಮಾಡಿದೆ.

ವರ್ಷಾಂತ್ಯಕ್ಕೆ ನೇರ ರೈಲು ಮಾರ್ಗ ಕಾಮಗಾರಿ ಆರಂಭದ ನಿರೀಕ್ಷೆ

Feb 27 2024, 01:34 AM IST
ವರ್ಷಾಂತ್ಯಕ್ಕೆ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ಹೇಳಿದರು.

ಚಾ.ನಗರ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ

Feb 27 2024, 01:32 AM IST
ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ಚಾಮರಾಜನಗರದ ರೈಲು ನಿಲ್ದಾಣ ೨೪.೫೮ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು.

ಅಮೃತ ಭಾರತ್‌ ಯೋಜನೆ-ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ

Feb 27 2024, 01:32 AM IST
ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಚಾಲಕನಿಲ್ಲದೆ ಜಮ್ಮುವಿಂದ ಪಂಜಾಬ್‌ಗೆ ಓಡಿದ ರೈಲು!

Feb 26 2024, 01:32 AM IST
ರೈಲು ಚಾಲಕ ಹ್ಯಾಂಡ್‌ ಬ್ರೇಕ್‌ ಹಾಕದೆ ರೈಲಿನಿಂದ ಕೆಳಗಿಳಿದ ಪರಿಣಾಮ ಗೂಡ್ಸ್‌ ರೈಲೊಂದು ಯಾವುದೇ ಚಾಲಕನಿಲ್ಲದೆ ತಂತಾನೇ ಬರೋಬ್ಬರಿ 70 ಕಿ.ಮೀ. ದೂರ ಚಲಿಸಿದ ಅಚ್ಚರಿಯ ಘಟನೆ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ನಡೆದಿದೆ.

ರಾಜ್ಯದ 11 ರೈಲು ನಿಲ್ದಾಣಗಳ ಅಭಿವೃದ್ಧಿಗಿಂದು ಪ್ರಧಾನಿ ಮೋದಿ ಶಂಕು

Feb 26 2024, 01:30 AM IST
ಕರ್ನಾಟಕದ 11 ನಿಲ್ದಾಣಗಳೂ ಒಳಗೊಂಡಂತೆ ಅಮೃತ ಭಾರತ ಯೋಜನೆಯಡಿಯಲ್ಲಿ ದೇಶದ 553 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೋಮವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 42
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved