• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

Jan 14 2024, 01:35 AM IST
ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

ತಿಂಗಳೊಳಗೆ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು: ಸಂಸದ ಸಂಗಣ್ಣ ಕರಡಿ

Jan 10 2024, 01:46 AM IST
ಹುಲಿಗಿ ಮುನಿರಾಬಾದ ಮೇಲ್ಸೇತುವೆ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲಾಗಿದೆ. ಗಿಣಿಗೇರಾ ಮೇಲ್ಸೇತುವೆ ಶೇ.90 ಪೂರ್ಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು.

ಕಾಮಗಾರಿ ನಿರ್ವಹಣೆ: ಎರಡು ರೈಲು ಸಂಚಾರ ಬಂದ್‌

Jan 01 2024, 01:15 AM IST
ತಾತ್ಕಾಲಿಕವಾಗಿ ಹಗಲಿನ ಎರಡು ಮಾರ್ಗಗಳ ಸಂಚಾರವನ್ನು ಹಗರಿಬೊಮ್ಮನಹಳ್ಳಿಯಲ್ಲಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಿಸಿದೆ.

ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ

Dec 30 2023, 01:15 AM IST
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ

ಕರ್ನಾಟಕಕ್ಕೂ 1 ಅಮೃತ್‌ ಭಾರತ್‌ ಹೊಸ ರೈಲು ಭಾಗ್ಯ

Dec 29 2023, 01:30 AM IST
ಸಾಮಾನ್ಯ ಜನರಿಗೆಂದೇ ತಯಾರಿಸಿರುವ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್ ರೈಲನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಇದರಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದಿಂದ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣಕ್ಕೆ ಒಂದು ರೈಲು ಬರಲಿದೆ.

ಅಯೋಧ್ಯೆ ರೈಲು ನಿಲ್ದಾಣದಹೆಸರು ‘ಅಯೋಧ್ಯೆ ಧಾಮಜಂಕ್ಷನ್‌’ ಆಗಿ ಬದಲು

Dec 29 2023, 01:30 AM IST

ಅಯೋಧ್ಯೆಯ ರೈಲು ನಿಲ್ದಾಣವನ್ನು ಅಯೋಧ್ಯಾ ಧಾಮ್‌ ಎಂದು ಬದಲಿಸಲಾಗಿದ್ದು, ನವೀಕೃತ ರೈಲು ನಿಲ್ದಾಣವನ್ನು ನರೇಂದ್ರ ಮೋದಿ ಡಿ.30ರಂದು ಉದ್ಘಾಟಿಸಲಿದ್ದಾರೆ. 

ಮಂಗಳೂರು- ಗೋವಾ ವಂದೇ ಭಾರತ್ ರೈಲು ಪ್ರಯೋಗಿಕ ಸಂಚಾರ ಯಶಸ್ವಿ

Dec 27 2023, 01:31 AM IST
ಮಂಗಳೂರು- ಗೋವಾ ವಂದೇ ಭಾರತ್‌ ರೈಲು ಮಂಗಳವಾರ ಪ್ರಾಯೋಗಿಕ ಪ್ರಯಾಣವನ್ನು ಯಶಸ್ವಿಯಾಗಿ ನಡೆಸಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರದ ಫೋಟೊ, ವಿಡಿಯೊಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರೈಲು ಯಾತ್ರಿಗಳು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.

ಹೊಸ ರೈಲು ಪ್ರಾರಂಭಕ್ಕೆ ಆಗ್ರಹಿಸಿ ಡಿ.28ರಂದು ಪ್ರತಿಭಟನೆ

Dec 25 2023, 01:31 AM IST
ಜಿಲ್ಲೆಯ ಜನಪ್ರತಿನಿಧಿಗಳು ಜನರಿಗೆ ರೈಲು ಸೌಲಭ್ಯಗಳನ್ನು ಕೊಡಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಲಬುರ್ಗಿ ಮತ್ತು ವಾಡಿ ರೈಲು ನಿಲ್ದಾಣಗಳಿಂದ ಕೋಟ್ಯಂತರ ರು.ಗಳ ಲಾಭವಾಗುತ್ತಿದ್ದರೂ ರೈಲ್ವೆ ಇಲಾಖೆ ಜಿಲ್ಲೆಯ ಜನರ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡುತ್ತಿದೆ

ಕೊಲ್ಲೂರು ರೈಲು ನಿಲ್ದಾಣ ಅಭಿವೃದ್ಧಿಗೆ 14 ಕೋಟಿ ರು. ಕೋರಿಕೆ

Dec 22 2023, 01:30 AM IST
ಹೊರಜಿಲ್ಲೆ - ರಾಜ್ಯಗಳ ಪ್ರವಾಸಿಗರು ಇಲ್ಲಿಗೆ ಆಗಮಿಸುವುದಕ್ಕೆ ಅನುಕೂವಾಗುವಂತೆ, ‘ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ನೆರವು’ ಯೋಜನೆಯಡಿ ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವಂತೆ ಸಂಸದರು ಕೋರಿದರು.

ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ದೇಶದ ವಿವಿಧ ಕಡೆಯಿಂದ 1000 ರೈಲು!

Dec 17 2023, 01:45 AM IST
ಮಂದಿರ ಉದ್ಘಾಟನೆಯಾಗಿ 100 ದಿನ ಸಂಚಾರ. ರಾಮಭಕ್ತರಿಗಾಗಿ ರೈಲ್ವೆ ಇಲಾಖೆ ವಿಶೇಷ ಸೌಕರ್ಯ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved