ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
Oct 31 2023, 01:16 AM IST
ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್ ಭೇಟಿ.
ಆಂಧ್ರ ರೈಲು ಅಪಘಾತಕ್ಕೆ ಚಾಲಕರ ಎಡವಟ್ಟೇ ಕಾರಣ
Oct 31 2023, 01:16 AM IST
ಆಂಧ್ರಪ್ರದೇಶದಲ್ಲಿ ಭಾನುವಾರ ಸಂಭವಿಸಿದ ರೈಲು ಅಪಘಾತಕ್ಕೆ ರಾಯಗಢ ಪ್ಯಾಸೆಂಜರ್ ರೈಲಿನ ಲೋಕಪೈಲಟ್ಗಳೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. 2 ಸಿಗ್ನಲ್ಗಳನ್ನು ಜಂಪ್ ಮಾಡಿ ಈ ರೈಲು ಮತ್ತೊಂದು ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಡೀಸೆಲ್ಗಾಗಿ 100 ಕಿ.ಮೀ.ಹಿಂದಕ್ಕೆ ಚಲಿಸಿದ ರೈಲು!
Oct 28 2023, 01:15 AM IST
2 ರೈಲ್ವೇ ವಲಯಗಳ ಅಧಿಕಾರಿಗಳ ನಡುವಿನ ಬಿಕ್ಕಟ್ಟಿನಿಂದಾಗಿ ಡೀಸೆಲ್ ತುಂಬಿಸಲು ರೈಲೊಂದರ ಎಂಜಿನನ್ನು ಸುಮಾರು 100 ಕಿ.ಮೀ. ದೂರ ವಾಪಸ್ ಕರೆಸಿಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ.
ದೇಶದ ಮೊದಲ ಆರ್ಆರ್ಟಿಎಸ್ ರೈಲು ಮಾರ್ಗಕ್ಕೆ ನಾಳೆ ಚಾಲನೆ
Oct 19 2023, 12:45 AM IST
ದೆಹಲಿ, ಮೇರಠ್ ಮತ್ತು ಗಾಜಿಯಾಬಾದ್ ನಡುವೆ ನಿರ್ಮಾಣ ಮಾಡಲಾಗುತ್ತಿರುವ ಆರ್ಆರ್ಟಿಎಸ್ ರೈಲು ಸೇವೆಯ ಮೊದಲ 17 ಕಿ.ಮೀ. ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅ.20ರಂದು ಚಾಲನೆ ನೀಡಲಿದ್ದಾರೆ.
ಹಳಿ ತಪ್ಪಿದ ಯಶವಂತಪುರ ಕಾರಟಗಿ ರೈಲು
Oct 18 2023, 01:00 AM IST
ಯಶವಂತಪುರದಿಂದ ಕಾರಟಗಿಗೆ ಬರುತ್ತಿದ್ದ ರೈಲು ಮಂಗಳವಾರ ಮಧ್ಯಾಹ್ನ ಇಲ್ಲಿ ಹಳಿ ತಪ್ಪಿದ್ದು, ಲೋಕೊ ಪೈಲೆಟ್ ಮುನ್ನೆಚ್ಚರಿಕೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ರೈಲು ಚಾಲಕರು 12 ತಾಸಿಗಿಂತ ಅಧಿಕ ಕೆಲಸ ಮಾಡುವಂತಿಲ್ಲ: ರೈಲ್ವೆ
Oct 14 2023, 01:00 AM IST
ಒಡಿಶಾ ಭೀಕರ ರೈಲು ದುರಂತದ ಬೆನ್ನಲ್ಲೇ ರೈಲು ಚಾಲಕರ ಗರಿಷ್ಠ ಕೆಲಸದ ಅವಧಿ 12 ಗಂಟೆಗಳನ್ನು ಮೀರಬಾರದು ಎಂದು ಗುರುವಾರ ರೈಲ್ವೆ ಮಂಡಳಿಯು ಎಲ್ಲಾ ವಲಯಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬರಲಿದೆ, ವಂದೇಭಾರತ್‘ಸಾಧಾರಣ್’ ಹೊಸ ರೈಲು
Oct 12 2023, 12:01 AM IST
ವಂದೇ ಭಾರತ್ ಸರಣಿಯಲ್ಲಿ ಅಗ್ಗದ ರೈಲಿದುರೈಲಿನ ಮೊದಲ ಫೋಟೋಗಳು ಸೋರಿಕೆ
ತಾಳಗುಪ್ಪ-ಹುಬ್ಬಳ್ಳಿ ರೈಲು: ಗಡಿ ಗುರುತು
Oct 12 2023, 12:00 AM IST
ಜನರ ಬಹು ನಿರೀಕ್ಷಿತ ತಾಳಗುಪ್ಪ-ಹುಬ್ಬಳ್ಳಿ ರೈಲು ಮಾರ್ಗ ಯೋಜನೆಯ ಸರ್ವೇ ಕಾರ್ಯ ಚುರುಕುಗೊಂಡಿದ್ದು, ಈಗ ಅಲ್ಲಲ್ಲಿ ರೈಲು ಮಾರ್ಗದ ಗಡಿ ಗುರುತಿಸಿ ಕಲ್ಲು ನಿಲ್ಲಿಸಲಾಗಿದೆ
< previous
1
...
30
31
32
33
34
35
36
37
38
next >
More Trending News
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ