• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಧ್ರಾ ರೈಲು ದುರಂತಕ್ಕೆ ಬಲಿಯಾದವರ ಕುಟುಂಬ ಸದಸ್ಯರಿಗೂ ಆಹ್ವಾನ

Jan 22 2024, 02:17 AM IST
ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 20 ಕರಸೇವಕರ ಕುಟುಂಬಗಳಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ವಿಶ್ವ ಹಿಂದೂ ಪರಿಷತ್‌ ತಿಳಿಸಿದೆ.

ಇಂಡಿ ರೈಲು ನಿಲ್ದಾಣದಲ್ಲಿ ಎಕ್ಸಪ್ರೆಸ್‌ ರೈಲುಗಳ ನಿಲುಗಡೆಗೆ ಕ್ರಮ: ಸಂಸದ ಜಿಗಜಿಣಗಿ

Jan 18 2024, 02:02 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗತಿಶಕ್ತಿ ಯೋಜನೆಯ ಕುರಿತು ಪರಿಶೀಲಿಸಲು ಸಂಸದ ರಮೇಶ ಜಿಗಜಿಣಗಿ ಹಾಗೂ ಹುಬ್ಬಳ್ಳಿ ರೈಲ್ವೆ ಇಲಾಖೆಯ ಜನರಲ್‌ ಮ್ಯಾನೇಜರ್ ಸಂಜು ಕಿಶೋರ ಹಾಗೂ ಡಿವಿಜನಲ್‌ ಮ್ಯಾನೇಜರ್‌ ಆಗಮಿಸಿದ ಸಂದರ್ಭದಲ್ಲಿ ಇಂಡಿ ರೈಲು ನಿಲ್ದಾಣದಲ್ಲಿನ ಪಾದಚಾರಿ ರಸ್ತೆ ಹಾಗೂ ವಿವಿಧ ವೇಗಧೂತ ರೈಲುಗಳ ನಿಲುಗಡೆ ಕುರಿತು ಇಂಡಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಮುಖಂಡ ವೇಂಕಟೇಶ ಬೈರಾಮಡಗಿ ಹಾಗೂ ಇತರರು ಮನವಿ ಸಲ್ಲಿಸಿದರು.

ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ 4 ಮತ್ತು 5ನೇ ಫ್ಲ್ಯಾಟ್‌ಫಾರಂಗೆ ಪ್ರಥಮ ಪಾದಚಾರಿ ಮೇಲ್ಸೇತುವೆ ಪೂರ್ಣ

Jan 18 2024, 02:01 AM IST
ಫ್ಲ್ಯಾಟ್‌ ಫಾರಂಗಳು ರೈಲು ಸಂಚಾರಕ್ಕೆ ಬಳಕೆಯಾಗುತ್ತಿದ್ದರೂ, ಅಧಿಕೃತವಾಗಿ ಫ್ಲ್ಯಾಟ್‌ ಫಾರಂಗಳು ಉದ್ಘಾಟನೆಗೊಂಡಿಲ್ಲ. ಹಾಗಿದ್ದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಫ್ಲ್ಯಾಟ್‌ ಫಾರಂಗಳನ್ನು ಬಳಕೆ ಮಾಡಲಾಗುತ್ತಿದೆ.

ರೈಲು ನಿಲ್ದಾಣದ ಆಧುನೀಕರಣ ಮುಕ್ತಾಯ ಹಂತಕ್ಕೆ

Jan 17 2024, 01:46 AM IST
ಆಲಮಟ್ಟಿಯ ರೈಲು ನಿಲ್ದಾಣಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅಮೃತ ರೈಲು ನಿಲ್ದಾಣದ ಕಾಮಗಾರಿ, ದ್ವಿಪಥ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪರಿಶೀಲಿಸಿಯಲ್ಲಿ ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಸಂಜೀವಕಿಶೋರ ಮಾಹಿತಿ.

ಜ.22ರ ನಂತರ ಅಯೋಧ್ಯೆಗೆ ಕರ್ನಾಟಕದಿಂದ 12ಕ್ಕೂ ಹೆಚ್ಚು ರೈಲು

Jan 16 2024, 01:51 AM IST
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮುಗಿಯುತ್ತಿದ್ದಂತೆ, ನೈರುತ್ಯ ರೈಲ್ವೆ ವಲಯ ರಾಜ್ಯದ ವಿವಿಧೆಡೆಯಿಂದ ಸುಮಾರು 12ಕ್ಕೂ ಅಧಿಕ ವಿಶೇಷ ರೈಲುಗಳನ್ನು ಓಡಿಸಲು ಚಿಂತನೆ ನಡೆಸಿದೆ.

ಜೆ.ಪಿ.ಪಾರ್ಕ್‌ನಲ್ಲಿ ಹಳಿಗೆ ಏರದ ಮಕ್ಕಳ ರೈಲು

Jan 15 2024, 01:52 AM IST

ರಾಜಧಾನಿ ಬೆಂಗಳೂರಿನ ಎರಡನೇ ಆಟಿಕೆ ರೈಲು ಮತ್ತಿಕೆರೆಯ ಜೆ.ಪಿ ಪಾರ್ಕ್‌ನಲ್ಲಿ ನಿಂತುಕೊಂಡು ಹಲವು ತಿಂಗಳು ಕಳೆದಿದ್ದು, ಹಳಿ ಏರುವ ಮುನ್ನವೇ ತುಕ್ಕು ಹಿಡಿಯುವ ಲಕ್ಷಣ ಕಂಡು ಬರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

Jan 14 2024, 01:35 AM IST
ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

ತಿಂಗಳೊಳಗೆ ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು: ಸಂಸದ ಸಂಗಣ್ಣ ಕರಡಿ

Jan 10 2024, 01:46 AM IST
ಹುಲಿಗಿ ಮುನಿರಾಬಾದ ಮೇಲ್ಸೇತುವೆ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲಾಗಿದೆ. ಗಿಣಿಗೇರಾ ಮೇಲ್ಸೇತುವೆ ಶೇ.90 ಪೂರ್ಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು.

ಕಾಮಗಾರಿ ನಿರ್ವಹಣೆ: ಎರಡು ರೈಲು ಸಂಚಾರ ಬಂದ್‌

Jan 01 2024, 01:15 AM IST
ತಾತ್ಕಾಲಿಕವಾಗಿ ಹಗಲಿನ ಎರಡು ಮಾರ್ಗಗಳ ಸಂಚಾರವನ್ನು ಹಗರಿಬೊಮ್ಮನಹಳ್ಳಿಯಲ್ಲಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಿಸಿದೆ.

ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ

Dec 30 2023, 01:15 AM IST
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved