• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15ರಂದು ಕುಷ್ಟಗಿ-ಹುಬ್ಬಳ್ಳಿ ರೈಲು ಸಂಚಾರಕ್ಕೆ ಚಾಲನೆ

May 13 2025, 01:26 AM IST
ಗದಗ-ವಾಡಿ ರೈಲು ಮಾರ್ಗ ಕುಷ್ಟಗಿ ವರೆಗೆ ಮುಗಿದಿದ್ದು ಮೇ 15ರಂದು ಬೆಳಗ್ಗೆ 10ಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಅಂದು ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

ವೈಟ್‌ಫೀಲ್ಡ್‌ನಲ್ಲಿ ಕಾಮಗಾರಿ : ಹಲವು ರೈಲು ಸಂಚಾರ ವ್ಯತ್ಯಯ

May 12 2025, 07:49 AM IST

ನಗರದ ವೈಟ್‌ಫೀಲ್ಡ್‌ ಪ್ಯಾನೆಲ್‌ ಕ್ಯಾಬಿನ್‌ನಲ್ಲಿ ಎಲೆಕ್ಟ್ರಾನಿಕ್‌ ಇಂಟರ್‌ ಲಾಕಿಂಗ್‌ ವ್ಯವಸ್ಥೆಯ ಅಳವಡಿಕೆ, ನಾನ್‌ ಇಂಟರ್‌ಲಾಕಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲು ಸೇವೆ ರದ್ದು ಹಾಗೂ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ರೈಲು ರಕ್ಷಣಾ ದಳ ಶ್ವಾನದಿಂದ ತಪಾಸಣೆ

May 11 2025, 11:59 PM IST
ದೇಶದ ಗಡಿ ಭಾಗದಲ್ಲಿ ಉದ್ವಿಘ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜ್ ಸೇರಿದಂತೆ ಸೂಕ್ಷ್ಮ ಸ್ಥಳಗಳನ್ನು ರೈಲ್ವೆ ರಕ್ಷಣಾದಳ ಚಾರ್ಲಿ ಶ್ವಾನದಿಂದ ತಪಾಸಣೆ ಮಾಡಲಾಯಿತು.

ಸಬರ್ಬನ್‌ ರೈಲು : ಮಲ್ಲಿಗೆ ಮಾರ್ಗ ಕೆಲಸ ಬಂದ್‌!

May 09 2025, 03:01 AM IST
ಭೂ ಹಸ್ತಾಂತರದಲ್ಲಿ ವಿಳಂಬದಿಂದಾಗಿ ನಗರದಲಲ್ಲಿ ಸಬರ್ಬನ್‌ ರೈಲು ಯೋಜನೆಯ ಮಲ್ಲಿಗೆ ಮಾರ್ಗ ಕಾಮಗಾರಿ ನಿಂತು ಹೋಗಿದೆ.

ಮೆಟ್ರೋ ಹಳದಿ ಮಾರ್ಗ ಜೂನ್‌ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ

May 04 2025, 01:30 AM IST

  ಆರ್‌.ವಿ.ರಸ್ತೆ - ಬೊಮ್ಮಸಂದ್ರ (18.8 ಕಿ.ಮೀ.) ಸಂಪರ್ಕಿಸುವ ಹಳದಿ ಮೆಟ್ರೋ ಮಾರ್ಗವನ್ನು ಜೂನ್‌ನಲ್ಲಿ ಪ್ರಯಾಣಿಕರಿಗೆ ಮುಕ್ತ 

ಕುಷ್ಟಗಿ-ಹುಬ್ಬಳ್ಳಿ ಶೀಘ್ರ ರೈಲು ಸಂಚಾರ: ಶಾಸಕ ದೊಡ್ಡನಗೌಡ ಪಾಟೀಲ

Apr 30 2025, 12:33 AM IST
ಗದಗ-ವಾಡಿ ರೈಲು ಮಾರ್ಗವು ಈಗ ಕುಷ್ಟಗಿ ವರೆಗೆ ಮುಗಿದಿದ್ದು ವಾಡಿ ವರೆಗೂ ಮುಗಿದರೆ ಬಹುದೊಡ್ಡ ರೈಲ್ವೆ ಮಾರ್ಗವಾಗುತ್ತದೆ. ವ್ಯಾಪಾರ-ವಹಿವಾಟುಗೆ ಅನೂಕೂಲಕರವಾಗಲಿದೆ.

ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ನಲ್ಲಿ ಸುರಕ್ಷತೆ ಕೊರತೆ : ವರದಿ

Apr 22 2025, 01:47 AM IST
ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದರೂ ಈ ರೈಲುಗಳಿಗೆ ಸುರಕ್ಷತೆಯ ಕೊರತೆಗಳಿವೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಹೇಳಿದೆ.

ರೈಲು ತಡೆ, ಮಹಾದಾಯಿ ಹೋರಾಟಗಾರನಿಗೆ ದಶಕದ ಬಳಿಕ ಕೋರ್ಟ್‌ಗೆ ಹಾಜರಾಗಲು ನೋಟಿಸ್‌

Apr 20 2025, 01:50 AM IST
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳ ನೀರಿಗಾಗಿ ರೈಲು ತಡೆ ಚಳವಳಿ ಮಾಡಿದ 10 ವರ್ಷದ ನಂತರ ಮುಖಂಡನಿಗೆ ರೈಲ್ವೆ ಪೊಲೀಸರು ಕೋರ್ಟ್‌ಗೆ ಹಾಜರಾಗಲು ನೋಟಿಸ್‌ ನೀಡಿದ್ದು ಆಶ್ಚರ್ಯ ತಂದಿದೆ.

ಭಾರತಕ್ಕೆ ಜಪಾನ್‌ನಿಂದ 2 ಬುಲೆಟ್‌ ರೈಲು ಗಿಫ್ಟ್‌! ಮುಂಬೈ-ಅಹಮದಾಬಾದ್‌ ಮಾರ್ಗದ ಪರೀಕ್ಷೆಗೆ ಬಳಕೆ

Apr 18 2025, 12:38 AM IST
ಭಾರತದ ಮೊದಲ ಹೈಸ್ಪೀಡ್‌ ರೈಲು ಕಾರಿಡಾರ್‌ ಆಗಿರುವ ಮುಂಬೈ-ಅಹಮದಾಬಾದ್‌ ರೈಲು ಮಾರ್ಗದಲ್ಲಿ ಪರೀಕ್ಷೆ ನಡೆಸಲು ಜಪಾನ್‌ ದೇಶವು ಭಾರತಕ್ಕೆ 2 ಬುಲೆಟ್‌ ರೈಲುಗಳನ್ನು ಉಡುಗೊರೆಯಾಗಿ ನೀಡಲಿದೆ. 2026ರ ಅಂತ್ಯಕ್ಕೆ ಈ ರೈಲುಗಳು ಭಾರತಕ್ಕೆ ಬರಲಿವೆ.

ಮೆಟ್ರೋ ವಯಡಕ್ಟ್‌ ಬಿದ್ದು ಆಟೋಚಾಲಕ ಬಲಿಯಾಗಿರುವುದಕ್ಕೆ ರೈಲು ನಿಗಮದ ನಿರ್ಲಕ್ಷ್ಯ ಕಾರಣ : ಸಾರ್ವಜನಿಕರ ಕಿಡಿ

Apr 17 2025, 12:49 AM IST
ಮೆಟ್ರೋ ವಯಡಕ್ಟ್‌ ಬಿದ್ದು ಆಟೋಚಾಲಕ ಬಲಿಯಾಗಿರುವುದಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮದ ನಿರ್ಲಕ್ಷ್ಯ ಕಾರಣ ಎಂದು ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗಿದೆ. ಶಿಷ್ಟಾಚಾರದ ಪ್ರಕಾರ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 38
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved