ಆಗಸ್ಟ್ 19ರಂದು ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಸತ್ಯಾಗ್ರಹ
Jul 26 2025, 01:30 AM ISTಗದಗ-ಮುಂಡರಗಿ ಹರಪನಹಳ್ಳಿ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ವಿವಿಧ ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು, ವಿವಿಧ ಪ್ರಗತಿ ಪರ ಸಂಘಟನೆಗಳ ಆಶ್ರಯದಲ್ಲಿ ಆ.19 ರಂದು ಬೆಳಗ್ಗೆ 11ಕ್ಕೆ ಗದಗ-ಬೆಟಗೇರಿ ರೈಲ್ವೆ ಕಚೇರಿ ಮುಂದೆ ಅನಿರ್ದಿಷ್ಟ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಗದಗ ಹರಪನಹಳ್ಳಿ ರೈಲ್ವೆ ಮಾರ್ಗ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸವರಾಜ ನವಲಗುಂದ ಹೇಳಿದರು.