• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳಲ್ಲ: ಸಂಸದ ಡಾ.ಕೆ.ಸುಧಾಕರ್‌ ಆಶ್ವಾಸನೆ

Sep 19 2025, 01:00 AM IST
ಅವೈಜ್ಞಾನಿಕವಾಗಿ ರೈಲ್ವೆ ಅಂಡರ್ ಪಾಸ್ ಗಳನ್ನು ನಿರ್ಮಾಣ ಮಾಡಿದ್ದಾರೆ. ಮಳೆ ಬಂದರೆ, ಕಾರುಗಳೂ ಮುಳುಗಡೆಯಾಗುತ್ತಿವೆ. ನಾವು ಹೋರಾಟ ಮಾಡಿ, ಕೇಸುಗಳು ಹಾಕಿಸಿಕೊಂಡಿದ್ದೇವೆ. ಯಾವ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ ಎಂದು ಬುಳ್ಳಹಳ್ಳಿ ರಾಜಪ್ಪ ಮನವಿ ಮಾಡಿದರು.

90 ಕೋಟಿ ವೆಚ್ಚದಲ್ಲಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿ

Sep 18 2025, 01:10 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನಾಚರಣೆ ಅಂಗವಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣನವರು ಬುಧವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೇಡಿಕೆ ಈಡೇರಿಸಲು ರೈಲ್ವೆ ಬಳಕೆದಾರರ ಸಲಹಾ ಸಮಿತಿಯಿಂದ ಮನವಿ

Sep 16 2025, 01:00 AM IST
ಹುಬ್ಬಳ್ಳಿ-ಜೋಧಪುರ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದರಿಂದ ಕರ್ನಾಟಕ ಹಾಗೂ ರಾಜ್ಯಸ್ತಾನ ರಾಜ್ಯಗಳ ಮಧ್ಯೆ ಪ್ರವಾಸೋದ್ಯಮ, ವ್ಯಾಪಾರ ಹೆಚ್ಚಳದ ಜತೆಗೆ ಕುಟುಂಬ ಸಂಬಂಧಗಳು ಸಹ ಬಲಗೊಂಡಿವೆ. ಈ ರೈಲು ವಾರಕ್ಕೆ ಎರಡು ಬಾರಿ ಸಂಚರಿಸುವಂತೆ ಮನವಿ ಮಾಡಿದರು.

ರೈಲ್ವೆ ಸೇತುವೆ ಪೂರ್ಣಗೊಂಡರೂ ಸಂಚಾರಕ್ಕಿಲ್ಲ ಮುಕ್ತಿ

Sep 15 2025, 01:01 AM IST
ಕೊಪ್ಪಳ ನಗರದ ಸ್ವಾಮಿ ವಿವೇಕಾನಂದ ರಸ್ತೆಯಲ್ಲಿರುವ ರೈಲ್ವೆ ಗೇಟ್ ನಂ. 63ರಲ್ಲಿ ಸೇತುವೆ ಹತ್ತು ವರ್ಷದ ಬಳಿಕ 2024ರ ಫೆಬ್ರುವರಿಯಲ್ಲಿ ಪೂರ್ಣಗೊಂಡಿದ್ದರೂ ಈ ವರೆಗೂ ಸಂಚಾರಕ್ಕೆ ಮುಕ್ತವಾಗಿಲ್ಲ.

ರೈಲ್ವೆ ನಿಲ್ದಾಣದ ಮೂರನೇ ಗೇಟ್‌ನಲ್ಲಿ ಅಪಘಾತ!

Sep 11 2025, 12:03 AM IST
ರೈಲ್ವೆಯ ಅಪಘಾತ ಸಂಭವಿಸಿದಾಗ ಅದರ ನಿರ್ವಹಣೆ ಮತ್ತು ಶೀಘ್ರ ಕಾರ್ಯಾಚರಣೆಯ ಉದ್ದೇಶದಿಂದ ಈ ಅಣುಕು ಪ್ರದರ್ಶನ ಆಯೋಜಿಸಲಾಗಿತ್ತು. ಕೃತಕ ರೈಲ್ವೆ ಅಪಘಾತದ ದೃಶ್ಯಾವಳಿ ಸೃಷ್ಟಿಸಲಾಗಿತ್ತು.

ರೈಲ್ವೆ ಕಾಮಗಾರಿಯಿಂದ ಸ್ಥಳೀಯರಿಗೆ ತೊಂದರೆ

Sep 10 2025, 01:03 AM IST
ರೈಲ್ವೆ ಕಾಮಗಾರಿಯಿಂದ ಸುತ್ತಮುತ್ತಲಿನ ಎಂಟು ಹಳ್ಳಿಗಳ ಜನತೆಗೆ ತೊಂದರೆ ಉಂಟಾಗಿದೆ. ಕೈಗಾರಿಕಾ ಪ್ರದೇಶಕ್ಕೆ ತೆರಳುವ ಕಾರ್ಮಿಕರು, ನಗರ ಪ್ರದೇಶ ಮತ್ತು ಬೈಪಾಸ್ ರಸ್ತೆಯಿಂದ ಸಂಚಾರ ನಡೆಸುವ ವಾಹನ ಸವಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ಥಳದಲ್ಲಿಯೇ ಜನರ ಅಹವಾಲುಗಳನ್ನು ಆಲಿಸಿದ ಶಾಸಕ ಸ್ವರೂಪ್, ತಕ್ಷಣ ಅಧಿಕಾರಿಗಳೊಂದಿಗೆ ಚರ್ಚಿಸಿ ಜನರ ಪರವಾಗಿ ಕಟುವಾಗಿ ಮಾತನಾಡಿ, ಕಾಮಗಾರಿ ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿದರು.

ಜಕ್ಕೂರು ರೈಲ್ವೆ ಹಳಿಗೆ ಸಮಾಂತರ ರಸ್ತೆ ನಿರ್ಮಿಸಿ : ಸುನೀಲ ಕುಮಾರ್‌ ಸೂಚನೆ

Sep 09 2025, 02:00 AM IST

ಜಕ್ಕೂರು ರೈಲ್ವೆ ಹಳಿ ಮಾರ್ಗಕ್ಕೆ ಸಮಾನಾಂತರವಾಗಿ ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರೈಲ್ವೆ ನಿಲ್ದಾಣಕ್ಕೆ ಡಾ. ಪಂ. ಪುಟ್ಟರಾಜ ಕವಿಗವಾಯಿಗಳ ನಾಮಕರಣಕ್ಕೆ ಆಗ್ರಹ

Sep 02 2025, 01:00 AM IST
ಗದಗ ರೈಲ್ವೆ ನಿಲ್ದಾಣಕ್ಕೆ ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ ಅವರ ನಾಮಕರಣ ಮಾಡುವಂತೆ ಆಗ್ರಹಿಸಿ ರಾಜ್ಯ ಪಂ.ಪುಟ್ಟರಾಜ ರೈತ ಸಂಘದ ವತಿಯಿಂದ ಸಾಂಕೇತಿಕ ಒಂದು ದಿನದ ಉಪವಾಸ ಸತ್ಯಾಗ್ರಹ ನಗರದ ರೈಲ್ವೆ ನಿಲ್ದಾಣದ ಎದುರಿಗೆ ನಡೆಯಿತು.

ರೈಲ್ವೆ ಕಾಮಗಾರಿ ಶೀಘ್ರಪೂರ್ಣಗೊಳಿಸಿ: ಜಿಎಂ

Aug 27 2025, 01:00 AM IST
ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್‌ ಸರಣ್‌ ಮಾಥುರ್‌ ಅವರು ಯಶವಂತಪುರ ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲಿಸಿದರು.

ಕಾಡಾನೆಗಳ ಸಂರಕ್ಷಣೆಗೆ ರೈಲ್ವೆ ಇಲಾಖೆ ಕ್ರಮ ಕೈಗೊಳ್ಳಿ

Aug 27 2025, 01:00 AM IST
ಕಳೆದ 10 ವರ್ಷಗಳಲ್ಲಿ ತಾಲೂಕಿನ ಬಾಳ್ಳುಪೇಟೆಯಿಂದ ಗಡಿ ಚೌಡೇಶ್ವರಿ ದೇವಸ್ಥಾನದವರಗಿನ 51 ಕಿ.ಮೀ. ವ್ಯಾಪ್ತಿಯಲ್ಲಿ ಐದು ಕಾಡಾನೆಗಳು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 36
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved