• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಗಲಕೋಟೆ-ಕುಡಚಿ ರೈಲು ಮಾರ್ಗ 2027ಕ್ಕೆ ಪೂರ್ಣ: ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

Jan 15 2025, 12:49 AM IST
ಬಹುನಿರೀಕ್ಷಿತ ಬಾಗಲಕೋಟೆ ಕುಡಚಿ ರೈಲು ಮಾರ್ಗವನ್ನು 2027ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

28ರೊಳಗೆ ರಾಜ್ಯದ ಎಲ್ಲ ರೈಲ್ವೆ ಯೋಜನೆಗಳು ಪೂರ್ಣ: ಸೋಮಣ್ಣ

Jan 15 2025, 12:45 AM IST
ರಾಜ್ಯದ ಬಾಕಿ ಇರುವ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ₹29 ಸಾವಿರ ಕೋಟಿ ಅಗತ್ಯವಿದ್ದು, ಇದನ್ನು 2027-28ರ ವೇಳೆಗೆ ಪೂರ್ಣಗೊಳಿಸಲಾಗುವುದು.

ರೈಲ್ವೆ ಬ್ಯಾರಿಕ್ಯಾಡ್‌ಗೆ ₹20 ಕೋಟಿ ನೀಡಲು ಸಮ್ಮತಿ: ಟಿ.ಡಿ.ರಾಜೇಗೌಡ

Jan 11 2025, 12:45 AM IST
ನರಸಿಂಹರಾಜಪುರ, ಕಾಡಾನೆಗಳು ನಾಡಿಗೆ ಬಾರದಂತೆ ರೈಲ್ವೆ ಬ್ಯಾರಿಕ್ಯಾಡ್ ನಿರ್ಮಿಸಲು ₹60 ರಿಂದ 70 ಕೋಟಿ ಅಗತ್ಯವಿದ್ದು, ಸದ್ಯಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ₹20 ಕೋಟಿ ಅನುದಾನ ನೀಡಲು ಒಪ್ಪಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

800 ಕಿ.ಮೀ. ದೂರದ ವಿಶಾಖಪಟ್ಟಣ ರೈಲ್ವೆ ವಲಯಕ್ಕೆ ರಾಯಚೂರು, ಯಾದಗಿರಿ ಜಿಲ್ಲೆ!

Jan 10 2025, 01:45 AM IST
ಕಲಬುರಗಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆಗೆ ಕಲ್ಯಾಣ ಕರ್ನಾಟಕದ ಭಾಗದ ಜನರು ಆಗ್ರಹಿಸುತ್ತಿರುವಾಗಲೇ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ರೈಲ್ವೆ ಜಾಲವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬುಧವಾರವಷ್ಟೇ ಆರಂಭವಾದ ದಕ್ಷಿಣ ಕರಾವಳಿ ರೈಲ್ವೆ ವಲಯಕ್ಕೆ ಸೇರ್ಪಡೆ ಮಾಡಲಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು-ತಿರುಪತಿಗೆ ಶೀಘ್ರ ರೈಲ್ವೆ ಸಂಪರ್ಕ: ಸಂಸದ ಕೋಟಾ ಶ್ರೀನಿವಾಸಪೂಜಾರಿ

Jan 08 2025, 12:17 AM IST
ಬಾಳೆಹೊನ್ನೂರು, ಚಿಕ್ಕಮಗಳೂರು-ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಲು ರೈಲ್ವೆ ಸಚಿವರನ್ನು ಕೇಳಿದ್ದು, ಅದು ಶೀಘ್ರದಲ್ಲಿ ಸಾಕಾರಗೊಳ್ಳಲಿದೆ ಎಂದು ಸಂಸದ ಕೋಟಾ ಶ್ರೀನಿವಾಸಪೂಜಾರಿ ಹೇಳಿದರು.

ಮೆಣಸಿನಕಾಯಿ ವರ್ತಕರ ಅನುಕೂಲಕ್ಕಾಗಿ ರೈಲ್ವೆ ಗೂಡ್ಸ್‌ ಟ್ರಾನ್ಸ್‌ಪೋರ್ಟ್‌

Jan 07 2025, 12:32 AM IST
ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಸಾಗಾಟ ಮಾಡುವ ರೈತರು ಮತ್ತು ವರ್ತಕರ ಅನುಕೂಲಕ್ಕಾಗಿ ರೈಲ್ವೆ ಗೂಡ್ಸ್ (ಕಾರ್ಗೋ ಬೇಸಡ್) ಟ್ರಾನ್ಸಪೋರ್ಟ್‌ ಆರಂಭಿಸಲು ಸಿದ್ಧವಿರುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಮಾರ್ಚ್‌ನಲ್ಲಿ ತಿಪಟೂರಿಗೆ ಮೆಮೊ ರೈಲು : ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ

Jan 06 2025, 01:02 AM IST
ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು.

ರೈಲ್ವೆ ಮಾರ್ಗ ಬೇಡಿಕೆಯ ಧರಣಿ ಸತ್ಯಾಗ್ರಹ ಅಂತ್ಯ

Dec 22 2024, 01:32 AM IST
ಸವದತ್ತಿ ಪಟ್ಟಣದ ಗಾಂಧಿಚೌಕದಲ್ಲಿ ತಾಲೂಕು ರೈಲ್ವೆ ಹೋರಾಟ ಕ್ರಿಯಾ ಸಮಿತಿಯವರಿಂದ ಕುತುಬುದ್ದೀನ್‌ ಖಾಜಿಯವರ ನೇತೃತ್ವದಲ್ಲಿ ಸವದತ್ತಿ ಯಲ್ಲಮ್ಮಾ ರೈಲ್ವೆ ಮಾರ್ಗಕ್ಕಾಗಿ ಹಮ್ಮಿಕೊಂಡ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದ್ದು, ಶಾಸಕ ವಿಶ್ವಾಸ ವೈದ್ಯರವರು ಧರಣಿ ಸ್ಥಳಕ್ಕೆ ಆಗಮಿಸಿ ರೈಲು ಮಾರ್ಗ ನಿರ್ಮಾಣದ ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ನಂತರ ಶುಕ್ರವಾರ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಲಾಗಿದೆ.

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಟಿಸಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ವಂಚನೆ : ಮೂವರ ಬಂಧನ

Dec 21 2024, 01:15 AM IST
ಕೇಂದ್ರ ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಸಂಗ್ರಹಕಾರ (ಟಿ.ಸಿ) ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ 80 ಲಕ್ಷ ರು. ವಸೂಲಿ ಮಾಡಿ ನಕಲಿ ನೇಮಕಾತಿ ಆದೇಶ ವಿತರಿಸಿ ವಂಚಿಸಿದ ಮೂವರು ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಉಪನಗರ ರೈಲ್ವೆ ಯೋಜನೆ : ದೇಶದ ಅತೀ ಉದ್ದದ 31 ಮೀ ‘ಯು ಗರ್ಡರ್‌’ ಅಳವಡಿಕೆ - ಕೆ-ರೈಡ್‌ ಹೊಸ ಮೈಲಿಗಲ್ಲು

Dec 19 2024, 01:31 AM IST
ಉಪನಗರ ರೈಲ್ವೆ ಯೋಜನೆಗಾಗಿ ನಿರ್ಮಿಸಲಾದ ದೇಶದ ಅತೀ ಉದ್ದದ 31ಮೀ ಉದ್ದದ ‘ಯು ಗರ್ಡರ್‌’ ಅನ್ನು ( ಮೇಲ್ಸೇತುವೆ ಭಾಗ ) ಮಂಗಳವಾರ ರಾತ್ರಿ ಇಲ್ಲಿನ ಯಶವಂತಪುರದಲ್ಲಿ ಪಿಲ್ಲರ್‌ಗಳ ಮೇಲೇರಿಸುವ ಮೂಲಕ ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್‌) ಹೊಸ ಮೈಲಿಗಲ್ಲು ಸ್ಥಾಪಿಸಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 34
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved