• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಆದವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? : ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ವ್ಯಂಗ್ಯ

Nov 15 2024, 12:36 AM IST
ಮುಖ್ಯಮಂತ್ರಿ ಆದವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಹಾಗೇನಾದರೂ ಟಚ್‌ ಮಾಡಿದರೆ ಪೊಲೀಸರು ಒಳಗೆ ಹಾಕುತ್ತಾರೆ ಎಂದು ಹೇಳುವ ಮೂಲಕ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

ರೈಲ್ವೆ ಹೋರಾಟಕ್ಕೆ ನಾನಾ ಸಂಘಟನೆಗಳ ಬೆಂಬಲ

Nov 11 2024, 11:47 PM IST
ರಾಮದುರ್ಗ: ಲೋಕಾಪುರ, ರಾಮದುರ್ಗ ಧಾರವಾಡ ರೈಲ್ವೆ ಮಾರ್ಗಕ್ಕೆ ಒತ್ತಾಯಿಸಿ ನ.12 ರಂದು ನಡೆಯುವ ಪ್ರತಿಭಟನೆಗೆ ರಾಮದುರ್ಗದ ವೀರಕ್ತಮಠ ಟ್ರಸ್ಟ್‌, ರಡ್ಡಿ ಸಮಾಜ ಮತ್ತು ರೈಲ್ವೆ ಹೋರಾಟ ಸಮಿತಿ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿವೆ.

ಪಾಕ್‌ ಬಲೂಚಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಭಯೋತ್ಪಾದಕರ ಆತ್ಮಾಹುತಿ ಬಾಂಬ್‌ಗೆ 27 ಬಲಿ

Nov 10 2024, 01:33 AM IST
ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನದ ರೈಲ್ವೆ ಸ್ಟೇಷನ್‌ವೊಂದರಲ್ಲಿ ಭಯೋತ್ಪಾದಕರು ನಾಗರಿಕರನ್ನು ಗುರಿಯಾಗಿಸಿಕೊಂಡು ಬಾಂಬ್‌ ಸ್ಫೋಟದಂಥ ವಿಧ್ವಂಸಕ ಕೃತ್ಯ ಎಸಗಿದ್ದಾರೆ.

ರೈಲ್ವೆ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು ಶೇಖರಣೆ ಕ್ರಮಕ್ಕೆ ಆಗ್ರಹ

Nov 08 2024, 12:37 AM IST
ನಗರದಿಂದ ತುರುವೇಕೆರೆ ಹಾಗೂ ಚನ್ನರಾಯಪಟ್ಟಣ ಕಡೆಗೆ ಹೋಗುವ ವೈ.ಟಿ. ರಸ್ತೆಯ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಮಳೆ ಹಾಗೂ ಕೊಳಚೆ ನೀರು ಶೇಖರಣೆಯಾಗಿ ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ಓಡಾಡಲು ತೊಂದರೆಯಾಗುತ್ತಿದೆ.

ರೈಲ್ವೆ ಹಳಿಯ ಮೇಲೆ ಉರುಳಿಬಿದ್ದ ವಿದ್ಯುತ್‌ ಚಾಲಿತ ವಾಹನ

Nov 06 2024, 12:35 AM IST
ಅಪಘಾತಕ್ಕೀಡಾದ ವಿದ್ಯುತ್ ಚಾಲಿತ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಚಾಲಕನ ವಿರುದ್ಧ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ವಿಭಾಗೀಯ ವಾಣಿಜ್ಯ ರೈಲ್ವೆ ಹಿರಿಯ ವ್ಯವಸ್ಥಾಪಕ ಸಂತೋಷ ಹೆಗಡೆ ತಿಳಿಸಿದ್ದಾರೆ.

ಬೆಂಗಳೂರು : ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬಕ್ಕೆ ಸಿಎಸ್ ಶಾಲಿನಿ ರಜನೀಶ್ ಅಸಮಾಧಾನ

Oct 30 2024, 09:22 AM IST

ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ ಆರ್‌ಪಿ) 2ನೇಕಾರಿಡಾರ್ ಬೈಯಪ್ಪನಹಳ್ಳಿ-ಚಿಕ್ಕಬಾಣಾ ವರದ ನಡುವಿನ 'ಮಲ್ಲಿಗೆ' ಮಾರ್ಗದ ಕಾಮಗಾರಿಗೆ ಚುರುಕುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದರು.

(ಲೀಡ್‌) ರೈಲ್ವೆ ಕಾಮಗಾರಿಗೆ ಕೇಂದ್ರದಿಂದ ₹1,900 ಕೋಟಿ ಅನುದಾನ

Oct 29 2024, 12:51 AM IST
ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಸಾಲು ಸಾಲು ರಜೆ ; ಮುಂಬೈ ರೈಲ್ವೆ ಸ್ಟೇಷನಲ್ಲಿ ಕಾಲ್ತುಳಿತ : 9 ಪ್ರಯಾಣಿಕರಿಗೆ ಗಾಯ

Oct 28 2024, 01:26 AM IST
ಸಾಲು ಸಾಲು ಹಬ್ಬದ ರಜಾ ದಿನಗಳ ಹಿನ್ನೆಲೆ ಏಕಕಾಲಕ್ಕೆ ಸಾವಿರಾರು ಜನರು ಮುಂಬೈ ರೈಲು ನಿಲ್ದಾಣಕ್ಕೆ ಆಗಮಿಸಿದ ವೇಳೆ ಕಾಲ್ತುಳಿತ ಸಂಭವಿಸಿದ ಘಟನೆ ಭಾನುವಾರ ನಡೆದಿದೆ.

ಕುಷ್ಟಗಿ ರಸ್ತೆಯ ರೈಲ್ವೆ ಸೇತುವೆ ನವೆಂಬರ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತ

Oct 28 2024, 01:09 AM IST
ಕಳೆದ ಮೂರು ವರ್ಷಗಳಿಂದ ಕುಂಟುತ್ತಾ ಸಾಗಿರುವ ಕುಷ್ಟಗಿ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಕೊನೆಗೂ ಸಂಚಾರಕ್ಕೆ ಮುಕ್ತವಾಗುವ ಕಾಲ ಹತ್ತಿರವಾಗುತ್ತಿದೆ.

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ವಿಳಂಬ ವಿರೋಧಿಸಿ 29ರಂದು ಪ್ರತಿಭಟನೆ

Oct 27 2024, 02:15 AM IST
ಹೆದ್ದಾರಿಯಲ್ಲಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ವಿಳಂಬವನ್ನು ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ಅ.29ರಂದು ಬೆಳಗ್ಗೆ 10ಗಂಟೆಗೆ ಸೇತುವೆ ಬಳಿ ಸಾರ್ವಜನಿಕ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿವೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved