• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರೈಲ್ವೆ ಯೋಜನೆ

Oct 27 2024, 02:09 AM IST
ಕೆಲವು ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇನ್ನೂ ಕೆಲ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಹಕಾರ ಬೇಕಿದೆ. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷಗಳಲ್ಲಿ ರೈಲ್ವೆ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದಾರೆ.

ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆ: ರೈಲು ಡಿಕ್ಕಿ ಶಂಕೆ

Oct 25 2024, 12:45 AM IST
ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದ್ದು ಬುಧವಾರ ರಾತ್ರಿ ಹಳಿ ದಾಟುವಾಗ ರೈಲು ಡಿಕ್ಕಿಯಾಗಿರಬೇಕೆಂದು ಸಂಶಯಿಸಲಾಗಿದೆ.

ಶಾಲೆ ವಿದ್ಯಾರ್ಥಿಗಳಿಗೆ ರೈಲ್ವೆ ಪೊಲೀಸ್‌ ಮಾರ್ಗದರ್ಶನ

Oct 24 2024, 12:39 AM IST
ಮಾದಕ ವಸ್ತು ಬಾಲ್ಯ ವಿವಾಹ ಮತ್ತು ಅಪರಿಚಿತರು ಯಾವುದೇ ಆಹಾರ ವಸ್ತುಗಳನ್ನು ನೀಡಿದರೆ ಪಡೆಯಬಾರದು. ನೀವು ಅಪರಿಚಿತರು ಕರೆದರೆ ಯಾವುದೇ ವಾಹನಗಳನ್ನು ಹತ್ತಬಾರದು. ರಸ್ತೆಯನ್ನು ದಾಟುವಾಗ ಮತ್ತು ಇತರ ಕಡೆ ಸಂಚರಿಸುವಾಗ ಬಹಳ ಎಚ್ಚರಿಕೆಯನ್ನು ವಹಿಸಬೇಕು ಎಂದರು. ಅಪ್ರಾಪ್ತರ ವಿವಾಹ ಆಗುವ ಮಾಹಿತಿ ನಿಮಗೆ ಸಿಕ್ಕರೆ ಅದನ್ನು ತಿಳಿಸಬೇಕು ಎಂದ ಅವರು, ಸರಕಾರಿ ಶಾಲೆಗಳಲ್ಲಿ ಓದಿ ಅನೇಕ ಮಹನೀಯರುಗಳು ರಾಷ್ಟ್ರದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ರೈಲ್ವೆ ಸಬ್ ಇನ್ಸ್ಪೆಕ್ಟರ್‌ ಮಹೇಶ್ ಇ. ಜಿ ಸ್ಫೂರ್ತಿದಾಯಕ ಮಾತನಾಡಿದರು.

ರಾಣಿಬೆನ್ನೂರು ರೈಲ್ವೆ ಮೇಲ್ಸೇತುವೆ ಬಳಿ ಪ್ರತಿಭಟನೆ

Oct 24 2024, 12:35 AM IST
10 ಮೀಟರ್ ಅಗಲದ ಸಿಸಿ ರಸ್ತೆ (ಸರ್ವೀಸ್ ರೋಡ್‌) ನಿರ್ಮಿಸಬೇಕು. ಬೆಳೆ ಹಾನಿ ಮತ್ತು ಭೂ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕೆಳ ಸೇತುವೆಯಲ್ಲಿ ನೀರು ನಿಲ್ಲದಂತೆ ಕ್ರಮ ಜರುಗಿಸಬೇಕು ಎಂದು ಹೋರಾಟಗಾರರು ಬೇಡಿಕೆ ಇಟ್ಟರು.

ವಾಲಿಬಾಲ್‌: ಹುಬ್ಬಳ್ಳಿ ಸೌತ್ ವೆಸ್ಟರ್ನ್‌ ರೈಲ್ವೆ ತಂಡ ಪ್ರಥಮ

Oct 21 2024, 12:31 AM IST
ಸಾರ್ವಜನಿಕ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಹಾಗೂ ಶ್ರೀ ವಾಲ್ಮೀಕಿ ಪ್ರತಿಷ್ಠಾನ ಆಶ್ರಯದಲ್ಲಿ 3ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಅಂಗವಾಗಿ ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ರೋಚಕ ರಾಜ್ಯಮಟ್ಟದ ಮುಕ್ತ ವಾಲಿವಾಲ್ ಪಂದ್ಯಾವಳಿಗಳು ಜರುಗಿದವು.

ರೈಲ್ವೆ ಟಿಕೆಟ್‌ ಬುಕಿಂಗ್‌ ಅವಧಿ 60 ದಿನಕ್ಕೆ ಇಳಿಕೆ : 120 ದಿನ ಇದ್ದ ಸಮಯದಲ್ಲಿ ಕಡಿತ

Oct 18 2024, 08:50 AM IST

120 ದಿನಗಳ ಅವಧಿಯವರೆಗೂ ಟಿಕೆಟ್‌ ಮುಂಗಡವಾಗಿ ಟಿಕೆಟ್ ಕಾದಿರಿಸಲು ಇದ್ದ ಅವಕಾಶದಿಂದಾಗಿ, ಸಾಕಷ್ಟು ಜನ ಟಿಕೆಟ್‌ ಖರೀದಿಸಿ ಬಳಿಕ ಅದನ್ನು ರದ್ದು ಮಾಡುತ್ತಿದ್ದರು. ಇಲ್ಲವೇ ಟಿಕೆಟ್‌ ರದ್ದುಪಡಿಸದೇ ಪ್ರಯಾಣದಿಂದ ಹಿಂದೆ ಸರಿಯುತ್ತಿದ್ದರು.

ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ₹6200 ಕೋಟಿ ವ್ಯಯ: ಸಚಿವ ಸೋಮಣ್ಣ

Oct 08 2024, 01:06 AM IST
ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದೆ.

ರೈಲ್ವೆ ಸಂಪರ್ಕಕ್ಕೆ ಅನುದಾನ ಬಿಡುಗಡೆಗೊಳಿಸಿ

Oct 08 2024, 01:05 AM IST
ರೈಲ್ವೆಲೈನ್ ಸಮೀಕ್ಷೆ ಕಾರ್ಯ ಪೂರ್ಣಗೊಂಡು 31.30 ಕಿ.ಮೀ. ಕಾಮಗಾರಿಯ ಅಂದಾಜು ವೆಚ್ಚ ₹919.49 ಕೋಟಿಗೆ ನಿಗದಿಯಾಗಿದೆ.

ಶ್ರೀನಿವಾಸಪುರ: ಅಂದು ರೈಲ್ವೆ ಕೋಚ್ ಫ್ಯಾಕ್ಟರಿ ಬೇಕು ಎಂದವರಿಂದ ಈಗ ಕೈಗಾರಿಕಾ ವಲಯಕ್ಕೆ ವಿರೋಧ, ಅಡ್ಡಗಾಲು?

Oct 07 2024, 01:35 AM IST

ಅಂದು ರೈಲ್ವೆ ಕೋಚ್ ಫ್ಯಾಕ್ಟರಿ ಬೇಕು ಎಂದು ಮುಂದೆ ನಿಂತು ಓಡಾಡಿದವರು ಇಂದು ಯಾಕೆ ಶ್ರೀನಿವಾಸಪುರದಲ್ಲಿ ತಾಲೂಕಿನ ಯದರೂರಿನಲ್ಲಿ ಸ್ಥಾಪನೆಯಾಗುವ ಕೈಗಾರಿಕಾ ವಲಯಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಬೇಡ ಎನ್ನಲು ಇವರು ಯಾರು ಎಂದು  ಮುಖಂಡರು ಪ್ರಸ್ನಿಸಿದರು.

ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ಅನುಷ್ಠಾನಕ್ಕೆ ಒತ್ತಾಯಿಸಿ ಮನವಿ

Oct 05 2024, 01:44 AM IST
ಹಲವು ಬಾರಿ ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡು ಜಂತರ-ಮಂತರನಲ್ಲಿ ಪ್ರತಿಭಟನೆ ಮಾಡಿ ಕೇಂದ್ರ ರೈಲ್ವೆ ಸಚಿವರಿಗೆ ಮತ್ತು ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದೇವೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 34
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved