• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ನೇಮಕಾತೀಲಿ ಕನ್ನಡಕ್ಕೆ ಅವಕಾಶ ಸ್ವಾಗತಾರ್ಹ

Oct 05 2024, 01:35 AM IST
ಕನಕಪುರ: ರೈಲ್ವೆ ನೇಮಕಾತಿಯ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ ಕೇಂದ್ರ ಸರ್ಕಾರ ಆದೇಶಿಸಿದ್ದು ಇದು ಕನ್ನಡಿಗರಿಗೆ ಸಿಕ್ಕ ಅಭೂತಪೂರ್ವ ಗೆಲುವಾಗಿದೆ. ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣಗೆ ಅಭಿನಂದನೆ ಸಲ್ಲಿಸುವುದಾಗಿ ಪ್ರಗತಿಪರ ಸಂಘಟನೆ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.

ಸಕಾಲಕ್ಕೆ ಭೂಮಿ ಸಿಗದೆ ರೈಲ್ವೆ ಯೋಜನೆ ಕುಂಠಿತ

Oct 04 2024, 01:07 AM IST
ಹೊಸ ರೈಲ್ವೆ ಯೋಜನೆಗೆ ಬೇಕಾದ ಭೂಮಿಯನ್ನು ಸಕಾಲಕ್ಕೆ ಕೊಡುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಹಿಂದೆ ಭೂಮಿ ನೀಡುವಲ್ಲಿ ಸಾಕಷ್ಟು ವಿಳಂಬವಾಗಿದ್ದರಿಂದ ಹಲವು ಯೋಜನೆಗಳು ನನೆಗುದಿಗೆ ಬಿದ್ದಿವೆ.

ಬೆಳಗಾವಿ-ಕಿತ್ತೂರು- ಧಾರವಾಡ ರೈಲ್ವೆ ಮಾರ್ಗ ವಿಳಂಬ

Oct 03 2024, 01:16 AM IST
ಬೆಳಗಾವಿ- ಕಿತ್ತೂರು- ಧಾರವಾಡ ರೈಲು ಮಾರ್ಗ ಯೋಜನೆ ವಿಳಂಬವಾಗುತ್ತಿದೆ. ಆಮೆ ನಡಿಗೆಯಲ್ಲಿ ಸಾಗುತ್ತಿರುವ ಈ ಯೋಜನೆಗೆ ಭೂಸ್ವಾಧೀನ ಸಮಸ್ಯೆ ಎದುರಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ರಾಜ್ಯವು ರೈಲ್ವೆ ಇಲಾಖೆಗೆ ಭೂಮಿಯನ್ನು ಹಸ್ತಾಂತರಿಸಬೇಕಾಗಿದೆ. ಪದೇ ಪದೆ ಸಭೆ ನಡೆಸುವುದಕ್ಕೆ ಈ ಯೋಜನೆ ಸೀಮಿತವಾಗಿದೆ.

ಹೆಲ್ಪ್ ಡೆಸ್ಕ್ ಆರಂಭಿಸಲು ರೈಲ್ವೆ ಪ್ರಯಾಣಿಕರ ಸಂಘದಿಂದ ಸಚಿವ ವಿ.ಸೋಮಣ್ಣಗೆ ಮನವಿ

Sep 28 2024, 01:25 AM IST
ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿಂದ ಸಾರ್ವಜನಿಕ ಹೆಲ್ಪ್ ಡೆಸ್ಕ್ ಆರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.

ರೈಲ್ವೆ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಳಕ್ಕೆ ಆಗ್ರಹ

Sep 28 2024, 01:22 AM IST
೦೭೩೩೫/೩೬, ಬೆಳಗಾವಿ-ಹೊಸಪೇಟೆ-ಹೈದ್ರಾಬಾದ್-ಭದ್ರಾಚಲಂ ರೈಲು ಕೂಡಲೇ ಪುನರ್ ಆರಂಭಿಸಬೇಕು.

ರೈಲ್ವೆ ಕ್ರಾಂತಿ ಮಾಡಲು ಬದ್ಧ: ಸೋಮಣ್ಣ

Sep 28 2024, 01:21 AM IST
ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿ ಮಾಡಲು ಬದ್ಧವಾಗಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದರು.

ರೈಲ್ವೆ ಕಾಮಗಾರಿ ತ್ವರಿತ ಮುಗಿಸಿ

Sep 28 2024, 01:20 AM IST
ಹಾವೇರಿ ಮತ್ತು ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ ಪ್ರಗತಿ ಹಾಗೂ ನೂತನ ರೈಲು ಮಾರ್ಗ ಆರಂಭಿಸಲು ತ್ವರಿತಗತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.

ರೈಲ್ವೆ ಇಲಾಖೆಯ ಉದ್ಯೋಗಾವಕಾಶ ಪಡೆಯಿರಿ

Sep 28 2024, 01:18 AM IST
ರೈಲ್ವೆ ಇಲಾಖೆಯಲ್ಲಿ 46 ಸಾವಿರ ಹುದ್ದೆಗಳಿಗೆ ಆಹ್ವಾನಿಸಲಾಗಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿರುವುದರಿಂದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯುವಂತೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಬೈಕ್‌ ಕಳ್ಳತನ; ಇಬ್ಬರು ರೈಲ್ವೆ ನೌಕರರು ಸೇರಿ ಐವರ ಬಂಧನ

Sep 28 2024, 01:17 AM IST
ಇನ್ನೂ ಎಷ್ಟು ದ್ವಿಚಕ್ರವಾಹನಗಳನ್ನು ಕದ್ದು ಮಾರಿದ್ದಾರೆ ಎಂಬುದರ ತನಿಖೆ ನಡೆದಿದೆ. ತನಿಖೆ ಮುಗಿದ ಬಳಿಕ ಸತ್ಯಾಂಶ ಹೊರಬರಲಿದೆ. ಮಹಿಳೆಯರೇ ಕಳ್ಳತನ ಮಾಡುತ್ತಿದ್ದರು.

ರೈಲ್ವೆ ಇಲಾಖೆ ಮೇಲ್ಪಂಕ್ತಿ ಜೊತೆ ಅಭಿವೃದ್ಧಿಯತ್ತ ಸಾಗುತ್ತಿದೆ: ಸಚಿವ ವಿ.ಸೋಮಣ್ಣ

Sep 27 2024, 01:26 AM IST
ಬೀರೂರು, ಪ್ರಧಾನಿ ಮೋದಿಯವರ ನೇತೃತ್ವದಲ್ಲಿ 75 ವರ್ಷಗಳಲ್ಲಿ ದೇಶದಲ್ಲಿ ಆಗದ ಕ್ರಾಂತಿಕಾರಿ ಬೆಳವಣಿಗೆ ಕೇವಲ10 ವರ್ಷಗಳಲ್ಲಿ ನಡೆದು ಅಭಿವೃದ್ಧಿ ಜೊತೆ ರೈಲ್ವೆ ಇಲಾಖೆ ಸಹ ಮೇಲ್ಪಂಕ್ತಿ ಸಾದಿಸಿದೆ ಎಂದು ರಾಜ್ಯ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 34
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved