120 ದಿನಗಳ ಅವಧಿಯವರೆಗೂ ಟಿಕೆಟ್ ಮುಂಗಡವಾಗಿ ಟಿಕೆಟ್ ಕಾದಿರಿಸಲು ಇದ್ದ ಅವಕಾಶದಿಂದಾಗಿ, ಸಾಕಷ್ಟು ಜನ ಟಿಕೆಟ್ ಖರೀದಿಸಿ ಬಳಿಕ ಅದನ್ನು ರದ್ದು ಮಾಡುತ್ತಿದ್ದರು. ಇಲ್ಲವೇ ಟಿಕೆಟ್ ರದ್ದುಪಡಿಸದೇ ಪ್ರಯಾಣದಿಂದ ಹಿಂದೆ ಸರಿಯುತ್ತಿದ್ದರು.
ಅಂದು ರೈಲ್ವೆ ಕೋಚ್ ಫ್ಯಾಕ್ಟರಿ ಬೇಕು ಎಂದು ಮುಂದೆ ನಿಂತು ಓಡಾಡಿದವರು ಇಂದು ಯಾಕೆ ಶ್ರೀನಿವಾಸಪುರದಲ್ಲಿ ತಾಲೂಕಿನ ಯದರೂರಿನಲ್ಲಿ ಸ್ಥಾಪನೆಯಾಗುವ ಕೈಗಾರಿಕಾ ವಲಯಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಬೇಡ ಎನ್ನಲು ಇವರು ಯಾರು ಎಂದು ಮುಖಂಡರು ಪ್ರಸ್ನಿಸಿದರು.