• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ: ಕೇಂದ್ರ ರೈಲ್ವೆ ಸಚಿವ ಸೋಮಣ್ಣ

Sep 27 2024, 01:18 AM IST
ತರೀಕೆರೆ, ಗತಿಶಕ್ತಿ ಯೋಜನೆಯಲ್ಲಿ ತರೀಕೆರೆ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಸಂಪೂರ್ಣ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸೋಮಣ್ಣ ಹೇಳಿದ್ದಾರೆ.

ಹುಬ್ಬಳ್ಳಿ-ಸೋಲಾಪುರ ರೈಲ್ವೆ ಮಾರ್ಗದಲ್ಲಿ ಹಳಿ ತಪ್ಪಿದ ರೈಲು ಎಂಜಿನ್: ಹಲವು ರೈಲು ಸಂಚಾರ ರದ್ದು

Sep 26 2024, 11:28 AM IST
ಹಳಿ ತಪ್ಪಿದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಾಗುವ ಎಲ್ಲ ರೈಲುಗಳ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದೆ. ವಿಜಯಪುರ ರೈಲ್ವೆ ನಿಲ್ದಾಣದಲ್ಲಿ 1000ಕ್ಕೂ ಹೆಚ್ಚು ಪ್ರಯಾಣಿಕರಿಗೆ ಆಹಾರ ವ್ಯವಸ್ಥೆ ಮಾಡಲಾಗಿತ್ತು.

ರಸ್ತೆಗಾಗಿ ರೈಲ್ವೆ ಕಚೇರಿ ಮುಂದೆ ರೈತರ ಪ್ರತಿಭಟನೆ

Sep 26 2024, 10:35 AM IST
ಕುಣಿಗಲ್: ರೈಲ್ವೆ ಇಲಾಖೆ ಕಾಮಗಾರಿ ಗೆಂದು ಭೂಮಿಯನ್ನು ನೀಡಿದ ಹಲವಾರು ರೈತರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಮೊದಲಿನ ರಸ್ತೆಯನ್ನು ರೈಲ್ವೆ ಇಲಾಖೆಯ ವಶಪಡಿಸಿಕೊಂಡು ತಡೆಗೋಡೆ ನಿರ್ಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಕುಣಿಗಲ್ ಪಟ್ಟಣದ ಜೋಡಿ ಅಗ್ರಹಾರ ಭಾಗದ ಐವತ್ತಕ್ಕಿಂತ ಹೆಚ್ಚು ರೈತರು ರೈಲ್ವೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ರಸ್ತೆಗಾಗಿ ಒತ್ತಾಯಿಸಿದರು.

ರಜೆ, ಬಡ್ತಿಗಾಗಿ ರೈಲ್ವೆ ಸಿಬ್ಬಂದಿಯಿಂದ ಹಳಿ ತಪ್ಪಿಸುವ ದುಷ್ಕೃತ್ಯ!

Sep 25 2024, 01:01 AM IST
ಸೂರತ್‌ನ ಕಿಮ್‌ ರೈಲ್ವೆ ನಿಲ್ದಾಣದ ಬಳಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ರೈಲು ಹಳಿ ತಪ್ಪಿಸುವ ದುಷ್ಕೃತ್ಯದ ಹಿಂದೆ ರೈಲ್ವೆಯ ಮೂರು ಸಿಬ್ಬಂದಿಗಳದ್ದೇ ಕೈವಾಡವಿದ್ದ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ರೈಲ್ವೆ ಲೆವೆಲ್‌ ಕ್ರಾಸಿಂಗ್ ಸುರಕ್ಷಿತ ಪ್ರಯಾಣಕ್ಕೆ ಪ್ರಧಾನಿ ಆದ್ಯತೆ: ಶೋಭಾ

Sep 21 2024, 01:53 AM IST
ರೈಲ್ವೆ ಲೆವೆಲ್ ಕ್ರಾಸಿಂಗ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನೀಗಿಸಿ ಸುರಕ್ಷಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಕಲ್ಪ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ದಾವಣಗೆರೆ ನಗರದ ರೈಲ್ವೆ ನಿಲ್ದಾಣದಲ್ಲಿ ಜನ ಮೆಚ್ಚುಗೆ ಗಳಿಸಿದ ಅಣಕು ಕಾರ್ಯಾಚರಣೆ ಪ್ರದರ್ಶನ

Sep 19 2024, 02:00 AM IST

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರೈಲ್ವೆ ಪೊಲೀಸ್, ಅಗ್ನಿಶಾಮಕದಳ, ವಿಧಿವಿಜ್ಞಾನ ಅಧಿಕಾರಿಗಳು ಸೇರಿದಂತೆ ಹಲವು ಇಲಾಖೆಗಳು ಅಣಕು ಕಾರ್ಯಾಚರಣೆ ನಡೆಸಿದವು. 

ರೈಲ್ವೆ ಸೌಲಭ್ಯಗಳ ಬಲವರ್ಧನೆ ಆಗ್ರಹಿಸಿ ಪ್ರತಿಭಟನೆ

Sep 13 2024, 01:38 AM IST
ರೈಲ್ವೆ ಸೌಲಭ್ಯಗಳ ಸಮಗ್ರ ಬಲವರ್ಧನೆ ಮತ್ತು ಅಭಿವೃದ್ಧಿಗಾಗಿ ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಐಡಿವೈಓ ಸಂಘಟನೆಯಿಂದ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಾಡಿ ಗದಗ ರೈಲ್ವೆ ಮಾರ್ಗ ಚುರುಕುಗೊಳಿಸಲು ಸುಬೇದಾರ್ ಮನವಿ

Sep 06 2024, 01:02 AM IST
Subedar request to speed up Wadi Gadag railway line

ರೈಲ್ವೆ ಸಚಿವರಿಗೆ ಕರವೇ ಮುಖಂಡರ ಭೇಟಿ : ಮನವಿ

Sep 04 2024, 01:54 AM IST
Karway leaders' visit to Railway Minister: Appeal

ರೈಲು ಬೋಗಿ ತಯಾರಿಕಾ ಘಟಕಕ್ಕೆ ರೈಲ್ವೆ ಸಚಿವ ಸೋಮಣ್ಣ ಭೇಟಿ, ಪರಿಶೀಲನೆ

Sep 04 2024, 01:51 AM IST
Railway Minister Somanna visited and inspected the train carriage manufacturing unit
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 34
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved