• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ

Jul 13 2025, 01:19 AM IST
ಹೊಸಪೇಟೆ ಭಾಗದ ವಿವಿಧ ರೈಲ್ವೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ಪದಾಧಿಕಾರಿಗಳು ಶನಿವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಮನವಿ ಪತ್ರ ಸಲ್ಲಿಸಿದರು.

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ

Jul 13 2025, 01:18 AM IST
ದೇಶದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ರೈಲ್ವೆ ಇಲಾಖೆಯಿಂದ ಕ್ರಾಂತಿಕಾರ ಕೆಲಸಗಳು ಆಗುತ್ತಿವೆ ಎಂದು ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಹೇಳಿದರು.

ರೈಲ್ವೆ ನಿಲ್ದಾಣಕ್ಕೆ ಮೂಲ ಸೌಲಭ್ಯ ಕಲ್ಪಿಸಿ

Jul 13 2025, 01:18 AM IST
ಕುಕನೂರು ಪಟ್ಟಣದ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಮುಳ್ಳು-ಗಿಡ ಬೆಳೆದಿದ್ದು ರಾತ್ರಿ ಆಗಮಿಸುವ ಪ್ರಯಾಣಿಕರಿಗೆ ಭಯ ಕಾಡುತ್ತಿದೆ. ಅದನ್ನು ತೆರವುಗೊಳಿಸಬೇಕು. ಆಸನ ವ್ಯವಸ್ಥೆ, ನಿಲ್ದಾಣದ ಮುಖ್ಯ ರಸ್ತೆಯವರೆಗೆ ಬೀದಿದೀಪ ಅಳವಡಿಕೆ, ಸಫಾಯಿ ಕರ್ಮಚಾರಿಗಳ ನಿಯೋಜಿಸಬೇಕೆಂದು ಕುಕನೂರು ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ಶಿವಮೊಗ್ಗದಲ್ಲಿ 4ನೇ ರೈಲ್ವೆ ಕೋಚಿಂಗ್ ಡಿಪೋ

Jul 12 2025, 12:32 AM IST
ಶಿವಮೊಗ್ಗಕ್ಕೆ 2 ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜೊತೆಗೆ ರಾಜ್ಯದ 4ನೇ ರೈಲ್ವೆ ಕೋಚಿಂಗ್ ಡಿಪೋ ಕೂಡ ಆರಂಭವಾಗಲಿದೆ.

ರಸ್ತೆ ಇಲ್ಲದೆ ರೈಲ್ವೆ ಹಳಿ ದಾಟಿಕೊಂಡು ಹೋದ ಜಿಲ್ಲಾಧಿಕಾರಿ

Jul 10 2025, 01:46 AM IST
ನಿರಾಶ್ರಿತರ ಶಿಬಿರದಲ್ಲಿ ೧೨೦ಕ್ಕೂ ಹೆಚ್ಚಿನ ಫಲಾನುಭವಿಗಳಿದ್ದು ಅವರಿಂದ ಹಗ್ಗ ನೇಯ್ಗೆ ಕೆಲಸ ಮಾಡಿಸಿಸುತ್ತಿರುವುದನ್ನು ವೀಕ್ಷಿಸಿದರು.,ಹಗ್ಗ ನೇಯ್ದ ಬಳಿಕ ಅದರಿಂದ ಬರುವ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾಯಿಸಲು ಬಹುತೇಕರ ಬಳಿ ಆಧಾರ್ ಕಾರ್ಡ್ ಇಲ್ಲದೆ ಇರುವುದರಿಂದ ಅವರ ಖಾತೆಗೆ ಹಣ ನಗದು ಆಗುತ್ತಿಲ್ಲ.

ನವಯುಗ ಎಕ್ಸ್‌ಪ್ರೆಸ್ ಸಂಚಾರ ಪುನಾರಂಭಕ್ಕೆ ರೈಲ್ವೆ ಸಂಘಟಗಳ ಒತ್ತಾಯ

Jul 04 2025, 11:49 PM IST
ಶ್ರೀ ಮಾತಾ ವೈಷ್ಣೋದೇವಿ ಕತ್ರಾ ನವಯುಗ್‌ ಎಕ್ಸ್‌ಪ್ರೆಸ್‌ ರೈಲು (16687/16688) ಸಂಚಾರ ಸ್ಥಗಿತಗೊಳಿಸಿ ಐದು ವರ್ಷಗಳಾದರೂ ಸಂಚಾರ ಪುನರಾರಂಭಗೊಳಿಸಿಲ್ಲ. ಈ ರೈಲಿನ ಸಂಚಾರವನ್ನು ವಯಾ ಹಾಸನ ಮೂಲಕ ಏರ್ಪಡಿಸುವಂತೆ ರೈಲ್ವೆ ಸಂಘಟನೆಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.

ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಜಿಗಜಿಣಗಿ

Jul 03 2025, 11:48 PM IST
ವಿಜಯಪುರ ನಗರದ ರೈಲ್ವೆ ನಿಲ್ದಾಣಕ್ಕೆ ಸಂಸದ ರಮೇಶ ಜಿಗಜಿಣಗಿ ಅವರು ಭೇಟಿ ನೀಡಿ ನಿಲ್ದಾಣದ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಿಸಿದರು.

ಟಿಕೆಟ್‌ ಬುಕ್‌ ಸೇರಿ ಎಲ್ಲ ರೈಲ್ವೆ ಸೇವೆ ಒಂದೇ ಆ್ಯಪ್‌ನಲ್ಲಿ

Jul 02 2025, 12:20 AM IST
ಪ್ರಯಾಣಿಕರಿಗೆ ರೈಲು ಸೇವೆಯನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ‘ರೈಲ್‌ಒನ್’ ಎಂಬ ಹೊಸ ಅಪ್ಲಿಕೇಶನ್ ಪ್ರಾರಂಭಿಸಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಆ್ಯಪ್ ಬಿಡುಗಡೆ ಮಾಡಿದ್ದಾರೆ.

ರೈಲ್ವೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳ ಜತೆ ಚರ್ಚೆ

Jul 01 2025, 12:47 AM IST
ಸುಮಾರು ೨೫ ವರ್ಷಗಳಿಂದ ಕಾಮಸಮುದ್ರ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಿಂದ ನೂರಾರು ವಾಹನ ಸವಾರರಿಗೆ ನಿತ್ಯ ಕಿರಿಕಿರಿ ಉಂಟಾಗುತ್ತಿತ್ತು, ೨೫ ವರ್ಷಗಳ ಬೇಡಿಕೆಯನ್ನು ಸಂಸದ ಮಲ್ಲೇಶ್‌ಬಾಬು ಅವರು ರೈಲ್ವೆ ಸಚಿವರ ಬಳಿ ಚರ್ಚಿಸಿ ಅಲ್ಲಿ ಮೇಲ್ವೇತುವೆ ನಿರ್ಮಾಮಾಡಲು ಮಾಡಿದ ಮನವಿಗೆ ಸ್ಪಂದಿಸಿದ್ದರಿಂದ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ.

ರೈಲ್ವೆ ಹಳಿ ಮೇಲೆ ಕಾರು ಚಾಲನೆ: 15 ರೈಲುಗಳಸಂಚಾರದಲ್ಲಿ ವ್ಯತ್ಯಯ

Jun 27 2025, 12:48 AM IST
ಮಹಿಳೆಯೊಬ್ಬಳು ಏಕಾಏಕಿ ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿದ ಪರಿಣಾಮ ಸುಮಾರು 15 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾದ ಆತಂಕಕಾರಿ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved