ಅಂದು ರೈಲ್ವೆ ಕೋಚ್ ಫ್ಯಾಕ್ಟರಿ ಬೇಕು ಎಂದು ಮುಂದೆ ನಿಂತು ಓಡಾಡಿದವರು ಇಂದು ಯಾಕೆ ಶ್ರೀನಿವಾಸಪುರದಲ್ಲಿ ತಾಲೂಕಿನ ಯದರೂರಿನಲ್ಲಿ ಸ್ಥಾಪನೆಯಾಗುವ ಕೈಗಾರಿಕಾ ವಲಯಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಬೇಡ ಎನ್ನಲು ಇವರು ಯಾರು ಎಂದು ಮುಖಂಡರು ಪ್ರಸ್ನಿಸಿದರು.