• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಸಚಿವರಿಗೆ ಕರವೇ ಮುಖಂಡರ ಭೇಟಿ : ಮನವಿ

Sep 04 2024, 01:54 AM IST
Karway leaders' visit to Railway Minister: Appeal

ರೈಲು ಬೋಗಿ ತಯಾರಿಕಾ ಘಟಕಕ್ಕೆ ರೈಲ್ವೆ ಸಚಿವ ಸೋಮಣ್ಣ ಭೇಟಿ, ಪರಿಶೀಲನೆ

Sep 04 2024, 01:51 AM IST
Railway Minister Somanna visited and inspected the train carriage manufacturing unit

ನೌಕರಿ ಹೆಸರಲ್ಲಿ ಮಂಚಕ್ಕೆ ಕರೆದ ರೈಲ್ವೆ ನೌಕರ ಅರೆಸ್ಟ್‌

Sep 04 2024, 01:49 AM IST
ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿಯಲ್ಲಿ ಕ್ಲರ್ಕ್‌ ಆಗಿರುವ ನದೀಂ ಸಾಮಾಜಿಕ ಜಾಲತಾಣದಲ್ಲಿ ರೈಲ್ವೆ ಜಾಬ್‌ ನೋಟಿಫಿಕೇಶನ್‌ ಎಂಬ ಹೆಸರಲ್ಲಿ ನಕಲಿ ಪೇಜ್‌ ಮಾಡಿದ್ದ. ಆ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ.

ಸೈದಾಪುರ: ವಿವಿಧ ಬೇಡಿಕೆಗಳು ಕುರಿತು ರೈಲ್ವೆ ಸಚಿವರಿಗೆ ಮನವಿ

Sep 04 2024, 01:48 AM IST
Saidapur: Appeal to Railway Minister on various demands

ಬೇಡಿಕೆ ಅನುಗುಣ ರೈಲ್ವೆ ನಿಲ್ದಾಣಗಳ ಮೂಲಸೌಕರ್ಯ ಹೆಚ್ಚಿಸಿ: ಕೇಂದ್ರ ಸಚಿವ ವಿ.ಸೋಮಣ್ಣ

Sep 04 2024, 01:46 AM IST
ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸ್ಥಳೀಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಭಾರತ್ ಸ್ಟೇಷನ್ ಕಾಮಗಾರಿ ಪರಿಶೀಲನೆ ನಡೆಸಿದರು

ರೈಲ್ವೆ ಸಚಿವ ಸೋಮಣ್ಣಗೆ ಕ್ರೇನ್‌ ಗಳಲ್ಲಿ ಗುಲಾಬಿ ಪುಷ್ಪವೃಷ್ಟಿ ಸ್ವಾಗತ

Sep 04 2024, 01:46 AM IST
Railway Minister Somanna was greeted with rose petals on cranes

ಮೆಮು ರೈಲು ಓಡಾಟಕ್ಕೆ ರೈಲ್ವೆ ಇಲಾಖೆ ಅಸ್ತು: ಸೋಮಣ್ಣ

Sep 04 2024, 01:45 AM IST
ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆಯು ಅನುಮೋದನೆ ನೀಡಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಅರ್ಧ ಗಂಟೇಲೇ ರೈಲ್ವೆ ಕಂಬಿಗೆ ಸಿಕ್ಕಿದ್ದ ಕಾಡಾನೆ ರಕ್ಷಣೆ

Sep 02 2024, 02:01 AM IST
ರೈಲ್ವೆ ಕಂಬಿಯಡಿ ನುಸುಳಲು ಹೋದ ಸಲಗವೊಂದು ಸಿಲುಕಿದ್ದನ್ನು ಕಂಡ ಮದ್ದೂರು ಅರಣ್ಯ ಇಲಾಖೆಯ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಕೇವಲ ಅರ್ಧ ಗಂಟೆಯಲ್ಲೇ ರೈಲ್ವೆ ಕಂಬಿಯಿಂದ ಕಾಡಾನೆ ಬಿಡಿಸಿ ಕಾಡಿಗೆ ಕಳುಹಿಸಿದ ಪ್ರಸಂಗ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು- ಉತ್ತರ ಕರ್ನಾಟಕ ರೈಲ್ವೆ ಪ್ರಯಾಣ ಅವಧಿ ಇಳಿಕೆಗೆ ಕ್ರಮವಹಿಸಿ : ಸಚಿವ ಎಂ.ಬಿ.ಪಾಟೀಲ್‌

Aug 29 2024, 02:09 AM IST
ಬೆಂಗಳೂರು ಉತ್ತರ ಕರ್ನಾಟಕಕ್ಕೆ ಚಲಿಸುವ ರೈಲುಗಳ ಸಮಯವನ್ನು ಮತ್ತಷ್ಟು ಇಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಉಪನಗರ ರೈಲ್ವೆ ಕಾಮಗಾರಿ ವಿಳಂಬ:ಗುತ್ತಿಗೆ ಕಂಪನಿ ವಿರುದ್ಧ ಎಂಬಿಪಾ ಕಿಡಿ

Aug 28 2024, 12:52 AM IST
ಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ ‘ಮಲ್ಲಿಗೆ’ ಕಾರಿಡಾರ್‌ ವಿಳಂಬ ಕಾಮಗಾರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌, ಗುತ್ತಿಗೆದಾರ ಸಂಸ್ಥೆ ಎಲ್‌ ಆ್ಯಂಡ್‌ ಟಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 38
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved