• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ರೈಲ್ವೆ ಅಭಿವೃದ್ಧಿಗೆ 15 ದಿನದಲ್ಲಿ ಹಿರಿಯ ಅಧಿಕಾರಿಗಳ ಸಮಿತಿ ವರದಿ ಸಲ್ಲಿಕೆ

Jul 18 2024, 01:35 AM IST
ಭಕ್ತರ ಅನುಕೂಲಕ್ಕೆ ತಮಿಳ್ನಾಡು ರೈಲುಗಳನ್ನು ಕೊಲ್ಲೂರು ಮೂಕಾಂಬಿಕಾ ರೋಡ್‌ಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೆ ಶೀಘ್ರ ನೀಲನಕಾಶೆ: ರೈಲ್ವೆ ಸಚಿವ ಸೋಮಣ್ಣ

Jul 18 2024, 01:33 AM IST
ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾಂಚನಜುಂಗಾ ದುರಂತಕ್ಕೆ ರೈಲ್ವೆ ವ್ಯವಸ್ಥೆಯ ಲೋಪವೇ ಕಾರಣ: ವರದಿ

Jul 17 2024, 01:00 AM IST
ಕಳೆದ ಜೂ.17ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ರೈಲು ಅಪಘಾತಕ್ಕೆ ಇಡೀ ರೈಲ್ವೆ ವ್ಯವಸ್ಥೆಯಲ್ಲಿನ ಹಲವು ಹಂತದಲ್ಲಿ ಲೋಪ ಸಂಭವಿಸಿದ್ದೇ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಬೊಟ್ಟುಮಾಡಿದೆ.

ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ

Jul 17 2024, 12:52 AM IST
ನಗರದ ವಿವಿಧ ರೈಲ್ವೆ ಗೇಟ್‌ಗಳ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದನ್ನು ಸ್ವಾಗತಿಸಿ

ಮಂಗಳೂರು ಪ್ರತ್ಯೇಕ ರೈಲ್ವೆ ವಲಯ ಬೇಡಿಕೆ ಮುನ್ನೆಲೆಗೆ

Jul 17 2024, 12:49 AM IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಜು.17ರಂದು ಮಂಗಳೂರಿಗೆ ಭೇಟಿ ನೀಡಿ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಗಳ ಪರಿಶೀಲನೆ ನಡೆಸಲಿದ್ದಾರೆ.

ರೈಲ್ವೆ ಫ್ಲೈಓವರ್‌, ಅಂಡರ್‌ಪಾಸ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Jul 14 2024, 01:35 AM IST
ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು, ದುಡುಕನಹಳ್ಳಿ, ಬೀರವಳ್ಳಿ ಗ್ರಾಮಗಳಲ್ಲಿ ಪ್ಲೈ ಓವರ್ ಮತ್ತು ಅಂಡರ್‌ಪಾಸ್ ಮತ್ತು ಮಂದಗೆರೆ ಗ್ರಾಮದಲ್ಲಿ ರೈಲ್ವೆ ಪ್ಲೈ ಓವರ್ ಮತ್ತು ರೈಲ್ವೇ ಗೇಟ್ ನಿರ್ಮಾಣ ಆಗಬೇಕಿದೆ. ತಾವುಗಳು ಹಲವಾರು ವರ್ಷಗಳಿಂದ ಎದುರಿಸುತ್ತಿರುವ ಪ್ಲೈ ಓವರ್ ಮತ್ತು ಅಂಡರ್ ಪಾಸ್ ನಿರ್ಮಾಣದ ಸಮಸ್ಯೆಗಳನ್ನು ಪರಿಹರಿಸಿಕೊಟ್ಟರೆ ನಮ್ಮ ಭಾಗದ ಜನರಿಗೆ ಅನುಕೂಲವಾಗುತ್ತದೆ.

ದರೋಜಿ-ಬಾಗಲಕೋಟೆ ರೈಲ್ವೆ ಮಾರ್ಗ ವಿಸ್ತರಿಸಿ: ಎಚ್.ಆರ್. ಶ್ರೀನಾಥ

Jul 13 2024, 01:34 AM IST
ಬಳ್ಳಾರಿ ಜಿಲ್ಲೆಯ ದರೋಜಿಯಿಂದ ಬಾಗಲಕೋಟೆಗೆ ರೈಲು ಮಾರ್ಗ ವಿಸ್ತರಿಸಬೇಕು ಎಂದು ರೈಲ್ವೆ ಹೋರಾಟ ಸಮಿತಿ ಸಂಚಾಲಕ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಅವರು ಗಂಗಾವತಿಯಲ್ಲಿ ಒತ್ತಾಯಿಸಿದ್ದಾರೆ.

ದ.ಕ. ರೈಲ್ವೆ ಸಮಸ್ಯೆ ಕುರಿತು 17ರಂದು ಮಂಗ್ಳೂರಲ್ಲಿ ರೈಲ್ವೆ ಸಚಿವರ ಸಭೆ

Jul 13 2024, 01:31 AM IST
ಈ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆಗೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಸಂಸದರ ಪ್ರಕಟಣೆ ತಿಳಿಸಿದೆ.

ರೈಲ್ವೆ ಹಳಿ ಮೇಲೆ ಬಾಲಕನ ಶವ

Jul 11 2024, 01:33 AM IST
ಬಸವನಹಳ್ಳಿ ಹೊರವಲಯದ ರೈಲ್ವೆ ಟ್ರ್ಯಾಕ್‌ನಲ್ಲಿ 12 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಮಕ್ಕಳೊಂದಿಗೆ ಆಟವಾಡಲು ಹೋಗಿದ್ದ ಕುಶಾಲ್‌ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ರೈಲು ಹಳಿ ಮೇಲೆ ಎಸೆದು ಹೋಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರೈಲ್ವೆ ಸಚಿವ ಸೋಮಣ್ಣ ಭೇಟಿ ಮಾಡಿದ ಶಾಸಕ ಯತ್ನಾಳ

Jul 11 2024, 01:32 AM IST
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ನಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳ ಕುರಿತು ಮನವಿ ಪತ್ರ ನೀಡಿ ಚರ್ಚಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 34
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved