• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕದ್ರಿಯಲ್ಲಿ ಯುದ್ಧ ಸ್ಮಾರಕ ಕಾಮಗಾರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಗುದ್ದಲಿ ಪೂಜೆ

Jul 19 2024, 01:04 AM IST
ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

7500 ಮೆ.ಟನ್‌ ಕೊಬ್ಬರಿ ಖರೀದಿಗೆ ಕೇಂದ್ರ ಅಸ್ತು : ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ

Jul 19 2024, 12:54 AM IST
ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಹಿ ಸುದ್ದಿ ನೀಡಿದ್ದಾರೆ.

ರೈಲ್ವೆ ಇಲಾಖೆಯಲ್ಲಿ ಅಭಿವೃದ್ಧಿಯ ಹೊಸ ಮುನ್ನುಡಿ

Jul 19 2024, 12:49 AM IST
ಹಾಸನದ ಕೆ. ಎಸ್‌.ಆರ್ .ಟಿ.ಸಿ ಹೊಸ ಬಸ್ ನಿಲ್ದಾಣದ ಎದುರಿನ ಮತ್ತೊಂದು ಮಾರ್ಗದ ಮೇಲ್ಸೇತುವೆ ಕಾಮಗಾರಿಯನ್ನು ರಾಜ್ಯ ಸರ್ಕಾರದ ಅನುದಾನಕ್ಕೆ ಕಾಯದೆ ಶೀಘ್ರವೇ ಪೂರ್ಣಗೊಳಿಸಲಾಗುವುದು. ಹಾಸನ - ಬೇಲೂರು - ಚಿಕ್ಕಮಗಳೂರು ನಡುವಿನ ರೈಲ್ವೆ ಮಾರ್ಗಕ್ಕೆ ಈಗಾಗಲೇ ಅನುಮೋದನೆ ದೊರೆತಿದ್ದು, ಅಗತ್ಯ ಭೂ ಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹಾಸನ - ಬೇಲೂರು - ಚಿಕ್ಕಮಗಳೂರು ಹೊಸ ರೈಲು ಮಾರ್ಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.

ರೈಲ್ವೆ ನಿಲ್ದಾಣಕ್ಕೆ ಸಚಿವ ವಿ.ಸೋಮಣ್ಣ ಭೇಟಿ

Jul 19 2024, 12:46 AM IST
ರೈಲ್ವೆ ಸಚಿವ ವಿ ಸೋಮಣ್ಣ ಕುಣಿಗಲ್ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು

ರೈಲ್ವೆ ಸಲಹಾ ಸಮಿತಿ ರಚನೆಗೆ ಸಧ್ಯದಲ್ಲೇ ಆದೇಶ: ಸಚಿವ ವಿ. ಸೋಮಣ್ಣ

Jul 19 2024, 12:45 AM IST
ಚಿಕ್ಕಮಗಳೂರು, ಲೋಕಸಭಾ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರೈಲ್ವೆ ವಿಭಾಗೀಯ ವ್ಯವಸ್ಥಾಪಕರು (ಡಿಆರ್‌ಎಂ) ಒಳಗೊಂಡ ಸಲಹಾ ಸಮಿತಿ ರಚನೆ ಮಾಡಲು ಸಧ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಮಂಗಳೂರು ರೈಲ್ವೆ ಅಭಿವೃದ್ಧಿಗೆ 15 ದಿನದಲ್ಲಿ ಹಿರಿಯ ಅಧಿಕಾರಿಗಳ ಸಮಿತಿ ವರದಿ ಸಲ್ಲಿಕೆ

Jul 18 2024, 01:35 AM IST
ಭಕ್ತರ ಅನುಕೂಲಕ್ಕೆ ತಮಿಳ್ನಾಡು ರೈಲುಗಳನ್ನು ಕೊಲ್ಲೂರು ಮೂಕಾಂಬಿಕಾ ರೋಡ್‌ಗೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಸೆಂಟ್ರಲ್‌ ರೈಲು ನಿಲ್ದಾಣ ಮೇಲ್ದರ್ಜೆಗೆ ಶೀಘ್ರ ನೀಲನಕಾಶೆ: ರೈಲ್ವೆ ಸಚಿವ ಸೋಮಣ್ಣ

Jul 18 2024, 01:33 AM IST
ಮಂಗಳೂರು ಭಾಗದಲ್ಲಿ ರೈಲ್ವೇ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆಗಾಗಿ ನಗರಕ್ಕೆ ಆಗಮಿಸಿದ ಸಚಿವ ವಿ.ಸೋಮಣ್ಣ ಅವರು ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕಾಂಚನಜುಂಗಾ ದುರಂತಕ್ಕೆ ರೈಲ್ವೆ ವ್ಯವಸ್ಥೆಯ ಲೋಪವೇ ಕಾರಣ: ವರದಿ

Jul 17 2024, 01:00 AM IST
ಕಳೆದ ಜೂ.17ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನಜುಂಗಾ ರೈಲು ಅಪಘಾತಕ್ಕೆ ಇಡೀ ರೈಲ್ವೆ ವ್ಯವಸ್ಥೆಯಲ್ಲಿನ ಹಲವು ಹಂತದಲ್ಲಿ ಲೋಪ ಸಂಭವಿಸಿದ್ದೇ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಬೊಟ್ಟುಮಾಡಿದೆ.

ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ

Jul 17 2024, 12:52 AM IST
ನಗರದ ವಿವಿಧ ರೈಲ್ವೆ ಗೇಟ್‌ಗಳ ಭಾಗದಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದನ್ನು ಸ್ವಾಗತಿಸಿ

ಮಂಗಳೂರು ಪ್ರತ್ಯೇಕ ರೈಲ್ವೆ ವಲಯ ಬೇಡಿಕೆ ಮುನ್ನೆಲೆಗೆ

Jul 17 2024, 12:49 AM IST
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರು ಜು.17ರಂದು ಮಂಗಳೂರಿಗೆ ಭೇಟಿ ನೀಡಿ ಮಂಗಳೂರು ಸೆಂಟ್ರಲ್‌ ಮತ್ತು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಗಳ ಪರಿಶೀಲನೆ ನಡೆಸಲಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 36
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved