• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವೆಗೆ ಆಗ್ರಹ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ

Aug 08 2024, 01:43 AM IST

  ಸವದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಕೈಗೊಳ್ಳಬೇಕೆಂದು ಸಂಸದ ಜಗದೀಶ ಶೆಟ್ಟರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡದಲ್ಲೂ ಸ್ಪರ್ಧಾತ್ಮಕ ಸಹಾಯಕ ಲೋಕೋಪೈಲಟ್‌ ಪರೀಕ್ಷೆ : ನೈಋತ್ಯ ರೈಲ್ವೆ ಆದೇಶ

Aug 08 2024, 01:34 AM IST
ಕನ್ನಡದಲ್ಲೂ ರೈಲ್ವೆ ಚಾಲಕರಿಗೆಪರೀಕ್ಷೆ: ನೈಋತ್ಯ ರೈಲ್ವೆ ಆದೇಶ

ಇನ್ನೂ ನೈಋತ್ಯ ರೈಲ್ವೆ ಕೈಸೇರದ ಬಜೆಟ್‌ ಪಿಂಕ್‌ ಬುಕ್!

Aug 04 2024, 01:21 AM IST
ತಮ್ಮ ವಲಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬುದು ಅಧಿಕಾರಿ ವರ್ಗಕ್ಕೇ ಈ ವರೆಗೂ ತಿಳಿದಿಲ್ಲ. ಯಾವ ಯೋಜನೆಗೆ ಎಷ್ಟು ಅನುದಾನ, ಹೊಸ ಯೋಜನೆ ಸೇರ್ಪಡೆ ಎಂಬ ಮಾಹಿತಿಯೂ ಅಧಿಕಾರಿಗಳ ಬಳಿ ಇಲ್ಲ.

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಕನ್ನಡ ಇಲ್ಲದ ಪರೀಕ್ಷೆಯೇ ರದ್ದು!

Aug 04 2024, 01:17 AM IST

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್‌/ಹಿಂದಿ ಭಾಷೆ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

ರೈಲ್ವೆ ಯೋಜನೆ ಜಾರಿಗೆ ಕಾಗೇರಿ ಆಗ್ರಹ

Aug 03 2024, 12:40 AM IST
ಹುಬ್ಬಳ್ಳಿ- ಅಂಕೋಲಾ, ತಾಳಗುಪ್ಪ- ಶಿರಸಿ- ಹುಬ್ಬಳ್ಳಿ, ತಾಳಗುಪ್ಪ- ಹೊನ್ನಾವರ, ಧಾರವಾಡ- ಕಿತ್ತೂರು- ಹುಬ್ಬಳ್ಳಿ ರೈಲ್ವೆ ಯೋಜನೆಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕನ್ನಡದಲ್ಲಿ ಪರೀಕ್ಷೆ ಅವಕಾಶ ಕೊಟ್ಟು ಕಿತ್ತುಕೊಂಡ ರೈಲ್ವೆ! ನೈಋತ್ಯ ರೈಲ್ವೆ ಮತ್ತೆ ಶಾಕ್‌

Aug 02 2024, 01:32 AM IST

ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಶಾಕ್‌ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್‌ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್‌ ನೀಡಿದೆ. 

ಉಪನಗರ ರೈಲ್ವೆ ರಾಜಾನುಕುಂಟೆ, ಹೀಲಲಿಗೆ ಮಾರ್ಗ ಕಾಮಗಾರಿ ಶುರು

Jul 31 2024, 02:06 AM IST
ಹೀಲಲಿಗೆ - ರಾಜಾನುಕುಂಟೆ (46.24 ಕಿ.ಮೀ.) ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೆ ಯೋಜನೆ (ಬಿಎಸ್‌ಆರ್‌ಪಿ) 4ನೇ ಕಾರಿಡಾರ್‌ ‘ಕನಕ’ ಮಾರ್ಗ ನಿರ್ಮಾಣ ಪೂರ್ವ ಕಾಮಗಾರಿ ಆರಂಭವಾಗಿದೆ.

ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಲಿದೆ ವಂದೇ ಭಾರತ್‌

Jul 31 2024, 02:01 AM IST
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆತಿಳಿಸಿದೆ.

ಎಡಕುಮೇರಿ-ಕಡಗರವಳ್ಳಿ ಗುಡ್ಡ ಕುಸಿತ: ಭಾರಿ ಮಳೆ ನಡುವೆ ರೈಲ್ವೆ ಕಾಮಗಾರಿ

Jul 30 2024, 12:32 AM IST
ಭೂಕುಸಿತಗೊಂಡು ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾಗಿರುವ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭಾರಿ ಮಳೆಯ ನಡುವೆಯೂ ಕಾಮಗಾರಿ ಮುಂದುವರಿದಿದೆ. ಇದೇ ವೇಳೆ ನೈಋತ್ಯ ರೈಲ್ವೆ ಜನರಲ್‌ ಮೆನೇಜರ್‌ ಅರವಿಂದ ಶ್ರೀವಾಸ್ತವ್‌ ಸೋಮವಾರ ಸ್ಥಳಕ್ಕೆ ಧಾವಿಸಿದ್ದು, ಕಾಮಗಾರಿಯ ತಪಾಸಣೆ ನಡೆಸಿದ್ದಾರೆ.

ರೈಲ್ವೆ ಮಾರ್ಗ ಪೂರ್ಣಗೊಳಿಸಲು ಒತ್ತು: ರಾಜಶೇಖರ್ ಹಿಟ್ನಾಳ್

Jul 28 2024, 02:00 AM IST
ಕೊಪ್ಪಳ ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 38
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved