ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಂಗಳೂರು ವಿಭಾಗದ 15 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ
Feb 24 2024, 02:36 AM IST
ರೈಲ್ವೆ ಸಚಿವಾಲಯದ ರೈಲ್ವೆ ಅಭಿವೃದ್ಧಿ ಮಂಡಳಿಯು ದೇಶದ 554 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಹಾಗೂ 1,585 ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಯೋಜನೆ ರೂಪಿಸಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ತಿಳಿಸಿದರು.
ಅಯೋಧ್ಯೆ- ಮೈಸೂರು ರೈಲಲ್ಲಿ ಗದ್ದಲ: ವ್ಯಕ್ತಿ ವಶಕ್ಕೆ ಪಡೆದ ರೈಲ್ವೆ ಪೊಲೀಸರು
Feb 24 2024, 02:33 AM IST
ಅಯೋಧ್ಯೆಯಿಂದ ಮೈಸೂರಿಗೆ ವಾಪಸಾಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಹೇಳಿ ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ರೈಲ್ವೆ ಪೊಲೀಸರು ವ್ಯಕ್ತಿಯೊಬ್ಬನನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಲ್ಲಿಗೆ ಮಾರ್ಗದ 12 ರೈಲ್ವೆ ಸ್ಟೇಶನ್ ವಿನ್ಯಾಸ ಬದಲು?
Feb 20 2024, 01:51 AM IST
ಉಪನಗರ ರೈಲು ಯೋಜನೆಯ ‘ಮಲ್ಲಿಗೆ’ ಕಾರಿಡಾರ್ನ ನಿಲ್ದಾಣಗಳ ವಿನ್ಯಾಸ ಬದಲಾವಣೆಯೊಂದಿಗೆ ತಿಂಗಳಾಂತ್ಯದಲ್ಲಿ ಮರು ಟೆಂಡರ್ ಕರೆಯಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮುಂದಾಗಿದೆ.
ರೈಲ್ವೆ ಕಾಮಗಾರಿಯಲ್ಲಿ ಹಾನಿಗೊಳಗಾದ ಸರ್ಕಾರಿ ಕಟ್ಟಡವನ್ನು ಮರು ನಿರ್ಮಿಸಿ ಕೊಡುವುದು ರೈಲ್ವೆ ಇಲಾಖೆ ಜವಾಬ್ದಾರಿ
Feb 20 2024, 01:46 AM IST
ಗದಗ-ವಾಡಿ ರೈಲ್ವೆ ಮಾರ್ಗ ನಿರ್ಮಾಣ ವೇಳೆಯಲ್ಲಿ ಕುಷ್ಟಗಿ ಪಟ್ಟಣದ ಶಾಲೆಯೊಂದಕ್ಕೆ ಹಾನಿಯಾಗಿದೆ.
ರೈಲ್ವೆ ಅಂಡರ್ಪಾಸ್ ಕಾಮಗಾರಿ ಸ್ಥಗಿತ: ಜನಾಕ್ರೋಶ
Feb 14 2024, 02:17 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಿಂದ ಬೆಂಗಳೂರು ಮುಖ್ಯರಸ್ತೆಗೆ ಖಾಸ್ಬಾಗ್ ಮೂಲಕ ಸಂಪರ್ಕಿಸುವ ರಸ್ತೆಯಲ್ಲಿ ಜನರ ಬಹುವರ್ಷಗಳ ಒತ್ತಾಯಕ್ಕೆ ಮಣಿದು ಆರಂಭವಾಗಿದ್ದ ರೈಲ್ವೇ ಅಂಡರ್ಪಾಸ್ ಡಬ್ಲಿಂಗ್ ಕಾಮಗಾರಿ ಸ್ಥಗಿತಗೊಂಡು ತಿಂಗಳುಗಳೇ ಕಳೆದಿವೆ.
ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ: ಡಾ.ಉಮೇಶ ಜಾಧವ
Feb 12 2024, 01:30 AM IST
ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು.
ಬೆಂಗ್ಳೂರು ರೈಲ್ವೆ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲಿಂಗ್ ಅಳವಡಿಕೆಗೆ ಸಿದ್ಧತೆ
Feb 11 2024, 01:50 AM IST
ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕಾಗಿ ಆಟೋಮ್ಯಾಟಿಕ್ ಸಿಗ್ನಲಿಂಗ್ ಸಿಸ್ಟಂ ಅನುಷ್ಠಾನ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೊರಳೂರು ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ
Feb 11 2024, 01:46 AM IST
ಹೊಸಕೋಟೆ: ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಗ್ರಾಪಂ ವ್ಯಾಪ್ತಿಯ ಕೊರಳೂರು ಗ್ರಾಮದಲ್ಲಿ 100 ಕೋಟಿ ರು. ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಬಿ.ಎನ್ ಬಚ್ಚೇಗೌಡ ಹಾಗೂ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.
ರೈಲ್ವೆ ಕೆಳ ಸೇತುವೆ ನಿರ್ಮಾಣವಾದರೂ ದಾರಿಯೇ ಇಲ್ಲವಯ್ಯ
Feb 10 2024, 01:51 AM IST
ಸೇತುವೆ ನಿರ್ಮಾಣ ಮಾಡಬೇಕು ಎನ್ನುವುದು ಬಹಳ ವರ್ಷಗಳ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದು ನಾಲ್ಕು ವರ್ಷವಾದರೂ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿಲ್ಲ. ಈಗಾಗಲೇ ಕೆಳಸೇತುವೆ ನಿರ್ಮಾಣವಾಗಿದ್ದರೂ ತಂತಿಬೇಲಿ ಹಾಕಲಾಗಿದೆ. ಪರಿಣಾಮ ಜನ ಸಂಚಾರಕ್ಕೆ ಅವಕಾಶ ಇಲ್ಲದಂತಾಗಿದೆ. ಇದು ಈಗ ದೊಡ್ಡ ಸಮಸ್ಯೆಯಾಗಿ ತಲೆದೋರಿದೆ.
ಕಾರಟಗಿ-ಸಿಂಧನೂರು ನಡುವಿನ ರೈಲ್ವೆ ಮಾರ್ಗ ತಪಾಸಣೆ
Feb 08 2024, 01:30 AM IST
ಪರೀಕ್ಷಾರ್ಥವಾಗಿ 130 ವೇಗದ ಮಿತಿಯಲ್ಲಿ ರೈಲು ಸಂಚಾರವನ್ನು ಸಿಂಧನೂರಿನಿಂದ ಕಾರಟಗಿವರೆಗೆ ಎರಡು ಬಾರಿ ನಡೆಸಿ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು.
< previous
1
...
21
22
23
24
25
26
27
28
29
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು