• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ- ಅಂಕೋಲಾ ಮಾರ್ಗಕ್ಕೆ ಪೂರಕವಾಗಿಅಂಕೋಲಾ ರೈಲ್ವೆ ನಿಲ್ದಾಣನ ರೂಪುರೇಷೆ ಸಿದ್ಧ

Jun 30 2024, 12:50 AM IST
ನೈಋತ್ಯ ರೈಲ್ವೆಯ ಡೆಪ್ಯುಟಿ ಚೀಫ್ ಎಂಜಿನೀಯರ್ ವಿನಾಯಕ ಪಡಾಲ್ಕರ್ ಕೊಂಕಣ ರೈಲ್ವೆ ನಿಗಮಕ್ಕೆ ಪತ್ರ ಬರೆದು ರೈಲ್ವೆ ನಿಲ್ದಾಣದ ವಿನ್ಯಾಸದ ನಕ್ಷೆಯನ್ನೂ ಕಳುಹಿಸಿದ್ದಾರೆ.

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಸೆಪ್ಟೆಂಬರ್‌15ರೊಳಗೆ ಪೂರ್ಣ ಭರವಸೆ

Jun 30 2024, 12:45 AM IST
ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಕಾಗೇರಿ ಮನವಿಗೆ ರೈಲ್ವೆ ಸಚಿವರ ಸ್ಪಂದನೆ

Jun 26 2024, 12:39 AM IST
ಕಾಗೇರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.

ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿಲ್ಲ ಕವಚ್‌!

Jun 23 2024, 02:05 AM IST
ಕರ್ನಾಟಕದ ಬಹುತೇಕ ಪ್ರದೇಶ, ಉಳಿದ ನಾಲ್ಕು ರಾಜ್ಯಗಳ ಅಲ್ಪಸ್ವಲ್ಪ ಪ್ರದೇಶಗಳು ನೈಋತ್ಯ ರೈಲ್ವೆವ್ಯಾಪ್ತಿಗೆ ಬರುತ್ತಿದ್ದರೂ ಈವರೆಗೂ ಕವಚ್‌ ತಂತ್ರಜ್ಞಾನ ಏಕೆ ಅಳವಡಿಸಿಲ್ಲ ಎಂಬುದು ಪ್ರಜ್ಞಾವಂತರ ಪ್ರಶ್ನೆ.

ರೈಲ್ವೆ ಸಮಸ್ಯೆಗಳ ಪರಿಹಾರಕ್ಕೆ ಸಂಸದ ಕಾಗೇರಿ ಭರವಸೆ

Jun 22 2024, 12:52 AM IST
ಅಂಕೋಲಾ- ಹುಬ್ಬಳ್ಲಿ ರೈಲ್ವೆ ಯೋಜನೆ, ಅದು ನೂರಕ್ಕೆ ನೂರು ಸಾಕಾರಗೊಳ್ಳುತ್ತದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.

20-30 ವರ್ಷದ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಕ್ರಮ

Jun 22 2024, 12:50 AM IST
ನಗರದಲ್ಲಿ ಇಪ್ಪತ್ತೈದು ಮೂವತ್ತು ವರ್ಷದ ಅನೇಕ ಯೋಜನೆಗಳನ್ನು, ನಮ್ಮ ಕಾಲದಲ್ಲಿ ಅನುಷ್ಠಾನಕ್ಕೆ ತಂದು ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಉಪನಗರ ರೈಲ್ವೆ ಚುರುಕಿಗೆ ಬ್ಯಾಂಕ್‌ ಸಲಹೆ

Jun 21 2024, 02:01 AM IST

 ಉಪನಗರ ರೈಲ್ವೆ ಯೋಜನೆಯನ್ನು ಚುರುಕುಗೊಳಿಸಲು ಬೆಂಗಳೂರು ಮೆಟ್ರೋಪಾಲಿಟನ್ ಭೂಸಾರಿಗೆ ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಸಕ್ರಿಯಗೊಳಿಸಿ ಅದರ ನೆರವು ಪಡೆಯಬೇಕೆಂದು ಕರ್ನಾಟಕ ರೈಲ್ವೇ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆ-ರೈಡ್‌) ಸಾಲ ನೀಡುತ್ತಿರುವ ಅಂತಾರಾಷ್ಟ್ರೀಯ ಬ್ಯಾಂಕ್‌ಗಳು ಸಲಹೆ ನೀಡಿವೆ.

ರೈಲ್ವೆ ಯೋಜನೆ ಮರು ಜಾರಿಗೆ ಕ್ರಮ: ಡಾ.ಮಂಜುನಾಥ್

Jun 21 2024, 01:04 AM IST
ಕನಕಪುರ: ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಸತ್ಯಮಂಗಲಕ್ಕೆ ಸಂಪರ್ಕ ಸಾಧಿಸುವ ರೈಲ್ವೆ ಯೋಜನೆ ಜಾರಿಗೆ ತರಲು ಕೇಂದ್ರ ರೈಲ್ವೆ ಸಚಿವರ ಜೊತೆಗೆಎಚ್ಡಿಕೆ ಮಾತುಕತೆ ನಡೆಸಿದ್ದು ನಾನು ಕೂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು.

ಮೇದರಹಳ್ಳಿ ರೈಲ್ವೆ ಗೇಟ್ ಹತ್ತಿರ ಟ್ರಾಫಿಕ್ ಸಮಸ್ಯೆ

Jun 20 2024, 01:15 AM IST
ಮೇದರಹಳ್ಳಿ ರೈಲ್ವೆ ಗೇಟ್ ಹತ್ತಿರ ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಪರದಾಟ

ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಪದತ್ಯಾಗಕ್ಕೆ ಆಗ್ರಹ

Jun 19 2024, 01:06 AM IST
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತ ಘಟನೆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 34
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved