• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಶವಂತಪುರ, ದಂಡು ರೈಲ್ವೆ ನಿಲ್ದಾಣಸಕಾಲದಲ್ಲಿ ನವೀಕರಿಸಿ: ವಿ.ಸೋಮಣ್ಣ

Jul 02 2024, 01:42 AM IST
ಯಶವಂತಪುರ ಹಾಗೂ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿಯನ್ನು ಗುಣಮಟ್ಟದ ಜೊತೆಗೆ ಸಕಾಲದಲ್ಲಿ ಪೂರ್ಣಗೊಳಿಸಲು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡವಿಲ್ಲ

Jul 02 2024, 01:40 AM IST
ನೈಋತ್ಯ ರೈಲ್ವೆಯಿಂದ ನಡೆಸಲಾಗುತ್ತಿರುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (ಎಲ್‌ಡಿಸಿಇ) ಕೇವಲ ಹಿಂದಿ, ಇಂಗ್ಲಿಷ್‌ನಲ್ಲಿ ಬರೆಯುವ ಆಯ್ಕೆ ನೀಡುತ್ತಿರುವುದರಿಂದ ಕನ್ನಡಿಗರಿಗೆ ಉನ್ನತ ಹುದ್ದೆ, ಬಡ್ತಿ ಕೈತಪ್ಪುವಂತಾಗಿದೆ.

ರೈಲ್ವೆ, ಕೈಗಾರಿಕಾ ಕಾರಿಡಾರ್, ಅಪ್ಪರ್ ಭದ್ರಾ ಯೋಜನೆ ಶೀಘ್ರ ಪೂರ್ಣ: ಸಚಿವ

Jul 02 2024, 01:32 AM IST

ಅಪ್ಪರ್ ಭದ್ರಾ, ರೈಲ್ವೆ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಹೆಜ್ಜಾಲ-ಚಾಮರಾಜನಗರ ರೈಲ್ವೆ ಯೋಜನೆಯಿಂದ ಆರ್ಥಿಕಾಭಿವೃದ್ಧಿ: ಡಾ.ಅನ್ನದಾನಿ

Jul 02 2024, 01:31 AM IST
೧೯೯೬-೯೭ನೇ ಸಾಲಿನಲ್ಲಿ ಬೆಂಗಳೂರು-ಸತ್ಯಮಂಗಲ ರೈಲ್ವೆ ಮಾರ್ಗಕ್ಕೆ ಮಂಜೂರಾತಿ ದೊರಕಿತ್ತು. ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆ ಸೇರಿ ಮೂರು ಜಿಲ್ಲೆಗಳಲ್ಲಿ ಹಾದುಹೋಗುವ ಈ ಮಾರ್ಗದ ಸರ್ವೇ ಕಾರ್ಯವೂ ಪೂರ್ಣಗೊಂಡಿತ್ತು. ಆದರೆ, ನಂತರ ಬಂದ ಸಂಸದರು ಈ ಯೋಜನೆ ಬಗ್ಗೆ ಆಸಕ್ತಿ ತೋರಿಸದಿದ್ದರಿಂದ ರೈಲ್ವೆ ಯೋಜನೆ ನೆನೆಗುದಿಗೆ ಬಿದ್ದಿತ್ತು.

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಆರಂಭ

Jun 30 2024, 12:53 AM IST
ಬಂಗಾರಪೇಟೆ ಪಟ್ಟಣದ ರೈಲ್ವೆ ನಿಲ್ದಾಣವನ್ನು ಮೇಲ್ದೆರ್ಜೆಗೆ ಏರಿಸಲು ಈಗಾಗಲೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಒಂದು ಸುಂದರ ರೈಲ್ವೆ ನಿಲ್ದಾಣವನ್ನು ನೋಡಬಹುದಾಗಿದೆ. ಮೇಲ್ಸೇತುವೆ ಕಾಮಗಾರಿಗೆ ಕ್ರಮ

ಹುಬ್ಬಳ್ಳಿ- ಅಂಕೋಲಾ ಮಾರ್ಗಕ್ಕೆ ಪೂರಕವಾಗಿಅಂಕೋಲಾ ರೈಲ್ವೆ ನಿಲ್ದಾಣನ ರೂಪುರೇಷೆ ಸಿದ್ಧ

Jun 30 2024, 12:50 AM IST
ನೈಋತ್ಯ ರೈಲ್ವೆಯ ಡೆಪ್ಯುಟಿ ಚೀಫ್ ಎಂಜಿನೀಯರ್ ವಿನಾಯಕ ಪಡಾಲ್ಕರ್ ಕೊಂಕಣ ರೈಲ್ವೆ ನಿಗಮಕ್ಕೆ ಪತ್ರ ಬರೆದು ರೈಲ್ವೆ ನಿಲ್ದಾಣದ ವಿನ್ಯಾಸದ ನಕ್ಷೆಯನ್ನೂ ಕಳುಹಿಸಿದ್ದಾರೆ.

ಇಂದ್ರಾಳಿ ರೈಲ್ವೆ ಬ್ರಿಡ್ಜ್ ಸೆಪ್ಟೆಂಬರ್‌15ರೊಳಗೆ ಪೂರ್ಣ ಭರವಸೆ

Jun 30 2024, 12:45 AM IST
ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಸೆಪ್ಟೆಂಬರ್ 15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಕಾಗೇರಿ ಮನವಿಗೆ ರೈಲ್ವೆ ಸಚಿವರ ಸ್ಪಂದನೆ

Jun 26 2024, 12:39 AM IST
ಕಾಗೇರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.

ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿಲ್ಲ ಕವಚ್‌!

Jun 23 2024, 02:05 AM IST
ಕರ್ನಾಟಕದ ಬಹುತೇಕ ಪ್ರದೇಶ, ಉಳಿದ ನಾಲ್ಕು ರಾಜ್ಯಗಳ ಅಲ್ಪಸ್ವಲ್ಪ ಪ್ರದೇಶಗಳು ನೈಋತ್ಯ ರೈಲ್ವೆವ್ಯಾಪ್ತಿಗೆ ಬರುತ್ತಿದ್ದರೂ ಈವರೆಗೂ ಕವಚ್‌ ತಂತ್ರಜ್ಞಾನ ಏಕೆ ಅಳವಡಿಸಿಲ್ಲ ಎಂಬುದು ಪ್ರಜ್ಞಾವಂತರ ಪ್ರಶ್ನೆ.

ರೈಲ್ವೆ ಸಮಸ್ಯೆಗಳ ಪರಿಹಾರಕ್ಕೆ ಸಂಸದ ಕಾಗೇರಿ ಭರವಸೆ

Jun 22 2024, 12:52 AM IST
ಅಂಕೋಲಾ- ಹುಬ್ಬಳ್ಲಿ ರೈಲ್ವೆ ಯೋಜನೆ, ಅದು ನೂರಕ್ಕೆ ನೂರು ಸಾಕಾರಗೊಳ್ಳುತ್ತದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 36
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved