• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣ: ಸೋಮಣ್ಣ

Jun 18 2024, 01:30 AM IST
ರೈಲ್ವೆ ರಾಜ್ಯ ಖಾತೆ ನೂತನ ಸಚಿವ ಬಂಪರ್‌ ಘೋಷಣೆ ಮಾಡಿದ್ದು 1,264 ಕಿ.ಮೀ ಕಾಮಗಾರಿ ವೇಗಕ್ಕೆ ನೈಋತ್ಯ ರೈಲ್ವೆ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಸಂಸದ ಈ.ತುಕಾರಾಮ್‍ಗೆ ರೈಲ್ವೆ ಸಮಿತಿಯಿಂದ ಮನವಿ ಸಲ್ಲಿಕೆ

Jun 18 2024, 12:55 AM IST
ಕಲ್ಯಾಣ ಕರ್ನಾಟಕ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ ಗಂಗಾವತಿ ಮಧ್ಯದಲ್ಲಿರುವ ತುಂಗಭದ್ರಾ ನದಿಗೆ ಸೇತುವೆ 65 ವರ್ಷಗಳ ಹಿಂದೆ ನಿರ್ಮಾಣವಾಗಿದ್ದು ಶಿಥಿಲಗೊಂಡಿದೆ.

ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದಲ್ಲಿ ಉತ್ತಮ ವಾತಾವರಣ ಕಲ್ಪಿಸಿ

Jun 18 2024, 12:47 AM IST
ನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳು ಹಾಗೂ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ರೈಲ್ವೆ ಮೇಲುಸೇತುವೆ ಶಾಸಕರಿಂದ ಸ್ಥಳ ಪರಿಶೀಲನೆ

Jun 17 2024, 01:33 AM IST
ಬೆಂಗಳೂರು ನೈರುತ್ಯ ರೈಲ್ವೆ ವಲಯದ ವಿಭಾಗಾಧಿಕಾರಿಗಳು ತುಮಕೂರಿಗೆ ಭೇಟಿ ನೀಡಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ, ಸ್ಥಳ ಪರಿಶೀಲನೆ ನಡೆಸಿದರು.

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ

Jun 17 2024, 01:32 AM IST
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ

Jun 14 2024, 01:07 AM IST
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.

ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಮಳೆಗಾಲಕ್ಕೆ ಹಳಿಗಳಲ್ಲಿ ವಿಶೇಷ ಗಸ್ತು

Jun 12 2024, 12:35 AM IST
ಮುಂಗಾರು ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ರೈಲು ಹಳಿಗಳ ಸಮಗ್ರ ಸುರಕ್ಷತಾ ತಪಾಸಣೆ ನಡೆಸಿದ್ದು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿದೆ.

ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ

Jun 08 2024, 12:30 AM IST
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.

ಪರಿಸರಸ್ನೇಹಿ ಉಪನಗರ ರೈಲ್ವೆ ನಿಲ್ದಾಣ

May 30 2024, 01:34 AM IST
ಉಪನಗರ ರೈಲ್ವೆ ಯೋಜನೆ ಅಡಿ ನಾಲ್ಕು ಕಾರಿಡಾರ್‌ಗಳ 58 ನಿಲ್ದಾಣಗಳನ್ನು ಭಾರತೀಯ ಹಸಿರು ಕಟ್ಟಡ ಮಂಡಳಿ (ಐಜಿಬಿಸಿ) ಮಾನದಂಡದ ಅನುಸಾರ ನಿರ್ಮಿಸಲು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ಯೋಜಿಸಿದೆ.

ಅಂತಿಮ ಹಂತದಲ್ಲಿ ರೈಲ್ವೆ ಅಂಡರ್‌ಪಾಸ್ ಕಾಮಗಾರಿ..!

May 28 2024, 01:03 AM IST
ಮಳೆ ನೀರು ಅಂಡರ್‌ಪಾಸ್ ಒಳಗೆ ಪ್ರವೇಶಿಸದಂತೆ ಮಹಾವೀರ ವೃತ್ತದ ಆರಂಭದಿಂದ ಅಂಡರ್‌ಪಾಸ್ ಪ್ರವೇಶದ್ವಾರದವರೆಗೆ ಕಬ್ಬಿಣದ ರೂಫ್ ನಿರ್ಮಾಣ ಮಾಡಲಾಗುತ್ತಿದೆ. ಅದರ ಮೇಲೆ ಕಬ್ಬಿಣದ ಶೀಟ್ ಹಾಕಿ ಮಳೆ ನೀರು ಒಳಗೆ ಬಾರದಂತೆ ಜಾಗ್ರತೆ ವಹಿಸಲಾಗಿದೆ. ಒಮ್ಮೆ ಮಳೆ ನೀರು ಅಂಡರ್‌ಪಾಸ್‌ನತ್ತ ಹರಿದುಬಂದರೂ ಸಂಚಾರಕ್ಕೆ ಅಡಚಣೆಯಾಗದಂತೆ ಚಿಕ್ಕದಾಗಿ ನಿರ್ಮಿಸಲಾಗಿರುವ ಕಾಲುವೆ ಮೂಲಕ ಮಳೆ ನೀರು ಸರಾಗವಾಗಿ ಹರಿದು ಚರಂಡಿ ಸೇರುವಂತೆ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 34
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved