• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಮೂಲಸೌಕರ್ಯ ಕೊರತೆ

May 25 2024, 12:47 AM IST
ನೈಋತ್ಯ ರೈಲ್ವೆಗೆ ಒಳಪಡುವ ಮೈಸೂರು ವಿಭಾಗದ ವ್ಯಾಪ್ತಿಗೆ ಬರುವ ಹರಪನಹಳ್ಳಿ ರೈಲ್ವೆ ನಿಲ್ದಾಣ ಪ್ರಾರಂಭವಾಗಿ ದಶಕ ಕಳೆದಿದೆ.

ರೈಲ್ವೆ ಟಿಸಿಗಳಿಗೆ ಸೂಕ್ತ ರಕ್ಷಣೆ ನೀಡಿ

May 22 2024, 01:02 AM IST
ಟಿಸಿಗಳಿಗೆ ರೈಲ್ವೆ ಇಲಾಖೆ ಆರ್‌ಪಿಎಫ್ ಸಿಬ್ಬಂದಿ ಮೂಲಕ ರಕ್ಷಣೆ ಒದಗಿಸಬೇಕು. ಅನಗತ್ಯವಾಗಿ ರೈಲ್ವೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ನಿರಂತರ ಹಲ್ಲೆ ಮತ್ತು ಹಲ್ಲೆಗೆ ಯತ್ನಿಸಿದ ಘಟನೆಗಳು ಹೆಚ್ಚಾಗಿವೆ.

ಕೋಟಿಗಟ್ಟಲೆ ಆದಾಯ ತರುವ ರೈಲ್ವೆ ನಿಲ್ದಾಣದಲ್ಲಿ ಸೌಕರ್ಯ ಹೆಚ್ಚಿಸಿ

May 19 2024, 01:51 AM IST
ರೈಲ್ವೆ ಇಲಾಖೆಗೆ ಮಾಸಿಕ ಸುಮಾರು ಕನಿಷ್ಠ ₹2.5 ಕೋಟಿ ಆದಾಯ ತರುವ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘವು ಇಲಾಖೆಯ ಮೈಸೂರು ವಿಭಾಗಕ್ಕೆ ಒತ್ತಾಯಿಸಿದೆ.

ಉಪನಗರ ರೈಲ್ವೆ: ಒಂದಕ್ಕೆ ಹತ್ತು ಮರ; ಯೋಜನೆಗಾಗಿ 32 ಸಾವಿರ ಮರಗಳಿಗೆ ಕೊಡಲಿ

May 16 2024, 01:46 AM IST
ಉಪ ನಗರ ರೈಲ್ವೇ ಯೋಜನೆಗಾಗಿ (ಬಿಎಸ್‌ಆರ್‌ಪಿ) ಕಡಿಯಲಾಗುವ 32 ಸಾವಿರ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಂತೆ ಸಸಿಗಳನ್ನು ನೆಡಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.

ರೈಲ್ವೆ ಸುರಕ್ಷತಾ ದಳದಿಂದ 22 ಮಕ್ಕಳು ಪೋಷಕರ ಮಡಿಲಿಗೆ

May 15 2024, 01:32 AM IST
ನೈಋತ್ಯ ರೈಲ್ವೆ ಸುರಕ್ಷತಾ ದಳವು (ಆರ್‌ಪಿಎಫ್‌) ‘ನನ್ಹೆ ಫರಿಸ್ತೆಹ್’ ಕಾರ್ಯಕ್ರಮದ ಅಡಿ ಏಪ್ರಿಲ್ ತಿಂಗಳಲ್ಲಿ 4 ಬಾಲಕಿಯರು ಸೇರಿ ವಿವಿಧ ರಾಜ್ಯದ 22 ಮಕ್ಕಳನ್ನು ರಕ್ಷಿಸಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಪಾಲ್ಘಾಟ್‌ ರೈಲ್ವೆ ವಿಭಾಗ: ಪ್ಯಾಸೆಂಜರ್‌ ಸಂಚಾರದಿಂದ 964.19 ಕೋಟಿ ರು. ಆದಾಯ

May 08 2024, 01:08 AM IST
ಪ್ರಯಾಣಿಕ ರೈಲಿನಿಂದ 964.19 ಕೋಟಿ ರು., ವಿಶೇಷ ರೈಲು ಸಂಚಾರ, ವಿಶೇಷ ಶೂಟಿಂಗ್‌, ಫ್ಲ್ಯಾಟ್‌ಫಾರಂ ಟಿಕೆಟ್‌ಗಳಿಂದ 65.96 ಕೋಟಿ ರು., ಸರಕು ಸಾಗಾಟದಿಂದ 481.36 ಕೋಟಿ ರು. ಹಾಗೂ ಪಾರ್ಸೆಲ್‌ ಸರ್ವೀಸ್‌, ಜಾಹಿರಾತು, ಪಾರ್ಕಿಂಗ್‌ ಶುಲ್ಕ, ರೈಲ್ವೆ ಸೊತ್ತುಗಳ ಲೀಸ್‌ ಸೇರಿದಂತೆ ವಿವಿಧ ಮೂಲಗಳಿಂದ 64.66 ಕೋಟಿ ರು. ಆದಾಯ ಲಭಿಸಿದೆ.

ಕುಡಚಿ-ಬಾಗಲಕೋಟ ರೈಲ್ವೆ ಮಾರ್ಗ ಪೂರ್ಣಗೊಳಿಸಿ

May 03 2024, 01:05 AM IST
ಕನ್ನಡಪ್ರಭ ವಾರ್ತೆ ಮಹಾಲಿಂಗಪುರಕುಡಚಿ-ಬಾಗಲಕೋಟ ರೈಲ್ವೆ ಮಾರ್ಗ ಸ್ವತಂತ್ರ ಪೂರ್ವದ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ. ಸರ್ಕಾರ ಯಾವುದೇ ಇದ್ದರೂ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಬಾಗಲಕೋಟ ರೇಲ್ವೆ ಹೋರಾಟ ಸಮಿತಿ ಮುಖಂಡ ಕುತುಬುದ್ದೀನ್‌ ಖಾಜಿ ನೇರ ಪ್ರಶ್ನೆ ಮಾಡಿದರು.

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಯುಪಿಐ ಬಳಸಿ ಟಿಕೆಟ್‌ ಖರೀದಿಸಿ

Apr 01 2024, 02:15 AM IST
ನಗರದ ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಒಂದು ಟಿಕೆಟ್‌ ಕೌಂಟರ್‌ನಲ್ಲಿ ಯುಪಿಐ ಮೂಲಕ ಟಿಕೆಟ್‌ ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

68ನೇ ರೈಲ್ವೆ ಸಪ್ತಾಹ ಆಚರಣೆ

Mar 30 2024, 12:51 AM IST
2023-24ನೇ ಸಾಲಿನ ವಿಭಾಗದ ಸಾಧನೆಗಳ ಕುರಿತು ತಿಳಿಸಿದ ಅವರು, ಮೈಸೂರು ವಿಭಾಗವು ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಅಂತರ-ವಿಭಾಗ ರಾಜಭಾಷಾ ಮತ್ತು ಉಳಿಕೆ ವಸ್ತುಗಳ ನಿರ್ವಹಣೆಯಲ್ಲಿನ ಕಾರ್ಯಕ್ಷಮತೆಯಂತಹ ಹಲವು ವಿಭಾಗಗಳಲ್ಲಿ ದಕ್ಷತೆಯ ಫಲಕ ಪಡೆದಿದೆ

ವರ್ತುಲ ರೈಲ್ವೆಗೆ ಉಪನಗರ ರೈಲ್ವೆ ಜೋಡಣೆ ಪ್ರಸ್ತಾವ

Mar 29 2024, 02:00 AM IST
ಬೆಂಗಳೂರಿನ ಸಬ್‌ ಅರ್ಬನ್‌ ರೈಲ್ವೆಯನ್ನು ಹೊರ ವರ್ತುಲ ರೈಲ್ವೆ ಜೊತೆಗೆ ಜೋಡಿಸಲು ಕೆ-ರೈಡ್‌ ಪ್ರಸ್ತಾವನೆ ಸಲ್ಲಿಸಿದೆ. ಈ ಜೋಡಣೆಯಿಂದ ನಗರಕ್ಕೆ ಪ್ರಯಾಣಿಸಲು ಭಾರಿ ಅನುಕೂಲ ಆಗಲಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved