• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಹಳಿ ಮೇಲೆ ಬಾಲಕನ ಶವ

Jul 11 2024, 01:33 AM IST
ಬಸವನಹಳ್ಳಿ ಹೊರವಲಯದ ರೈಲ್ವೆ ಟ್ರ್ಯಾಕ್‌ನಲ್ಲಿ 12 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಮಕ್ಕಳೊಂದಿಗೆ ಆಟವಾಡಲು ಹೋಗಿದ್ದ ಕುಶಾಲ್‌ ರೈಲ್ವೆ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ರೈಲು ಹಳಿ ಮೇಲೆ ಎಸೆದು ಹೋಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರೈಲ್ವೆ ಸಚಿವ ಸೋಮಣ್ಣ ಭೇಟಿ ಮಾಡಿದ ಶಾಸಕ ಯತ್ನಾಳ

Jul 11 2024, 01:32 AM IST
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ನಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳ ಕುರಿತು ಮನವಿ ಪತ್ರ ನೀಡಿ ಚರ್ಚಿಸಿದರು.

ರೈಲ್ವೆ ಗೇಟ್ 63ರ ಸೇತುವೆ ಸಿದ್ಧ, ಸಂಚಾರಕ್ಕೆ ಮುಕ್ತ ಯಾವಾಗ?

Jul 08 2024, 12:33 AM IST
ಭಾಗ್ಯನಗರದ ಮತ್ತು ಕೊಪ್ಪಳ ಮಧ್ಯೆ ಇರುವ ರೈಲ್ವೆ ಗೇಟ್ ನಂಬರ್ 63ರಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದರೂ ರಸ್ತೆ ಕಾಮಗಾರಿ ಆಗದಿರುವುದರಿಂದ ಸಂಚಾರಕ್ಕೆ ಮುಕ್ತವಾಗಿಲ್ಲ. ಹೀಗಾಗಿ, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ರೈಲ್ವೆ ಅಂಡರ್‌ಪಾಸ್ ನಿರ್ಮಾಣಕ್ಕೆ ಆದ್ಯತೆ ನೀಡಿ

Jul 07 2024, 01:26 AM IST
ನಗರದ ರೈಲ್ವೆ ನಿಲ್ದಾಣ ಸಮೀಪದ ಬನಶಂಕರಿ, ಶಾಂತಿನಗರ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗುವಂತೆ ಈ ಭಾಗದಲ್ಲಿ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಎಂದು ನಿವಾಸಿಗಳು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣಗೆ ಮನವಿ ಮಾಡಿದರು.

ರೈಲ್ವೆ ಚಾಲಕರಿಗೆ 10 ದಿನಕ್ಕೆ 1 ರಜೆ: ರಾಹುಲ್‌ಗೆ ದೂರು

Jul 07 2024, 01:19 AM IST
ಇತ್ತೀಚೆಗೆ ದೇಶದ ವಿವಿಧ ಭಾಗಗಳಲ್ಲಿ ನಡೆದ ರೈಲು ಅಪಘಾತಗಳಿಗೆ, ರೈಲಿನ ಚಾಲಕರಿಗೆ ಸೂಕ್ತ ವಿಶ್ರಾಂತಿ ನೀಡದೇ ಇರುವುದೇ ಕಾರಣ ಎಂದು ದೂರಿರುವ ದಕ್ಷಿಣ ಭಾರತದ ರೈಲ್ವೆ ಚಾಲಕರ ಸಂಘದ ಅಧ್ಯಕ್ಷ ಕುಮಾರೇಶನ್‌, ಈ ಕುರಿತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ಗಮನ ಸೆಳೆದಿದ್ದಾಗಿ ಹೇಳಿದ್ದಾರೆ.

ಗಂಗಾವತಿ-ದರೋಜಿ ರೈಲ್ವೆ ಬ್ರಾಡ್‌ಗೇಜ್ ಮಾರ್ಗಕ್ಕೆ ಅನುದಾನ ನೀಡಲು ಒತ್ತಾಯ

Jul 06 2024, 12:45 AM IST
ಗಂಗಾವತಿ-ದರೋಜಿ ನೂತನ ಬ್ರಾಡ್‌ಗೇಜ್ ರೈಲು ಮಾರ್ಗ ಸರ್ವೇ ಕಾರ್ಯ ಮುಗಿದಿದ್ದು, ಅಂದಾಜು ವೆಚ್ಚ ₹919.49 ಕೋಟಿ ಹಣ ಬಿಡುಗಡೆ ಮಾಡಬೇಕು ಎಂದು ರೈಲ್ವೆ ಸಚಿವ ಸೋಮಣ್ಣ ಅವರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಮನವಿ ಮಾಡಿದ್ದಾರೆ.

‘ಮಂಗಳೂರಿಗೆ ಬೇಕು ಪ್ರತ್ಯೇಕ ರೈಲ್ವೆ ವಿಭಾಗ!’

Jul 05 2024, 12:48 AM IST
ಅಭಿಯಾನ ಬುಧವಾರ ಆರಂಭವಾಗಿದ್ದು, ಆಗಸ್ಟ್ 2ರ ತನಕ ನಡೆಯಲಿದೆ. ಈ ಸಹಿ ಅಭಿಯಾನದಲ್ಲಿ ಭಾಗವಹಿಸಿ ನಮ್ಮ ಈ ಪ್ರಯತ್ನವನ್ನು ಜಿಲ್ಲೆಯ ಜನತೆ ಬೆಂಬಲಿಸುವಂತೆ ಸಮಿತಿ ಮನವಿ ಮಾಡಿದೆ.

ಯಶವಂತಪುರ, ದಂಡು ರೈಲ್ವೆ ನಿಲ್ದಾಣಸಕಾಲದಲ್ಲಿ ನವೀಕರಿಸಿ: ವಿ.ಸೋಮಣ್ಣ

Jul 02 2024, 01:42 AM IST
ಯಶವಂತಪುರ ಹಾಗೂ ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿಯನ್ನು ಗುಣಮಟ್ಟದ ಜೊತೆಗೆ ಸಕಾಲದಲ್ಲಿ ಪೂರ್ಣಗೊಳಿಸಲು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

ರೈಲ್ವೆ ಹುದ್ದೆ ಬಡ್ತಿ ಪರೀಕ್ಷೆಯಲ್ಲೂ ಕನ್ನಡವಿಲ್ಲ

Jul 02 2024, 01:40 AM IST
ನೈಋತ್ಯ ರೈಲ್ವೆಯಿಂದ ನಡೆಸಲಾಗುತ್ತಿರುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (ಎಲ್‌ಡಿಸಿಇ) ಕೇವಲ ಹಿಂದಿ, ಇಂಗ್ಲಿಷ್‌ನಲ್ಲಿ ಬರೆಯುವ ಆಯ್ಕೆ ನೀಡುತ್ತಿರುವುದರಿಂದ ಕನ್ನಡಿಗರಿಗೆ ಉನ್ನತ ಹುದ್ದೆ, ಬಡ್ತಿ ಕೈತಪ್ಪುವಂತಾಗಿದೆ.

ರೈಲ್ವೆ, ಕೈಗಾರಿಕಾ ಕಾರಿಡಾರ್, ಅಪ್ಪರ್ ಭದ್ರಾ ಯೋಜನೆ ಶೀಘ್ರ ಪೂರ್ಣ: ಸಚಿವ

Jul 02 2024, 01:32 AM IST

ಅಪ್ಪರ್ ಭದ್ರಾ, ರೈಲ್ವೆ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 38
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved