• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ

Jun 14 2024, 01:07 AM IST
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.

ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಮಳೆಗಾಲಕ್ಕೆ ಹಳಿಗಳಲ್ಲಿ ವಿಶೇಷ ಗಸ್ತು

Jun 12 2024, 12:35 AM IST
ಮುಂಗಾರು ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ರೈಲು ಹಳಿಗಳ ಸಮಗ್ರ ಸುರಕ್ಷತಾ ತಪಾಸಣೆ ನಡೆಸಿದ್ದು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿದೆ.

ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ

Jun 08 2024, 12:30 AM IST
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.

ಪರಿಸರಸ್ನೇಹಿ ಉಪನಗರ ರೈಲ್ವೆ ನಿಲ್ದಾಣ

May 30 2024, 01:34 AM IST
ಉಪನಗರ ರೈಲ್ವೆ ಯೋಜನೆ ಅಡಿ ನಾಲ್ಕು ಕಾರಿಡಾರ್‌ಗಳ 58 ನಿಲ್ದಾಣಗಳನ್ನು ಭಾರತೀಯ ಹಸಿರು ಕಟ್ಟಡ ಮಂಡಳಿ (ಐಜಿಬಿಸಿ) ಮಾನದಂಡದ ಅನುಸಾರ ನಿರ್ಮಿಸಲು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ಯೋಜಿಸಿದೆ.

ಅಂತಿಮ ಹಂತದಲ್ಲಿ ರೈಲ್ವೆ ಅಂಡರ್‌ಪಾಸ್ ಕಾಮಗಾರಿ..!

May 28 2024, 01:03 AM IST
ಮಳೆ ನೀರು ಅಂಡರ್‌ಪಾಸ್ ಒಳಗೆ ಪ್ರವೇಶಿಸದಂತೆ ಮಹಾವೀರ ವೃತ್ತದ ಆರಂಭದಿಂದ ಅಂಡರ್‌ಪಾಸ್ ಪ್ರವೇಶದ್ವಾರದವರೆಗೆ ಕಬ್ಬಿಣದ ರೂಫ್ ನಿರ್ಮಾಣ ಮಾಡಲಾಗುತ್ತಿದೆ. ಅದರ ಮೇಲೆ ಕಬ್ಬಿಣದ ಶೀಟ್ ಹಾಕಿ ಮಳೆ ನೀರು ಒಳಗೆ ಬಾರದಂತೆ ಜಾಗ್ರತೆ ವಹಿಸಲಾಗಿದೆ. ಒಮ್ಮೆ ಮಳೆ ನೀರು ಅಂಡರ್‌ಪಾಸ್‌ನತ್ತ ಹರಿದುಬಂದರೂ ಸಂಚಾರಕ್ಕೆ ಅಡಚಣೆಯಾಗದಂತೆ ಚಿಕ್ಕದಾಗಿ ನಿರ್ಮಿಸಲಾಗಿರುವ ಕಾಲುವೆ ಮೂಲಕ ಮಳೆ ನೀರು ಸರಾಗವಾಗಿ ಹರಿದು ಚರಂಡಿ ಸೇರುವಂತೆ ವ್ಯವಸ್ಥೆ ಮಾಡಲಾಗಿದೆ.

ಹರಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ಮೂಲಸೌಕರ್ಯ ಕೊರತೆ

May 25 2024, 12:47 AM IST
ನೈಋತ್ಯ ರೈಲ್ವೆಗೆ ಒಳಪಡುವ ಮೈಸೂರು ವಿಭಾಗದ ವ್ಯಾಪ್ತಿಗೆ ಬರುವ ಹರಪನಹಳ್ಳಿ ರೈಲ್ವೆ ನಿಲ್ದಾಣ ಪ್ರಾರಂಭವಾಗಿ ದಶಕ ಕಳೆದಿದೆ.

ರೈಲ್ವೆ ಟಿಸಿಗಳಿಗೆ ಸೂಕ್ತ ರಕ್ಷಣೆ ನೀಡಿ

May 22 2024, 01:02 AM IST
ಟಿಸಿಗಳಿಗೆ ರೈಲ್ವೆ ಇಲಾಖೆ ಆರ್‌ಪಿಎಫ್ ಸಿಬ್ಬಂದಿ ಮೂಲಕ ರಕ್ಷಣೆ ಒದಗಿಸಬೇಕು. ಅನಗತ್ಯವಾಗಿ ರೈಲ್ವೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ನಿರಂತರ ಹಲ್ಲೆ ಮತ್ತು ಹಲ್ಲೆಗೆ ಯತ್ನಿಸಿದ ಘಟನೆಗಳು ಹೆಚ್ಚಾಗಿವೆ.

ಕೋಟಿಗಟ್ಟಲೆ ಆದಾಯ ತರುವ ರೈಲ್ವೆ ನಿಲ್ದಾಣದಲ್ಲಿ ಸೌಕರ್ಯ ಹೆಚ್ಚಿಸಿ

May 19 2024, 01:51 AM IST
ರೈಲ್ವೆ ಇಲಾಖೆಗೆ ಮಾಸಿಕ ಸುಮಾರು ಕನಿಷ್ಠ ₹2.5 ಕೋಟಿ ಆದಾಯ ತರುವ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಮೂಲ ಸೌಕರ್ಯಗಳನ್ನು ಮತ್ತಷ್ಟು ಹೆಚ್ಚಿಸುವಂತೆ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಂಘವು ಇಲಾಖೆಯ ಮೈಸೂರು ವಿಭಾಗಕ್ಕೆ ಒತ್ತಾಯಿಸಿದೆ.

ಉಪನಗರ ರೈಲ್ವೆ: ಒಂದಕ್ಕೆ ಹತ್ತು ಮರ; ಯೋಜನೆಗಾಗಿ 32 ಸಾವಿರ ಮರಗಳಿಗೆ ಕೊಡಲಿ

May 16 2024, 01:46 AM IST
ಉಪ ನಗರ ರೈಲ್ವೇ ಯೋಜನೆಗಾಗಿ (ಬಿಎಸ್‌ಆರ್‌ಪಿ) ಕಡಿಯಲಾಗುವ 32 ಸಾವಿರ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಂತೆ ಸಸಿಗಳನ್ನು ನೆಡಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.

ರೈಲ್ವೆ ಸುರಕ್ಷತಾ ದಳದಿಂದ 22 ಮಕ್ಕಳು ಪೋಷಕರ ಮಡಿಲಿಗೆ

May 15 2024, 01:32 AM IST
ನೈಋತ್ಯ ರೈಲ್ವೆ ಸುರಕ್ಷತಾ ದಳವು (ಆರ್‌ಪಿಎಫ್‌) ‘ನನ್ಹೆ ಫರಿಸ್ತೆಹ್’ ಕಾರ್ಯಕ್ರಮದ ಅಡಿ ಏಪ್ರಿಲ್ ತಿಂಗಳಲ್ಲಿ 4 ಬಾಲಕಿಯರು ಸೇರಿ ವಿವಿಧ ರಾಜ್ಯದ 22 ಮಕ್ಕಳನ್ನು ರಕ್ಷಿಸಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 36
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved