• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇದರಹಳ್ಳಿ ರೈಲ್ವೆ ಗೇಟ್ ಹತ್ತಿರ ಟ್ರಾಫಿಕ್ ಸಮಸ್ಯೆ

Jun 20 2024, 01:15 AM IST

ಕ್ಷೇತ್ರದ ಮೇದರಹಳ್ಳಿ ರೈಲ್ವೆ ಕ್ರಾಸ್ ಬಳಿ ಅನೇಕ ವರ್ಷಗಳಿಂದ ರೈಲುಗಳು ಚಲಿಸಿದ ಬಳಿಕ ಗೇಟ್ ತೆಗೆದ ಮೇಲೆ ಎರಡು ಕಡೆಯಿಂದ ವಾಹನ ಸವಾರರು ಅಡ್ಡಾದಿಡ್ಡಿ ಚಲಿಸಿ ಮತ್ತಷ್ಟು ಟ್ರಾಪಿಕ್ ಜಾಮ್‌ಗೆ ಕಾರಣವಾಗುತ್ತಿದ್ದು, ಕೆಲಸಗಳಿಗೆ ಹೋಗುವವರಿಗೆ ದಿನನಿತ್ಯ ಸಮಸ್ಯೆ ಎದುರಾಗುತ್ತಿದೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಪದತ್ಯಾಗಕ್ಕೆ ಆಗ್ರಹ

Jun 19 2024, 01:06 AM IST
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತ ಘಟನೆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣ: ಸೋಮಣ್ಣ

Jun 18 2024, 01:30 AM IST
ರೈಲ್ವೆ ರಾಜ್ಯ ಖಾತೆ ನೂತನ ಸಚಿವ ಬಂಪರ್‌ ಘೋಷಣೆ ಮಾಡಿದ್ದು 1,264 ಕಿ.ಮೀ ಕಾಮಗಾರಿ ವೇಗಕ್ಕೆ ನೈಋತ್ಯ ರೈಲ್ವೆ ಅಧಿಕಾರಿಗಳ ಸಭೆ ನಡೆಸಿದ್ದಾರೆ.

ಸಂಸದ ಈ.ತುಕಾರಾಮ್‍ಗೆ ರೈಲ್ವೆ ಸಮಿತಿಯಿಂದ ಮನವಿ ಸಲ್ಲಿಕೆ

Jun 18 2024, 12:55 AM IST
ಕಲ್ಯಾಣ ಕರ್ನಾಟಕ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ ಗಂಗಾವತಿ ಮಧ್ಯದಲ್ಲಿರುವ ತುಂಗಭದ್ರಾ ನದಿಗೆ ಸೇತುವೆ 65 ವರ್ಷಗಳ ಹಿಂದೆ ನಿರ್ಮಾಣವಾಗಿದ್ದು ಶಿಥಿಲಗೊಂಡಿದೆ.

ಪ್ರಯಾಣಿಕರಿಗೆ ರೈಲ್ವೆ ನಿಲ್ದಾಣದಲ್ಲಿ ಉತ್ತಮ ವಾತಾವರಣ ಕಲ್ಪಿಸಿ

Jun 18 2024, 12:47 AM IST
ನಗರದ ರೈಲ್ವೆ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳು ಹಾಗೂ ಸೌಲಭ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ರೈಲ್ವೆ ಮೇಲುಸೇತುವೆ ಶಾಸಕರಿಂದ ಸ್ಥಳ ಪರಿಶೀಲನೆ

Jun 17 2024, 01:33 AM IST
ಬೆಂಗಳೂರು ನೈರುತ್ಯ ರೈಲ್ವೆ ವಲಯದ ವಿಭಾಗಾಧಿಕಾರಿಗಳು ತುಮಕೂರಿಗೆ ಭೇಟಿ ನೀಡಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ, ಸ್ಥಳ ಪರಿಶೀಲನೆ ನಡೆಸಿದರು.

ತುಮಕೂರು-ರಾಯದುರ್ಗ ರೈಲ್ವೆ ಯೋಜನೆ 2026ಕ್ಕೆ ಲೋಕಾರ್ಪಣೆ

Jun 17 2024, 01:32 AM IST
ತುಮಕೂರು-ರಾಯದುರ್ಗ ರೈಲ್ವೆ ಯೋಜನೆಗೆ ತುಮಕೂರು ಜಿಲ್ಲೆ ಭಾಗದಲ್ಲಿ 11 ಕಿ.ಮೀ. ದೂರದ ಭೂಸ್ವಾಧೀನ ಬಾಕಿ ಇದ್ದು, ಅದನ್ನು ಪೂರ್ಣಗೊಳಿಸಿ 2026ರ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಯೋಜನೆಯನ್ನು ಜನರಿಗೆ ಸಮರ್ಪಣೆ ಮಾಡುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ

Jun 14 2024, 01:07 AM IST
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.

ನೈಋತ್ಯ ರೈಲ್ವೆ ವಿಭಾಗಗಳಲ್ಲಿ ಮಳೆಗಾಲಕ್ಕೆ ಹಳಿಗಳಲ್ಲಿ ವಿಶೇಷ ಗಸ್ತು

Jun 12 2024, 12:35 AM IST
ಮುಂಗಾರು ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ರೈಲು ಹಳಿಗಳ ಸಮಗ್ರ ಸುರಕ್ಷತಾ ತಪಾಸಣೆ ನಡೆಸಿದ್ದು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿದೆ.

ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ

Jun 08 2024, 12:30 AM IST
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 38
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved