• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲಲ್ಲಿ ಟಿಕೆಟ್‌ ರಹಿತ ಪ್ರಯಾಣ 9 ತಿಂಗಳಲ್ಲಿ ₹46 ಕೋಟಿ ದಂಡ: ನೈಋತ್ಯ ರೈಲ್ವೆ ಇತಿಹಾಸದಲ್ಲೇ ದಾಖಲೆ ಮೊತ್ತ!

Jan 18 2024, 02:02 AM IST

ನೈಋತ್ಯ ರೈಲ್ವೆಯು ಕಳೆದ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 6,27,014 ಪ್ರಕರಣ ದಾಖಲಿಸಿಕೊಂಡು ₹46.31 ಕೋಟಿ ದಂಡ ಸಂಗ್ರಹಿಸಿದೆ.

ಹಾಸನ ಸರ್ಕಲ್ ರೈಲ್ವೆ ಗೇಟ್‌ನಲ್ಲಿ ಮೇಲ್ಸೆತುವೆ ನಿರ್ಮಿಸುವಂತೆ ಜಯಣ್ಣ ಒತ್ತಾಯ

Jan 16 2024, 01:53 AM IST

ಹಾಸನ ಸರ್ಕಲ್‌ನ ರೈಲ್ವೆ ಗೇಟ್‌ನಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಮಾಡಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿನಿತ್ಯ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ತಾಲ್ಲೂಕು ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎಸ್. ಜಯಣ್ಣ ರಾಜ್ಯ ಸರ್ಕಾರ ಹಾಗೂ ಲೋಕಸಭಾ ಸದಸ್ಯರನ್ನು ಒತ್ತಾಯಿಸಿದ್ದಾರೆ.

ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

Jan 14 2024, 01:35 AM IST
ಹಬ್ಬಕ್ಕೆ ವಿಶೇಷ ರೈಲು ಬಿಡದ ನೈಋತ್ಯ ರೈಲ್ವೆ, ಪ್ರಯಾಣಿಕರ ಆಕ್ರೋಶ: ನಿಂತುಕೊಳ್ಳಲೂ ಆಗದಷ್ಟು ರಶ್‌!

ಜನೇವರಿ 22ಕ್ಕೆ ರೈಲ್ವೆ ಗೇಟ್ ಅಂಡರ್ ಪಾಸ್ ಅಳವಡಿಕೆ ಕಾಮಗಾರಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 14 2024, 01:32 AM IST
ನಿತ್ಯ ಕೆಲಸದ ವೇಳೆ ರೈಲುಗಳ ಸಂಚಾರವನ್ನು ಸೌಥ್ ವೆಸ್ಟರ್ನ್ ರೈಲ್ವೆ ಇಲಾಖೆಯವರು ಸ್ಥಗಿತಗೊಳಿಸಿ ಕಾಮಗಾರಿ ಮಾಡಲು ಅವಕಾಶ ಮಾಡಿಕೊಡಿದ್ದಾರೆ.

ರೈಲ್ವೆ ಟಿಕೆಟ್ ರಿಯಾಯ್ತಿ ಮರುಜಾರಿ ಇಲ್ಲ: ಸಚಿವ ವೈಷ್ಣವ್‌ ಸುಳಿವು

Jan 13 2024, 01:33 AM IST
ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ಬಂದ ಬಳಿಕ ಭಾರತೀಯ ರೈಲ್ವೆ ರಿಯಾಯ್ತಿ ದರದಲ್ಲಿ ನೀಡುತ್ತಿದ್ದ ಟಿಕೆಟ್‌ಗಳನ್ನು ನಿಲ್ಲಿಸಿತ್ತು. ಬಳಿಕ ಅದನ್ನು ಆರಂಭ ಮಾಡಿಲ್ಲ. ಈ ರಿಯಾಯ್ತಿ ದರವನ್ನು ಇನ್ನು ಮಾಡುವ ಸಾಧ್ಯತೆ ಇಲ್ಲ ಎಂದು ತಾರ್ಕಿಕವಾಗಿ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ರೈಲ್ವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ಮನವಿ

Jan 12 2024, 01:46 AM IST
ಕೇಂದ್ರ ರೈಲ್ವೆ ಸಚಿವರಿಗೆ ರಾಜಾ ಅಮರೇಶ್ವರ ನಾಯಕ ಪತ್ರ. ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟವಿಗೆ ಸೂಚಿಸುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.

ಅಮೃತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಖಾತೆ ಸಚಿವ ಎ.ನಾರಾಯಣಸ್ವಾಮಿ

Jan 09 2024, 02:00 AM IST
ಚಿತ್ರದುರ್ಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ನೀಲನಕ್ಷೆ ಹಾಗೂ ಕಾಮಗಾರಿ ಸ್ಥಳ ವೀಕ್ಷಿಸಿ, ಪರಿಶೀಲಿಸಿದ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಚಿತ್ರದುರ್ಗ ಜಿಲ್ಲೆ ರೇಲ್ವೆ ಉನ್ನತಿಗೆ ಕ್ರಮಕೈಗೊಳ್ಳಲಾಗುವುದು ಎಂದರು.

ಎನ್‌ಪಿಎಸ್ ವಿರುದ್ಧ ರೈಲ್ವೆ ನೌಕರರಿಂದ ಪ್ರತಿಭಟನೆ

Jan 09 2024, 02:00 AM IST
ಕೇಂದ್ರ ಸರ್ಕಾರ ನೌಕರರ ಹಿತ ಕಾಯದ ಎನ್‌ಪಿಎಸ್ ರದ್ದುಗೊಳಿಸಬೇಕು. ಈ ಹಿಂದಿನಂತೆಯೇ ಹಳೆಯ ಪಿಂಚಣಿ ಯೋಜನೆಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಲಾಯಿತು.

ಸ್ವಾತಂತ್ರ್ಯ ಹೋರಾಟಕ್ಕೆ ರಾಯಚೂರು ರೈಲ್ವೆ ನಿಲ್ದಾಣ ಸ್ಫೂರ್ತಿ: ಡಿ. ಪಂಪಣ್ಣ

Jan 08 2024, 01:45 AM IST
ನಗರಕ್ಕೆ ಗಾಂಧೀಜಿ ಬಂದಿದ್ದ ಸಂದರ್ಭ ಮೆಲಕು ಹಾಕಿದ ಸ್ವತಂತ್ರ ಹೋರಾಟಗಾರ ಡಿ.ಹಂಪಣ್ಣ. ರಾಯಚೂರಿನ ಕೇಂದ್ರ ರೈಲ್ವೆ ನಿಲ್ದಾಣದ 152 ನೇ ಮಹೋತ್ಸವದ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು.

ತಿಂಗಳಾಂತ್ಯಕ್ಕೆ ಹೀಲಲಿಗೆ-ರಾಜಾನುಕುಂಟೆ ಮಾರ್ಗದ ಸಬ್‌ಅರ್ಬನ್‌ ರೈಲ್ವೆ ಕೆಲಸ ಶುರು

Jan 02 2024, 02:15 AM IST
ಉಪನಗರ ರೈಲ್ವೆ ಯೋಜನೆಯ ನಾಲ್ಕನೇ ಕಾರಿಡಾರ್‌ ‘ಕನಕ ಮಾರ್ಗ’ದ ಟೆಂಡರನ್ನು ಲಾರ್ಸೆನ್‌ ಆ್ಯಂಡ್‌ ಟರ್ಬೊ (ಎಲ್ ಆ್ಯಂಡ್ ಟಿ) ಕಂಪನಿ ಪಡೆದಿದೆ. ಜನವರಿ ಅಂತ್ಯದಿಂದ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದ್ದು, 2026ರ ಜೂನ್‌ ವೇಳೆಗೆ ಕೆಲಸ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved