• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೃತ್ ಭಾರತ್ ಸ್ಟೇಷನ್ ತಿಪಟೂರು ರೈಲ್ವೆ ನಿಲ್ದಾಣದ ಪುನಾರಾಭಿವೃದ್ಧಿ

Feb 27 2024, 01:32 AM IST
ಸಾರ್ವಜನಿಕ ಸ್ಥಳಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಅದರಲ್ಲಿ ತಿಪಟೂರು ರೈಲ್ವೆ ನಿಲ್ದಾಣವನ್ನು 25.63 ಕೋಟಿ ರು.ವೆಚ್ಚದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪುನರಾಭಿವೃದ್ಧಿಗೊಳಿಸುವ ಮೂಲಕ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಹೈಟೆಕ್ ರೈಲ್ವೆ ನಿಲ್ದಾಣಕ್ಕೆ ಮುಂದಾಗಿರುವುದು ಶ್ಲಾಘನೀಯ.

ಜಗತ್ತಿನ ಅತಿದೊಡ್ಡ ರೈಲ್ವೆ ಸುಧಾರಣೆಗೆ ಮೋದಿ ಚಾಲನೆ

Feb 27 2024, 01:31 AM IST
ಕರ್ನಾಟಕದ 34, ದೇಶದ 554 ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. 41000 ಕೋಟಿ ಮೌಲ್ಯದ 2000 ರೈಲ್ವೆ ಕಾಮಗಾರಿಗಳನ್ನು ಶುರು ಮಾಡಲಾಗಿದೆ.

ಕೊನೆಗೂ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮೂಹೂರ್ತ ಫಿಕ್ಸ್‌

Feb 26 2024, 01:34 AM IST
ಪಟ್ಟಣದಿಂದ ಬೂದಿಕೋಟೆ, ಮಾಲೂರು ಹಾಗೂ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಬೂದಿಕೋಟೆ ವೃತ್ತದ ಬಳಿ ಈ ಹಿಂದೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಅಳವಡಿಸಿದ್ದ ಗೇಟ್ ಐದು ವರ್ಷಗಳ ಹಿಂದೆ ಬಂದ್ ಮಾಡಿದ್ದರಿಂದ ವಾಹನಸವಾರರು ಒಂದು ಕಿ.ಮೀ ಸುತ್ತಿಕೊಂಡು ಸಂಚರಿಸಬೇಕಿತ್ತು

ಬೆಂಗಳೂರು ವಿಭಾಗದ 15 ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಪ್ರಧಾನಿ ಚಾಲನೆ

Feb 24 2024, 02:36 AM IST
ರೈಲ್ವೆ ಸಚಿವಾಲಯದ ರೈಲ್ವೆ ಅಭಿವೃದ್ಧಿ ಮಂಡಳಿಯು ದೇಶದ 554 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಹಾಗೂ 1,585 ರೈಲ್ವೆ ಕೆಳ ಮತ್ತು ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಗೆ ಯೋಜನೆ ರೂಪಿಸಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್‌ ಮೋಹನ್‌ ತಿಳಿಸಿದರು.

ಅಯೋಧ್ಯೆ- ಮೈಸೂರು ರೈಲಲ್ಲಿ ಗದ್ದಲ: ವ್ಯಕ್ತಿ ವಶಕ್ಕೆ ಪಡೆದ ರೈಲ್ವೆ ಪೊಲೀಸರು

Feb 24 2024, 02:33 AM IST
ಅಯೋಧ್ಯೆಯಿಂದ ಮೈಸೂರಿಗೆ ವಾಪಸಾಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಹೇಳಿ ಆತಂಕ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ರೈಲ್ವೆ ಪೊಲೀಸರು ವ್ಯಕ್ತಿಯೊಬ್ಬನನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಲ್ಲಿಗೆ ಮಾರ್ಗದ 12 ರೈಲ್ವೆ ಸ್ಟೇಶನ್‌ ವಿನ್ಯಾಸ ಬದಲು?

Feb 20 2024, 01:51 AM IST
ಉಪನಗರ ರೈಲು ಯೋಜನೆಯ ‘ಮಲ್ಲಿಗೆ’ ಕಾರಿಡಾರ್‌ನ ನಿಲ್ದಾಣಗಳ ವಿನ್ಯಾಸ ಬದಲಾವಣೆಯೊಂದಿಗೆ ತಿಂಗಳಾಂತ್ಯದಲ್ಲಿ ಮರು ಟೆಂಡರ್‌ ಕರೆಯಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮುಂದಾಗಿದೆ.

ರೈಲ್ವೆ ಕಾಮಗಾರಿಯಲ್ಲಿ ಹಾನಿಗೊಳಗಾದ ಸರ್ಕಾರಿ ಕಟ್ಟಡವನ್ನು ಮರು ನಿರ್ಮಿಸಿ ಕೊಡುವುದು ರೈಲ್ವೆ ಇಲಾಖೆ ಜವಾಬ್ದಾರಿ

Feb 20 2024, 01:46 AM IST
ಗದಗ-ವಾಡಿ ರೈಲ್ವೆ ಮಾರ್ಗ ನಿರ್ಮಾಣ ವೇಳೆಯಲ್ಲಿ ಕುಷ್ಟಗಿ ಪಟ್ಟಣದ ಶಾಲೆಯೊಂದಕ್ಕೆ ಹಾನಿಯಾಗಿದೆ.

ರೈಲ್ವೆ ಅಂಡರ್‌ಪಾಸ್‌ ಕಾಮಗಾರಿ ಸ್ಥಗಿತ: ಜನಾಕ್ರೋಶ

Feb 14 2024, 02:17 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದಿಂದ ಬೆಂಗಳೂರು ಮುಖ್ಯರಸ್ತೆಗೆ ಖಾಸ್‌ಬಾಗ್‌ ಮೂಲಕ ಸಂಪರ್ಕಿಸುವ ರಸ್ತೆಯಲ್ಲಿ ಜನರ ಬಹುವರ್ಷಗಳ ಒತ್ತಾಯಕ್ಕೆ ಮಣಿದು ಆರಂಭವಾಗಿದ್ದ ರೈಲ್ವೇ ಅಂಡರ್‌ಪಾಸ್‌ ಡಬ್ಲಿಂಗ್ ಕಾಮಗಾರಿ ಸ್ಥಗಿತಗೊಂಡು ತಿಂಗಳುಗಳೇ ಕಳೆದಿವೆ.

ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ: ಡಾ.ಉಮೇಶ ಜಾಧವ

Feb 12 2024, 01:30 AM IST
ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು.

ಬೆಂಗ್ಳೂರು ರೈಲ್ವೆ ಮಾರ್ಗದಲ್ಲಿ ಸ್ವಯಂ ಚಾಲಿತ ಸಿಗ್ನಲಿಂಗ್‌ ಅಳವಡಿಕೆಗೆ ಸಿದ್ಧತೆ

Feb 11 2024, 01:50 AM IST
ಪ್ರಯಾಣಿಕ ಹಾಗೂ ಸರಕು ಸಾಗಣೆ ರೈಲುಗಳ ಸುಗಮ ಸಂಚಾರಕ್ಕಾಗಿ ಆಟೋಮ್ಯಾಟಿಕ್‌ ಸಿಗ್ನಲಿಂಗ್‌ ಸಿಸ್ಟಂ ಅನುಷ್ಠಾನ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved