• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಟರ್ಮಿನಲ್ ಗುತ್ತಿಗೆದಾರನ ಬೇಜವಾಬ್ದಾರಿ: ಹೊಂಡಕ್ಕೆ ಬಿದ್ದು ಕೋಟೆಗಂಗೂರು ಬಾಲಕಿ ಸಾವು

Nov 08 2023, 01:01 AM IST
ಹೊಲದಲ್ಲಿದ್ದ ಪೋಷಕರಿಂದ ಮನೆ ಬೀಗದ ಕೀ ಪಡೆದು ವಾಪಸಾಗುವಾಗ ದುರ್ಘಟನೆ

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಕೊನೆಗೂ ಶುರುವಾಯ್ತು ಎಸ್ಕಲೇಟರ್ ಸೌಲಭ್ಯ

Nov 05 2023, 01:15 AM IST
ಅಂತೂ ಬಳ್ಳಾರಿ ನಗರದ ಕೇಂದ್ರೀಯ ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್ ಸೌಲಭ್ಯ ಆರಂಭವಾಗಿದೆ. ಒಂದನೇ ಪ್ಲಾಟ್‌ಫಾರಂನಿಂದ ಎರಡನೇ ಪ್ಲಾಟ್‌ಫಾರಂಗೆ ತೆರಳಲು ಒದ್ದಾಡುತ್ತಿದ್ದ ಪ್ರಯಾಣಿಕರು ಈಗ ನಿರಾಳರಾಗಿದ್ದಾರೆ. ಈ ಸೌಲಭ್ಯ ಒದಗಿಸುವಂತೆ ಬಹುದಿನಗಳ ಬೇಡಿಕೆ ಇತ್ತು. ನಾಲ್ಕು ತಿಂಗಳ ಹಿಂದೆ ಲಿಫ್ಟ್ ಸೇವೆ ಆರಂಭವಾಗಿದೆ.

ವಿದ್ಯುತ್, ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಪ್ರತಿಭಟನೆ

Nov 04 2023, 12:32 AM IST
ವಿದ್ಯುತ್ ಮತ್ತು ರೈಲ್ವೆಯನ್ನು ಕೆಂದ್ರ ಸರ್ಕಾರ ಖಾಸಗೀಕರಣ ಮಾಡಲು ಹೊರಟಿದೆ ಎಂದು ಆರೋಪಿಸಿ ನಗರದಲ್ಲಿ ಸಿಐಟಿಯು ವತಿಯಿಂದ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಪ್ರತಿಭಟನೆ

Nov 04 2023, 12:31 AM IST
ರೈಲ್ವೆ ವಲಯವನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಅಸ್ತು ಎಂದಿದ್ದು, ಕೂಡಲೇ ಕೇಂದ್ರ ತನ್ನ ನಿಲುವಿನಿಂದ ಹಿಂದಕ್ಕೆ ಸರಿಯಬೇಕು.

ರೈಲ್ವೆ, ವಿದ್ಯುತ್ ಖಾಸಗೀಕರಣ ಖಂಡಿಸಿ ಪ್ರತಿಭಟನೆ

Nov 04 2023, 12:30 AM IST
ರೈಲು ನಿಲ್ದಾಣದ ಮುಂದೆ ಸಿಐಟಿಯು ಜಿಲ್ಲಾ ಸಮಿತಿಯಿಂದ ಹೋರಾಟ

ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾಮಗಾರಿ ಆರಂಭ

Oct 28 2023, 01:15 AM IST
ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾಮಗಾರಿಗೆ ಶಾಸಕ ರೇವಣ್ಣ ಚಾಲನೆ ನೀಡಿದರು.

ರೈಲು ಚಾಲಕರು 12 ತಾಸಿಗಿಂತ ಅಧಿಕ ಕೆಲಸ ಮಾಡುವಂತಿಲ್ಲ: ರೈಲ್ವೆ

Oct 14 2023, 01:00 AM IST
ಒಡಿಶಾ ಭೀಕರ ರೈಲು ದುರಂತದ ಬೆನ್ನಲ್ಲೇ ರೈಲು ಚಾಲಕರ ಗರಿಷ್ಠ ಕೆಲಸದ ಅವಧಿ 12 ಗಂಟೆಗಳನ್ನು ಮೀರಬಾರದು ಎಂದು ಗುರುವಾರ ರೈಲ್ವೆ ಮಂಡಳಿಯು ಎಲ್ಲಾ ವಲಯಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ರಿಪೇರಿಗೆ ೧೦ ಕೋಟಿ ರು. ಮಂಜೂರು

Oct 12 2023, 12:00 AM IST
ಹಂಗರಹಳ್ಳಿಯ ರೈಲ್ವೆ ಮೇಲ್ಸೆತುವೆ ದುರಸ್ತಿಗೆ ರೈಲ್ವೆ ಇಲಾಖೆ ೧೦ ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ರೈಲ್ವೆ ನಿಗೂಢ ವಸ್ತು ಸ್ಫೋಟ<bha>;</bha> ಆರೋಪಿ ಸಿಗಲೇ ಇಲ್ಲ!

Oct 12 2023, 12:00 AM IST
ರೈಲ್ವೆಯಲ್ಲಿ ನಡೆದ ಸ್ಪೋಟದ ಬಗ್ಗೆಯೇ ಇಲಾಖೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಲು ಆಗಿಲ್ಲ ಎಂದರೆ ರೈಲ್ವೆ ಪ್ರಯಾಣ ಎಷ್ಟು ಸುರಕ್ಷಿತ ಎಂದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.

ಪ್ರಯಾಸ ಪಡುತ್ತಿರುವ ರೈಲ್ವೆ ಪ್ರಯಾಣಿಕರು, ಎಸ್ಕಲೇಟರ್‌ಗೆ ಬೇಡಿಕೆ

Oct 06 2023, 01:16 AM IST
ಹಾವೇರಿಯ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದ ಒಂದು ಪ್ಲಾಟ್‌ ಫಾರ್ಮ್‌ನಿಂದ ಮತ್ತೊಂದಕ್ಕೆ ಹೋಗಲು ಪ್ರಯಾಣಿಕರು ಫುಟ್‌ ಓವರ್ ಬ್ರಿಡ್ಜ್ ಏರಲು ಏದುಸಿರು ಬಿಟ್ಟು ಪ್ರಯಾಸಪಡುತ್ತಿದ್ದಾರೆ. ಮೂಲಸೌಲಭ್ಯಗಳಿಂದ ವಂಚಿತವಾಗಿರುವ ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್‌ ಅಳವಡಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved