ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸ್ವಾತಂತ್ರ್ಯ ಹೋರಾಟಕ್ಕೆ ರಾಯಚೂರು ರೈಲ್ವೆ ನಿಲ್ದಾಣ ಸ್ಫೂರ್ತಿ: ಡಿ. ಪಂಪಣ್ಣ
Jan 08 2024, 01:45 AM IST
ನಗರಕ್ಕೆ ಗಾಂಧೀಜಿ ಬಂದಿದ್ದ ಸಂದರ್ಭ ಮೆಲಕು ಹಾಕಿದ ಸ್ವತಂತ್ರ ಹೋರಾಟಗಾರ ಡಿ.ಹಂಪಣ್ಣ. ರಾಯಚೂರಿನ ಕೇಂದ್ರ ರೈಲ್ವೆ ನಿಲ್ದಾಣದ 152 ನೇ ಮಹೋತ್ಸವದ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು.
ತಿಂಗಳಾಂತ್ಯಕ್ಕೆ ಹೀಲಲಿಗೆ-ರಾಜಾನುಕುಂಟೆ ಮಾರ್ಗದ ಸಬ್ಅರ್ಬನ್ ರೈಲ್ವೆ ಕೆಲಸ ಶುರು
Jan 02 2024, 02:15 AM IST
ಉಪನಗರ ರೈಲ್ವೆ ಯೋಜನೆಯ ನಾಲ್ಕನೇ ಕಾರಿಡಾರ್ ‘ಕನಕ ಮಾರ್ಗ’ದ ಟೆಂಡರನ್ನು ಲಾರ್ಸೆನ್ ಆ್ಯಂಡ್ ಟರ್ಬೊ (ಎಲ್ ಆ್ಯಂಡ್ ಟಿ) ಕಂಪನಿ ಪಡೆದಿದೆ. ಜನವರಿ ಅಂತ್ಯದಿಂದ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದ್ದು, 2026ರ ಜೂನ್ ವೇಳೆಗೆ ಕೆಲಸ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಹೊಳೆಆಲೂರು- ಬಾಗಲಕೋಟೆ ಜೋಡಿ ರೈಲ್ವೆ ಮಾರ್ಗದ ಭದ್ರತಾ ಸಮೀಕ್ಷೆ ಪರೀಶಿಲನೆ
Dec 30 2023, 01:30 AM IST
ಬಾಗಲಕೋಟೆ: ರೈಲ್ವೆ ಇಲಾಖೆಯ ಭದ್ರತಾ ಅಧಿಕಾರಿಗಳ ತಂಡ ಶುಕ್ರವಾರ ನಗರದ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಹೊಳೆಆಲೂರು- ಬಾಗಲಕೋಟೆ ಮಧ್ಯೆ ಜೋಡಿ ರೈಲ್ವೆ ಮಾರ್ಗದ ಭದ್ರತಾ ಸಮೀಕ್ಷೆ ಪರೀಶಿಲಿಸಿ ತಾತ್ಕಾಲಿಕ ರೈಲ್ವೆ ನಿಲ್ದಾಣ ಉದ್ಘಾಟಿಸಿದರು.
ಶತಮಾನದ ರೈಲ್ವೆ ನಿಲ್ದಾಣಗಳಿಗೆ ಪುನಃ ಜೀವಕಳೆ
Dec 23 2023, 01:45 AM IST
*ಪಾರಂಪರಿಕ ವಾಸ್ತುಶೈಲಿಗೆ ಧಕ್ಕೆ ಬಾರದಂತೆ ನವೀಕರಣ ಜೀರ್ಣಾವಸ್ಥೆಗೆ ತಲುಪಿದ್ದ ದೊಡ್ಡಜಾಲ, ದೇವನಹಳ್ಳಿ, ಆವತಿಹಳ್ಳಿ ನಿಲ್ದಾಣ ಜೀರ್ಣೋದ್ಧಾರ, ನಂದಿ ಹಾಲ್ಟ್ ಕೆಲಸ ಪ್ರಗತಿಯಲ್ಲಿದೆ.
ಮಂಗ್ಳೂರು ಪಾಲಿಕೆ ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ
Dec 22 2023, 01:30 AM IST
ಮಂಗಳೂರು ಮಹಾನಗರ ಪಾಲಿಕೆಯ ವಾರ್ಡಿನ ಕೆಲವು ಭಾಗಗಳಲ್ಲಿ ಇರುವಂತಹ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪಾಲಿಕೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸುವುದು, ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸುವುದು, ಹಾಗೂ ರಸ್ತೆಗಳನ್ನು ನಿರ್ಮಿಸುವುದು ಇತ್ಯಾದಿ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.
ಅಂತ್ಯ ಕಾಣದ ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ
Dec 18 2023, 02:00 AM IST
Kadadakkatte, Railway flyover work, traffic jamm, M. SRC Company Infra Private Limited, Hyderabad, Bhadravati news
ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಆರಂಭಿಸಿ: ಆರ್.ವಿ.ಪುಟ್ಟಕಾಮಣ್ಣ
Dec 18 2023, 02:00 AM IST
ತುಮಕೂರು-ದಾವಣಗೆರೆ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಶಿರಾ ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿ ಎಂದು ತುಮಕೂರು ಜಿಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಒತ್ತಾಯಿಸಿದರು.
ಜಲ್ಲೆಯಲ್ಲಿ ರೈಲ್ವೆ ಯೋಜನೆಗಳು ಪೂರ್ಣಗೊಳ್ಳಲು ಶೀಘ್ರ ಸ್ಪಂದಿಸಿ
Dec 14 2023, 01:30 AM IST
2020-21ರಲ್ಲಿ ₹62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾದ ಶಿವಮೊಗ್ಗ ಸಮೀಪ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ನಿರ್ಮಾಣ ಕಾರ್ಯವನ್ನು ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27ರಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ರೈಲ್ವೆ ಘಾಟ್ ಪ್ರದೇಶ ಹಳಿ ವಿದ್ಯುದೀಕರಣ ಜೂನ್ಗೆ ಪೂರ್ಣ: ಮೈಸೂರು ಎಡಿಆರ್ಎಂ
Dec 03 2023, 01:00 AM IST
ರೈಲ್ವೆ ಘಾಟ್ಟ್ ಹಳಿ ವಿದ್ಯುದೀಕರಣ ಕಾಮಗಾರಿ ಜೂನ್ನ್ಗೆ ಪೂರ್ಣಗೊಳ್ಳಲಿದೆ
15 ದಿನಕ್ಕೊಮ್ಮೆ ರೈಲ್ವೆ ಸುರಕ್ಷತೆಯ ಕ್ರಿಯಾ ಯೋಜನೆ ರೂಪಿಸಿ
Nov 26 2023, 01:15 AM IST
ಪ್ರತಿ ಹದಿನೈದು ದಿನಕ್ಕೊಮ್ಮೆ ರೈಲ್ವೆ ಸುರಕ್ಷತೆ ಕ್ರಿಯಾ ಯೋಜನೆ ರೂಪಿಸಬೇಕು. ಎಲ್ಲ ವಲಯಗಳಲ್ಲೂ ಈ ಕೆಲಸ ಆಗಬೇಕು. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಎಲ್ಲ ರೈಲ್ವೆ ಯಾರ್ಡ್ಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಆಧುನೀಕರಣಗೊಳಿಸಬೇಕೆಂದು ಕೇಂದ್ರ ರೈಲ್ವೆ, ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.
< previous
1
...
30
31
32
33
34
35
36
37
38
next >
More Trending News
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ