• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೇ ರೈಲ್ವೆ ಯೋಜನೆಗಳು ಶೀಘ್ರ ಪೂರ್ಣ: ಸಚಿವ ಸೋಮಣ್ಣ

May 08 2025, 12:36 AM IST

ರಾಜ್ಯದಲ್ಲಿ ನಾಲ್ಕೈದು ದಶಕದಿಂದ ನನೆಗುದಿಗೆ ಬಿದ್ದಿದ್ದ ₹39 ಸಾವಿರ ಕೋಟಿ ವೆಚ್ಚದ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಮಾಕ್‌ ಡ್ರಿಲ್

May 08 2025, 12:35 AM IST

 ಸ್ಥಳೀಯ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಬುಧವಾರ ಸಂಜೆ ನಾಗರಿಕ ರಕ್ಷಣಾ ಅಣಕು ಕವಾಯತು (ಮಾಕ್‌ ಡ್ರಿಲ್) ನಡೆಸಲಾಯಿತು.

ನರಗುಂದಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಲು ಸಚಿವ ಜೋಶಿ ಆಗ್ರಹ

May 07 2025, 12:52 AM IST
ಜಿಲ್ಲೆಯಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ನರಗುಂದ ಪಟ್ಟಣಕ್ಕೆ ಹೊಸ ರೈಲ್ವೆ ಮಾರ್ಗ ಪ್ರಾರಂಭಿಸಬೇಕೆಂದು ತಾಲೂಕು ರೈಲ್ವೆ ಹೋರಾಟ ಸಮಿತಿ ಹಾಗೂ ಕನ್ನಡಪರ ಸಂಘಟನೆಗಳು ಕೇಂದ್ರ ಸಚಿವ ಜೋಶಿಗೆ ಮನವಿ ನೀಡಿ ಆಗ್ರಹಿಸಿದರು.

ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿಗೆ ಆದ್ಯತೆ: ವಿ. ಸೋಮಣ್ಣ

May 04 2025, 01:30 AM IST
12 ಲಕ್ಷಕ್ಕೂ ಹೆಚ್ಚು ಕನ್ನಡ ಭಾಷೆಯ ನೌಕರರು ರೈಲ್ವೆ ಇಲಾಖೆಯಲ್ಲಿದ್ದಾರೆ. ಅವರಿಗೆ ಅನುಕೂಲವಾಗುವ ದೃಷ್ಟಿಯಿಂದಲೇ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಬರೆಯಲು ಮಾಡಿದ ಮನವಿಗೆ ಪ್ರಧಾನಿಗಳು ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ರೈಲ್ವೆ ಮಂಡಳಿ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷೇಧ ರದ್ದು

Apr 29 2025, 01:49 AM IST

ಮಂಗಳವಾರದಿಂದ ನಡೆಯಲಿರುವ ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ತೆಗೆಸದಂತೆ ರೈಲ್ವೆ ಇಲಾಖೆ ಸೂಚನೆ ನೀಡಿದೆ 

ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ನಿಷೇಧ ಕೈಬಿಟ್ಟ ರೈಲ್ವೆ ಸಚಿವಾಲಯ

Apr 28 2025, 11:52 PM IST
ಪರೀಕ್ಷೆಗೆ ಧಾರ್ಮಿಕ ಚಿಹ್ನೆಗಳು ಧರಿಸದಂತೆ ಸೂಚನೆಯ ವಿವಾದವನ್ನು ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದು ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ವಿ. ಸೋಮಣ್ಣ, ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಮಂಗಳಸೂತ್ರ, ಜನಿವಾರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ರೈಲ್ವೆ ಪರೀಕ್ಷೆಯಲ್ಲೂ ಮಂಗಳಸೂತ್ರ ನಿಷಿದ್ಧ!

Apr 28 2025, 01:32 AM IST

 ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.

ರೈಲ್ವೆ ಮೇಲ್ಸೇತುವೆ ಭವಿಷ್ಯದ ಬೆಳವಣಿಗೆಗೆ ಪೂರಕ

Apr 27 2025, 01:35 AM IST
ಭದ್ರಾವತಿ: ಕಡದಕಟ್ಟೆ ರೈಲ್ವೆ ಗೇಟ್ ಬಳಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ಸೇತುವೆ ನಗರದ ಭವಿಷ್ಯದ ಬೆಳವಣಿಗೆಗೆ ಪೂರಕವಾಗಲಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಹಾಸನ - ಬೇಲೂರು - ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಕೇಂದ್ರ ಸಚಿವ ವಿ ಸೋಮಣ್ಣ

Apr 27 2025, 01:30 AM IST
ಹಾಸನ, ಬೇಲೂರು, ಚಿಕ್ಕಮಗಳೂರು ರೈಲ್ವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.ಹಳೇಬೀಡಿನ ಖಾಸಗಿ ಸಮಾರಂಭಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿಸೆಂಬರ್‌ ಒಳಗೆ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ಕೆಲಸ ಮುಗಿಸಿ

Apr 24 2025, 12:02 AM IST
ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ಕಾರ ನಿಗದಿಪಡಿಸಿದ ಷರತ್ತುಗಳು ಹಾಗೂ ಗುಣಮಟ್ಟ ಪಾಲನೆಯ ಜತೆಗೆ ಡಿಸೆಂಬರ್ ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕಾದ್ದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಕಾರ್ಮಿಕರ ಕೊರತೆ ಅಥವಾ ವೈಯಕ್ತಿಕ ಕಾರಣಗಳಿಗೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ಕಾರ್ಯದಿಂದ ವೈಯಕ್ತಿಕವಾಗಿ ಬೇಸರವಾಗಿದ್ದು, ಮಳೆಗಾಲದ ಒಳಗೆ ಮೇಜರ್ ಕೆಲಸಗಳನ್ನು ಮುಗಿಸಲು ಸೂಚಿಸಿದ್ದೇವೆ ಎಂದ ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 38
  • next >

More Trending News

Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved