• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಷ್ಟಗಿ, ನರಗುಂದ, ಘಟಪ್ರಭಾ ಹೊಸ ರೈಲ್ವೆ ಮಾರ್ಗ ಆರಂಭಿಸಿ

Mar 07 2025, 11:48 PM IST
ಕುಷ್ಟಗಿ-ನರಗುಂದ-ಘಟಪ್ರಭಾ ರೈಲ್ವೆ ಹೋರಾಟ ಸಮಿತಿ ಈ ಹೊಸ ಮಾರ್ಗದ ಬೇಡಿಕೆಗೆ ಹೋರಾಟ ಆರಂಭಿಸಿದೆ. ಈ ಮಾರ್ಗ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳಿಗೆ ಸಂಪರ್ಕ ಸೇತುವೆ ಆಗಲಿದೆ. ಕೃಷಿ, ತೋಟಗಾರಿಕೆ ಉತ್ಪನ್ನ ವಾಣಿಜ್ಯ ವಹಿವಾಟು, ಸರಕು ಸಾಗಾಣಿಕೆ ಜನರಿಗೆ ಆದಾಯ ದ್ವಿಗುಣ ಹಾಗೂ ಕಡಿಮೆ ವೆಚ್ಚದ ಪ್ರಯಾಣ ಸೇರಿದಂತೆ ಧಾರ್ಮಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳ ದರ್ಶನಕ್ಕೆ ಅನುಕೂಲವಾಗಲಿದೆ.

ರೈಲ್ವೆ ಪೋರ್ಟರ್‌ಗಳೊಂದಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಾದ : ಭರವಸೆ

Mar 06 2025, 12:32 AM IST
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿ ರೈಲು ನಿಲ್ದಾಣದಲ್ಲಿ ಇತ್ತೀಚೆಗೆ ಪೋರ್ಟರ್‌ಗಳೊಂದಿಗೆ ಸಂವಾದ ನಡೆಸಿದ್ದು, ಈ ವೇಳೆ ಅವರ ಸಮಸ್ಯೆಯನ್ನು ಸಂಸತ್ತಿನ ಗಮನಕ್ಕೆ ತರಲಾಗುವುದು ಎನ್ನುವ ಭರವಸೆ ನೀಡಿದರು.

ಕೊಂಕಣ ರೈಲ್ವೆ ಸೌಲಭ್ಯ ಸುಧಾರಣೆಗೆ ಪ್ರಯತ್ನ: ಸಂಸದ ಕಾಗೇರಿ

Mar 05 2025, 12:31 AM IST
ಕೊಂಕಣ ರೈಲ್ವೆಯ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಜಿಲ್ಲೆಯ ಅರ್ಹರಿಗೆ ಉದ್ಯೋಗವಕಾಶ ಕೂಡ ಕಲ್ಪಿಸಲಾಗುತ್ತಿದೆ

ಧಾರವಾಡ ರೈಲ್ವೆ ಮಾರ್ಗ ಸಮೀಕ್ಷೆ ತ್ವರಿತವಾಗಲಿ:ಸಂಸದ ಜಗದೀಶ್ ಶೆಟ್ಟರ್

Mar 05 2025, 12:30 AM IST
ಮಾರ್ಚ್ ಅಂತ್ಯದೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಬೇಕು ಎಂದು ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್‌ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌

Mar 02 2025, 01:17 AM IST
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

ವಿವಿಧ ಕಾಡಂಚಿನ ಪ್ರದೇಶದಲ್ಲಿ 15 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಕ್ರಿಯೆಗೆ ಎ.ಎಸ್.ಪೊನ್ನಣ್ಣ ಚಾಲನೆ

Feb 27 2025, 12:31 AM IST
ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರು. ಬಿಡುಗಡೆಗೆ ಮಂಜೂರಾತಿ ನೀಡಿದೆ.

ಐಆರ್‌ಸಿಟಿಸಿ ವೆಬ್‌ ಪೋರ್ಟಲ್‌ನಲ್ಲಿ ರೈಲ್ವೆ ತತ್ಕಾಲ ಟಿಕೆಟ್‌ ಸಿಗೋದು ಡೌಟ್‌

Feb 26 2025, 01:06 AM IST
ಆನ್‌ಲೈನ್‌ನಲ್ಲಿ ಮಾತ್ರ ಪ್ರಯಾಣಿಕರು ನೇರವಾಗಿ ತತ್ಕಾಲ್‌ ಟಿಕೆಟ್‌ ಬುಕ್ಕಿಂಗ್‌ ಮಾಡುವುದು ಕಷ್ಟವೇ ಆಗಿದೆ. ಅದರಲ್ಲೂ ಕೆಲವೊಂದು ಬಹುಬೇಡಿಕೆಯ ರೈಲುಗಳಲ್ಲಿ ಮಾತ್ರ ತತ್ಕಾಲ್‌ ಟಿಕೆಟ್‌ ಪಡೆಯುವುದು ಸಾಧ್ಯವೇ ಇಲ್ಲ.

ನರಗುಂದ ಹೊಸ ರೈಲ್ವೆ ಮಾರ್ಗ ಆರಂಭಿಸಲು ಶಾಸಕ ಸಿ.ಸಿ. ಪಾಟೀಲರಿಗೆ ಆಗ್ರಹ

Feb 26 2025, 01:04 AM IST
ನರಗುಂದ ಪಟ್ಟಣದ ಲಿಂಗೈಕ್ಯ ಎಫ್.ಎಂ.ಹಸಬಿ ಮತ್ತು ದಿವಂಗತ ಜಗನ್ನಾಥ್ ರಾವ್ ಜೋಶಿ ರೈಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊಸ ರೈಲ್ವೆ ಮಾರ್ಗ ಪ್ರಾರಂಭ ಮಾಡಬೇಕೆಂದು ಸ್ಥಳೀಯ ಶಾಸಕ ಸಿ.ಸಿ. ಪಾಟೀಲರಿಗೆ ಮನವಿ ಸಲ್ಲಿಸಿದರು.

ಕಬಡ್ಡಿ ಪಂದ್ಯಾವಳಿ: ಮುಂಬಯಿ ರೈಲ್ವೆ ತಂಡ, ಗುಜರಾತ ತಂಡಕ್ಕೆ ಚಾಂಪಿಯನ್‌

Feb 26 2025, 01:04 AM IST
ರನ್ನ ವೈಭವ ಅಂಗವಾಗಿ ನಗರದ ರನ್ನ ಕ್ರೀಡಾಂಗಣದ ಆವರಣದಲ್ಲಿ ಫೆ.22ರಿಂದ 24ರವರೆಗೆ ಹಮ್ಮಿಕೊಂಡಿದ್ದ ಪುರುಷ ಹಾಗೂ ಮಹಿಳೆಯರ ಅಂತರರಾಜ್ಯ ಕಬಡ್ಡಿ ಪಂದ್ಯಾವಳಿಯ ಫೈನ್‌ ಪಂದ್ಯಗಳು ಸೋಮವಾರ ರಾತ್ರಿ ನಡೆದು ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಸಂಸದ ಡಾ.ಮಂಜುನಾಥರಿಂದ ರೈಲ್ವೆ ಕಾಮಗಾರಿ ಪರೀಶೀಲನೆ

Feb 22 2025, 12:48 AM IST
ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲನೆ ಬಳಿಕ ಎಲೇಕೇರಿ ಬಳಿಯ ರೈಲ್ವೆ ಮೇಲ್ಸೆತುವೆ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ ಅವರು, ಕಾಮಗಾರಿ ವಿಳಂಭಕ್ಕೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಆದಷ್ಟು ಬೇಗ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ತಕ್ಷಣ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 34
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved