• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನುವಾರು ರೋಗ ತಡೆಗೆ ಲಸಿಕೆ ಹಾಕಿಸಿ

Nov 05 2025, 12:45 AM IST
ಪ್ರತಿ ವರ್ಷವೂ ಇಲಾಖೆಯಿಂದ ಜಾನುವಾರುಗಳಿಗೆ ಎರಡು ಬಾರಿ ಲಸಿಕಾ ಅಭಿಯಾನ ನಡೆಯುತ್ತಿದ್ದು, ರೋಗ ನಿಯಂತ್ರಣಕ್ಕೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು

ಹೊಸ ಟೋಪಿಯಿಂದ ಪೊಲೀಸರ ತಲೆ ಬೋಳು, ಚರ್ಮ ರೋಗ

Nov 01 2025, 07:36 AM IST

ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಸಿಬ್ಬಂದಿಗೆ ನೀಡಿರುವ ಹೊಸ ನೀಲಿ ಬಣ್ಣದ ಟೋಪಿ ಚರ್ಮ ರೋಗಕ್ಕೆ ಕಾರಣವಾಗುವುದರಿಂದ ಮೊದಲಿದ್ದಂತೆ ಸಮವಸ್ತ್ರವನ್ನು ಹೋಲುವ ಖಾಕಿ ಟೋಪಿ ಜಾರಿಗೆ ತರಬೇಕು ಇಲ್ಲದಿದ್ದರೆ ಕಾನೂನು ಹೋರಾಟ ನಡೆಸಲಾಗುವುದು ಸಾಮಾಜಿಕ ಅಭಿವೃದ್ಧಿ ರಂಗ ಹೇಳಿದೆ.

ನವೆಂಬರ್‌ 3ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Nov 01 2025, 02:15 AM IST
ನ. 3ರಿಂದ ಡಿ. 2ರ ವರೆಗೆ 8ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಅಭಿಯಾನ ನಡೆಯಲಿದ್ದು, ಸುಮಾರು 1,34,986 ದನ ಮತ್ತು 45,247 ಎಮ್ಮೆಗಳಿಗೆ ರೈತರ ಮನೆಬಾಗಿಲಲ್ಲೇ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ.ಕುಮಾರ

Oct 30 2025, 01:45 AM IST
ಪ್ರಸ್ತುತ ಜಿಲ್ಲೆಯಲ್ಲಿ 710 ರೋಗಿಗಳು ಕ್ಷಯ ರೋಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕ್ಷಯ ರೋಗಗಳ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. 2015ರ ಕ್ಷಯ ರೋಗದ ಪ್ರಮಾಣವನ್ನು 2022ಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಕಡಿಮೆಯಾಗಿದೆ.

ಸೇವಂತಿಗೆ ಬೆಳೆಗೆ ಕೊಳೆ ರೋಗ: ರೈತರಿಗೆ ಆತಂಕ

Oct 29 2025, 01:00 AM IST
ಸೇವಂತಿಗೆ ಬೆಳೆಯನ್ನು ಸೊರಗು ರೋಗ ಕಾಡುತ್ತಿದೆ. ಮೊದಲಿಗೆ ಗಿಡದ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಕ್ರಮೇಣ ಕಂದು ಬಣ್ಣಕ್ಕೆ ತಿರುಗುತ್ತವೆ. ನಂತರ ಗಿಡವು ಬಾಡಿ ಒಣಗುತ್ತದೆ. ರೋಗಪೀಡಿತ ಗಿಡಗಳನ್ನು ಸೀಳಿ ನೋಡಿದಾಗ ಕಾಂಡದ ಅಂಚಿನಲ್ಲಿ ಕಂದು ಬಣ್ಣದ ಮಚ್ಚೆಗಳು ಕಾಣುತ್ತವೆ. ಈ ರೋಗವು ಹೆಚ್ಚು ಮಣ್ಣಿನ ತೇವಾಂಶವಿರುವ ಕಡೆ ಹೆಚ್ಚಾಗಿ ಕಂಡುಬರುತ್ತಿದೆ.

ಹೆಚ್ಚಿದ ಬ್ಲಾಕ್ ಥ್ರಿಪ್ಸ್ ಹಾವಳಿ: ಮೆಣಸಿನಕಾಯಿಗೆ ಮುಟುರು ರೋಗ

Oct 27 2025, 12:30 AM IST
ವಾಣಿಜ್ಯ ಬೆಳೆಯಲ್ಲಿ ಒಂದಾದ ಮೆಣಸಿನಕಾಯಿಯನ್ನು ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದಾರೆ.

ರೋಗ ತಡೆಗೆ ಕೈ ತೊಳೆಯುವುದು ಅತ್ಯಂತ ಪರಿಣಾಮಕಾರಿ

Oct 17 2025, 01:00 AM IST
ಜಾಗತಿಕ ಕೈ ತೊಳೆಯುವ ದಿನಾಚರಣೆಯಲ್ಲಿ ಜಿಪಂ ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ

ಮಾದಕ ವಸ್ತುಗಳ ಸೇವನೆ ಕ್ಯಾನ್ಸರ್ ನಂತಹ ಮಾರಕ ರೋಗ ಬಾಧಿಸಲಿದೆ: ಆರ್‌.ದಿನೇಶ್

Oct 11 2025, 12:02 AM IST
ನರಸಿಂಹರಾಜಪುರಮಾದಕವಸ್ತುಗಳ ಸೇವನೆಯಿಂದ ಹಲವು ರೀತಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಚಿಕ್ಕಮಗಳೂರು ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಆರ್.ದಿನೇಶ್ ಎಚ್ಚರಿಕೆ ನೀಡಿದರು.

ರೇಬಿಸ್ ಚಿಕಿತ್ಸೆ ಇಲ್ಲದ ರೋಗ, ಪ್ರಾಣಹಾನಿ ನಿಶ್ಚಿತ: ಡಾ.ಆಂಜಿನಪ್ಪ

Oct 07 2025, 01:02 AM IST
ದಾಬಸ್‍ಪೇಟೆ: ಸಾಕುಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಲಸಿಕೆ ಕೊಡಿಸಬೇಕು. ಒಮ್ಮೆ ರೇಬಿಸ್‌ಗೆ ತುತ್ತಾದರೆ ಚಿಕಿತ್ಸೆ ಕಷ್ಟ, ಪ್ರಾಣಹಾನಿ ನಿಶ್ಚಿತ ಎಂದು ಕಿಮ್ಸ್ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಆಂಜಿನಪ್ಪ ತಿಳಿಸಿದರು.

ಹೆಚ್ಚುತ್ತಿರುವ ಎಲೆಚುಕ್ಕೆ ರೋಗ: ಆತಂಕ

Oct 03 2025, 01:07 AM IST
ಹವಾಮಾನದ ವೈಪರೀತ್ಯದಿಂದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕೆ ರೋಗದ ವ್ಯಾಪ್ತಿಯು ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved