• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ವೃದ್ಧಿ

Aug 07 2024, 01:04 AM IST
ಮೈದಾಳ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ

ತಾಯಿ ಎದೆಹಾಲಿನಲ್ಲಿದೆ ರೋಗ ನಿರೋಧಕ ಶಕ್ತಿ

Aug 05 2024, 12:34 AM IST
ತಾಯಿಯ ಎದೆ ಹಾಲು ಮಗುವಿನ ದೈಹಿಕ ಆರೋಗ್ಯ ಬೆಳವಣಿಗೆಗೆ ಹೆಚ್ಚು ಶಕ್ತಿದಾಯಕ ಮತ್ತು ಹೆಚ್ಚು ಪರಿಣಾಮಕಾರಿ. ಮಾರಕ ರೋಗಗಳಿಗೆ ನೀಡುವಂತಹ ಚುಚ್ಚುಮದ್ದು ಲಿಸಿಕೆ ತಪ್ಪದೆ ಮಗುವಿಗೆ ಕೊಡಿಸಬೇಕು

ಹೆಚ್ಚಿನ ಮಳೆಯಿಂದ ಈರುಳ್ಳಿ ಬೆಳೆಗೆ ಮಚ್ಚೆ ರೋಗ

Aug 04 2024, 01:22 AM IST
ಹೊಸದುರ್ಗ ತಾಲೂಕಿನ ಕಸಬಾ ಹೋಬಳಿ ಬಾಗೂರಿನ ಸುತ್ತಮುತ್ತ ಬಿತ್ತನೆ ಮಾಡಲಾಗಿರುವ ಈರುಳ್ಳಿ ಬೆಳೆಗೆ ಹೆಚ್ಚಿನ ಮಳೆಯ ತೇವಾಂಶದಿಂದ ನೇರಳೆ ಮಚ್ಚೆ ರೋಗ ಕಂಡು ಬಂದಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಹುಟ್ಟಿದ ಮಗುವಿನ ಮಾಡಿಸುವ ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ: ಜುಬೇದ

Aug 04 2024, 01:16 AM IST
ನರಸಿಂಹರಾಜಪುರ, ಹುಟ್ಟಿದ ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ತಿಳಿಸಿದರು.

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸೊಳ್ಳೆಗೆ ಕಡಿವಾಣ ಹಾಕಿ: ಡಾ.ಕಮಲಮ್ಮ

Jul 31 2024, 01:07 AM IST
ನಿಂತ ನೀರಿನ ತಾಣಗಳಲ್ಲಿ ಸೊಳ್ಳೆ ಸಾಂಧ್ರತೆ ಹೆಚ್ಚಾಗುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಳ ಸಾಧ್ಯತೆ ಇದೆ

ನಿಯಂತ್ರಣ ಕ್ರಮಗಳಿಂದ ಮಾತ್ರ ಡೆಂಘೀ ರೋಗ ಹತೋಟಿ

Jul 29 2024, 12:48 AM IST
ಡೆಂಘೀ ರೋಗದ ಆತಂಕ ಬೇಡ. ಎಲ್ಲರೂ ಅದರಲ್ಲೂ ಸಾರ್ವಜನಿಕರು ಒಗ್ಗಟ್ಟಾಗಿ ನಿಯಂತ್ರಣಕ್ಕೆ ಕೈ ಜೋಡಿಸಿದರೆ ಬಹುಬೇಗ ನಿಯಂತ್ರಣಕ್ಕೆ ಬರಲಿದೆ. ಬೆಳಿಗ್ಗೆ ಸಮಯದಲ್ಲಿಯೇ ಡೆಂಘೀ ರೋಗ ತರುವ ಸೊಳ್ಳೆ ವಿಶೇಷವಾಗಿ ಮಕ್ಕಳಿಗೆ ಕಚ್ಚಲಿದ್ದು ಜನರು ಎಚ್ಚರ ವಹಿಸಬೇಕು.

ನಿರಂತರ ಮಳೆ, ಬೆಳೆಗೆ ರೋಗ

Jul 29 2024, 12:45 AM IST
ಜೂನ್‌ ಎರಡನೇ ವಾರದಲ್ಲಿ ಬಿತ್ತನೆ ಮಾಡಿದ ಹೆಸರುಕಾಳು ಬೆಳೆಗೆ ಮುಟಿಗಿ ರೋಗ ಸಹ ಆವರಿಸುತ್ತಿದ್ದು, ಪೋಷಕಾಂಶಗಳ ಕೊರತೆಯಿಂದ ಬೆಳೆಗಳಿಗೆ ರೋಗ ಹೆಚ್ಚಾಗುತ್ತಿದೆ. ಬೆಳವಣಿಗೆ ಸೇರಿದಂತೆ ಇಳುವರಿ ಕುಂಠಿತವಾಗುವ ಸಾಧ್ಯತೆ ಇದೆ.

ಗ್ರಾಮೀಣ ಪ್ರದೇಶ ಸಾಂಕ್ರಾಮಿಕ ರೋಗ ಮುಕ್ತವಾಗಬೇಕು

Jul 26 2024, 01:32 AM IST
ಮಾರಕ ಡೆಂಘೀ ಮತ್ತಿತರ ಮಾರಕ ರೋಗಗಳಿಂದ ಮುಕ್ತವಾದ ವಾತಾವರಣ ನಿರ್ಮಾಣದಲ್ಲಿ ಗ್ರಾಪಂಯೊಂದಿಗೆ ಸಾರ್ವಜನಿಕರೂ ಸಹಕರಿಸಬೇಕು, ಕಸ, ಕೊಳಕು ಮುಕ್ತ ಉತ್ತಮ ಪರಿಸರ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಸ್ವಚ್ಛತಾ ಅಭಿಯಾನಕ್ಕೆ ಸಹಕರಿಸಿ

ರೋಗ ಪತ್ತೆ ನಿಖರ ಚಿಕಿತ್ಸೆಗೆ ಪ್ರಯೋಗಾಲಯದ ವರದಿ ಮುಖ್ಯ

Jul 23 2024, 12:31 AM IST
ಅರಣ್ಯನಾಶ, ಹವಾಮಾನ, ಪರಿಸರ ಬದಲಾವಣೆಯಿಂದ ಪ್ರಾಣಿ ಮತ್ತು ಮನುಷ್ಯರಲ್ಲಿ ರೋಗಗಳ ಉಗಮಕ್ಕೆ ಕಾರಣವಾಗುತ್ತದೆ.

ಸಾಂಕ್ರಾಮಿಕ ರೋಗ ಭೀತಿಯಲ್ಲಿ ದತ್ತನ ಭಕ್ತರು

Jul 22 2024, 01:23 AM IST
ಸಹಸ್ರಾರು ಭಕ್ತರನ್ನು ಹೊಂದಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಒಂದೇ ಮಳೆಗೆ ಇಡೀ ಗ್ರಾಮ ಕೊಳೆಯಾಗುತ್ತಿದ್ದು ಇಲ್ಲಿಗೆ ಬರುವ ದತ್ತನ ಭಕ್ತರು ಗ್ರಾಮದಲ್ಲಿನ ಸಮಸ್ಯೆಗಳು ಕಂಡು ಪರದಾಡುವಂತಾಗುತ್ತಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved