• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾಳಿಂಬೆಗೆ ರೋಗ: ಆತಂಕದಲ್ಲಿ ಬೆಳೆಗಾರ

Oct 19 2024, 12:26 AM IST
ಜಿಲ್ಲೆಯ ಚಿಕ್ಕಬಳ್ಳಾಪುರ,ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಪ್ರದೇಶದಲ್ಲಿ ಹೆಚ್ಚುದಾಳಿಂಬೆ ಬೆಳೆಯಲಾಗಿದೆ. ವಿಶೇಷವೆಂದರೆ ಉತ್ಕೃಷ್ಟ ದರ್ಜೆ ದಾಳಿಂಬೆ ಬೆಳೆಯುವ ಹೆಗ್ಗಳಿಕೆ ಜಿಲ್ಲೆಗಿದೆ. ಈ ಬಾರಿ ಒಟ್ಟು ಬೆಳೆಗಾರರ ಪೈಕಿ ಶೇ. 50ರಷ್ಟು ಬೆಳೆಗಾರರು ಹವಾಮಾನದ ವೈಪರೀತ್ಯದಿಂದಾಗಿ ಬೆಳೆಗೆ ರೋಗ ತಗುಲಿ ನಷ್ಟ ಅನುಭವಿಸುತ್ತಿದ್ದಾರೆ.

ಅ. 21ರಿಂದ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನ

Oct 17 2024, 12:05 AM IST
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಅ. 21 ರಿಂದ ನ. 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದ್ದು, ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ.

ಕರಾವಳಿಯ ಅಡಕೆ ತೋಟಗಳಲ್ಲೀಗ ಕಾಫಿಯ ಪರಿಮಳ: ಅಡಕೆ ಹಳದಿ ರೋಗ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆ

Oct 09 2024, 01:36 AM IST
ಈಗ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಅಡಕೆ ಬೆಳೆಗಾರರೇ ಉಪ ಬೆಳೆಯಾಗಿ ಕಾಫಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅಡಕೆ ಬೆಳೆಗಾರರಲ್ಲಿ ಕಾಫಿ ಮಮತೆ ಜಾಸ್ತಿಯಾಗಿದ್ದು, ಸುಮಾರು 50ರಿಂದ 80 ಹೆಕ್ಟೇರ್‌ ವರೆಗೆ ಕಾಫಿ ಬೆಳೆ ಬೆಳೆಯುತ್ತಿದ್ದಾರೆ.

ಈ ಆಸ್ಪತ್ರೆಗೆ ಬಂದ್ರೆ ರೋಗ ಬರೋದು ಗ್ಯಾರಂಟಿ..!

Oct 01 2024, 01:20 AM IST
ಆರೋಗ್ಯ ಕೇಂದ್ರದಲ್ಲಿ ನೌಕರರಿದ್ದರೂ ಆವರಣದಲ್ಲಿ ಅಶುಚಿತ್ವವಿದೆ. ಹಳ್ಳಿಯ ಜನರು ಜ್ವರ, ಅಪಘಾತ ಹಾಗೂ ಇನ್ನಿತರ ಘಟನೆಗಳು ನಡೆದಾಗ ಕೂಡಲೇ ಆಸ್ಪತ್ರೆಗೆ ಬರುವುದು ಸಾಮಾನ್ಯ. ಆದರೆ, ಆಸ್ಪತ್ರೆಯಲ್ಲಿ ತಲೆ, ಮೈಕೈನೋವು, ಕೆಮ್ಮು, ನೆಗಡಿ ಸಣ್ಣಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿದ್ದಾದರೂ ತುರ್ತು ಚಿಕಿತ್ಸೆಯ ಸೌಲಭ್ಯಗಳಿಲ್ಲ.

ಕೆಲಸದೊತ್ತಡದಿಂದ ಹೃದಯ ರೋಗ ಹೆಚ್ಚಳ: ವೈದ್ಯಾಧಿಕಾರಿ ಡಾ. ಶ್ರೀನಿವಾಸ್

Oct 01 2024, 01:15 AM IST
ಇತ್ತೀಚಿನ ದಿನಗಳಲ್ಲಿ ಹೃದಯ ರೋಗ ಜಾಸ್ತಿ ಆಗಿ ಕಾಣಿಸಿ ಕಾಣಿಸಿಕೊಳ್ಳುತ್ತಿವೆ ಕಾರಣ ಕೆಲಸದೊತ್ತಡ ಮತ್ತು ನಮ್ಮ ಜೀವನಶೈಲಿ ಮತ್ತು ತಿನ್ನುವಂತಹ ಆಹಾರದಿಂದ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ.

ಮನಸ್ಸಿನ ರೋಗ ತಡೆಯಲು ಯೋಗ ಸಹಕಾರಿ

Sep 30 2024, 01:22 AM IST
ಚಿತ್ರದುರ್ಗ ಬಸವಕೇಂದ್ರ ಮುರುಘಾಮಠದ ಅನುಭವ ಮಂಟಪದಲ್ಲಿ ಭಾನುವಾರ ನಡೆದ ಯೋಗ ಪ್ರಾತ್ಯಕ್ಷಿಯಲ್ಲಿ ವೈದ್ಯಶ್ರೀ ಚನ್ನಬಸವಣ್ಣ ಮಾತನಾಡಿದರು.

ಸಾಂಕ್ರಾಮಿಕ ರೋಗ ಪತ್ತೆ ಹಚ್ಚಿದರೆ ನಿಯಂತ್ರಣ ಸಾಧ್ಯ

Sep 22 2024, 01:54 AM IST
ಸಾಂಕ್ರಾಮಿಕ ರೋಗಗಳ ಬೇಗ ಪತ್ತೆ ಹಚ್ಚಿದರೆ ಉಲ್ಬಣ ತಡೆ ಸಾಧ್ಯವಾಗುತ್ತದೆ. ಪ್ರಾಣಿ ಹಾಗೂ ಕೀಟ ಜನ್ಯ ರೋಗಗಳ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾ ಕಣ್ಗಾವಲು ಸಮಿತಿಯಿಂದ ಹೆಚ್ಚಿನ ನಿಗಾವಹಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸೂಚನೆ ನೀಡಿದರು.

ನಾಯಕನಹಟ್ಟೀಲಿ ಸೇಂಗಾ ಬೆಳೆಗೆ ಎಲೆಚುಕ್ಕೆ ರೋಗ

Sep 20 2024, 01:44 AM IST
ನಾಯಕನಹಟ್ಟಿ ಹೋಬಳಿಯಲ್ಲಿ ಸೇಂಗಾ ಬೆಳೆಯಲ್ಲಿ ಕಂಡು ಬಂದಿರುವ ಎಲೆ ಚುಕ್ಕಿ ರೋಗದಿಂದಾಗಿ ರೈತರು ಹೈರಾಣವಾಗಿದ್ದು, ಮತ್ತೊಮ್ಮೆ ನಷ್ಟದ ಪ್ರಮಾಣ ಎದುರಿಸುವಂತಾಗಿದೆ. ಸದಾ ಬರಗಾಲದಿಂದಾಗಿ ಕೃಷಿಯಿಂದ ವಿಮುಖರಾಗಿದ್ದ ಇಲ್ಲಿನ ರೈತರು ಈ ಸಲ ಹದವಾಗಿ ಬಿದ್ದ ಮಳೆಯಿಂದಾಗಿ ತುಸು ನಿಟ್ಟುಸಿರು ಬಿಟ್ಟಿದ್ದರು. ಈಗ ಅತಿವೃಷ್ಟಿಯಿಂದಾಗಿ ಶೇಂಗಾ ಬೆಳೆ ರಕ್ಷಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ.

ಅತಿಯಾದ ಮಳೆ: ಭತ್ತದ ಬೆಳೆಗೆ ರೋಗ ಸಾಧ್ಯತೆ

Sep 13 2024, 01:32 AM IST
ಭತ್ತಕ್ಕೆ ಕಂದು ಜಿಗಿ ಹುಳು ಕಂಡುಬಂದಲ್ಲಿ ನಿಯಂತ್ರಣಕ್ಕಾಗಿ ಪ್ರತಿ ಲೀಟರ್ ನೀರಿಗೆ ೦.೨೫ ಮಿ.ಲೀ. ಇಮಿಡಾಕ್ಲೋಪಿಡ್‌ನ್ನು ನೇರವಾಗಿ ಗಿಡದ ಬುಡಕ್ಕೆ ಸಿಂಪಡಿಸಬೇಕು.

ಸೆ.9ರಿಂದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚರ್ಮ - ಕೇಶ ರೋಗ ತಪಾಸಣಾ ಶಿಬಿರ

Sep 07 2024, 01:42 AM IST
ಈ ಚಿಕಿತ್ಸಾ ಶಿಬಿರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 - 2533301, 2533302, 2533303 ಸಂಪರ್ಕಿಸಬಹುದು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved