• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಹು-ಔಷಧ-ನಿರೋಧಕ ಕ್ಷಯ ರೋಗ ನಿರ್ಮೂಲನೆಗೆ ಹೊಸ ಹೆಜ್ಜೆ: 6 ತಿಂಗಳಲ್ಲಿ MDR-TB ವಾಸಿ!

Sep 07 2024, 01:39 AM IST
ಭಾರತದಲ್ಲಿ ಬಹು-ಔಷಧ-ನಿರೋಧಕ ಕ್ಷಯ ರೋಗಿಗಳಿಗೆ ಚಿಕಿತ್ಸೆ ನೀಡಲು ಕೇಂದ್ರ ಆರೋಗ್ಯ ಸಚಿವಾಲಯವು ಹೊಸ ಅಲ್ಪಾವಧಿಯ ಚಿಕಿತ್ಸಾ ವಿಧಾನ 'ಬಿಪಾಲ್ಮ್' ಅನ್ನು ಅನುಮೋದಿಸಿದೆ. ಈ ಹೊಸ ಚಿಕಿತ್ಸೆಯು ಕೇವಲ ಆರು ತಿಂಗಳಲ್ಲಿ ರೋಗವನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿದೆ.

ಥಲ್ಸಮೇನಿಯಾ ರೋಗ ಮಕ್ಕಳ ಶಸ್ತ್ರಚಿಕಿತ್ಸೆಗೆ ಧನಸಹಾಯ ನೀಡಿ

Sep 07 2024, 01:35 AM IST
ಥಲ್ಸಮೇನಿಯಾದಿಂದ ಬಳಲು ತ್ತಿರುವ ಇಬ್ಬರು ಹೆಣ್ಣುಮಕ್ಕಳ ಶಸ್ತ್ರಚಿಕಿತ್ಸೆಗೆ ದಾನಿಗಳು ಧನಸಹಾಯ ಮಾಡಬೇಕು ಎಂದು ದಾವಣಗೆರೆ ತಾಲೂಕಿನ ಹಳೇ ಬಾತಿ ಗ್ರಾಮದ ಗುಡ್ಡದ ಕ್ಯಾಂಪ್‌ ನಿವಾಸಿ, ಲಾರಿ ಚಾಲಕ ಗಿರೀಶ್ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.

ಶುಂಠಿ ಬೆಳೆಗೆ ಕೊಳೆ ರೋಗ

Sep 02 2024, 02:05 AM IST
ಪ್ರಸ್ತುತ ಮಾರುಕಟ್ಟೆಯಲ್ಲಿ ಹಸಿ ಶುಂಠಿ ಧಾರಣೆಯು ದಿಢೀರ್ ಕುಸಿತವಾಗಿದ್ದು, ಕೊಳೆ ರೋಗದಿಂದಾಗಿ ಉತ್ತಮ ಗುಣಮಟ್ಟದ ಶುಂಠಿಯು ಸಿಗುತ್ತಿಲ್ಲ. ಈ ನೆಪವನ್ನೇ ಇಟ್ಟುಕೊಂಡು ವ್ಯಾಪಾರಸ್ಥರು ರೈತರ ಬಳಿ ಕಡಿಮೆ ಬೆಲೆಗೆ ಶುಂಠಿಯನ್ನು ಕೊಂಡುಕೊಳ್ಳುತ್ತಿದ್ದು ಇದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ವರ್ಷ ಸುರಿದ ಭಾರಿ ಮಳೆಯಿಂದಾಗಿ ತಾಲೂಕಿನಾದ್ಯಂತ ರೈತರು ಬಿತ್ತನೆ ಮಾಡಿದ್ದ ಶುಂಠಿ ಬೆಳೆಯು ಕೊಳೆ ರೋಗಕ್ಕೆ ತುತ್ತಾಗಿದ್ದು ಅವಧಿಗೆ ಮುನ್ನವೇ ಶುಂಠಿ ಕೊಯ್ಲನ್ನು ರೈತರು ಪ್ರಾರಂಭಿಸಿದ್ದಾರೆ.

ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗ : ರೋಗ ಮುಕ್ತ, ಸರಳ ಜೀವನಕ್ಕೆ ಸಿರಿಧಾನ್ಯ ಅವಶ್ಯಕ

Sep 01 2024, 01:55 AM IST
ಆಧುನಿಕ ಆಹಾರ-ವಿಹಾರ ಶೈಲಿಯಿಂದ ಮಾನವ ಇನ್ನಿಲ್ಲದ ರೋಗಗಳಿಗೆ ಬಲಿಯಾಗುತ್ತಿದ್ದು, ಉತ್ತಮ ಆರೋಗ್ಯವನ್ನು ಪಡೆಯಬೇಕಾದರೆ ಸಿರಿಧಾನ್ಯಗಳ ಅವಶ್ಯಕತೆ ಇದೆ. ಇದರ ಬಳಕೆಯಿಂದ ರೋಗ ಮುಕ್ತ ಮತ್ತು ಸರಳ ಜೀವನ ನಡೆಸಲು ಸಾಧ್ಯವಿದೆ ಎಂದು ಯೋಜನಾಧಿಕಾರಿ ಕೆ.ಸುರೇಶ್ ಹೇಳಿದರು.

ಬರಗಾಲದ ನಂತರ ಈ ಸಾರಿ ಭರ್ಜರಿ ಮಳೆ : ಈರುಳ್ಳಿಗೆ ರೋಗ - ಬೆಳೆಹಾನಿ, ಗ್ರಾಹಕರ ಜೇಬಿಗೆ ಭಾರ

Aug 31 2024, 01:44 AM IST
ಬರಗಾಲದ ನಂತರ ಈ ಸಾರಿ ಭರ್ಜರಿ ಮಳೆ ಆಗಿದೆ. ಹೀಗಾಗಿ ಅಲ್ಲಲ್ಲಿ ಬೆಳೆಹಾನಿ ಆಗಿದೆ. ಜೊತೆಗೆ ಈ ಭಾಗದಲ್ಲಿ ಅತಿವೃಷ್ಟಿಗೆ ಪ್ರಸಕ್ತ ವರ್ಷ ಈರುಳ್ಳಿ ಬೆಳೆ ರೋಗ ಬಾಧೆ ತಗುಲಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಉಂಟಾಗಿ ಬೆಲೆ ಕೂಡ ಏರಿಕೆಯಾಗಿದೆ.

ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ

Aug 31 2024, 01:42 AM IST
ಜ್ಯೋತಿಷ್ಯಶಾಸ್ತ್ರದಲ್ಲಿ ಔಷಧ ತಯಾರಿಸುವ ವಿಧಾನವನ್ನು ಕೂಡಾ ವಿವರಿಸಲಾಗಿದೆ. ಗೃಹಗಳು ಪ್ರಕೃತಿ. ಇದರ ಮೂಲಕ ರೋಗನಿರ್ಣಯ ಮತ್ತು ಚಿಕಿತ್ಸಾ ನಿರ್ಣಯವನ್ನೂ ಮಾಡಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಸತತ ಮಳೆಯಿಂದ ತೊಗರಿ ಬೆಳೆಗೆ ನೆಟೆ ರೋಗ ಭೀತಿ

Aug 31 2024, 01:33 AM IST
ಅಫಜಲ್ಪುರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಳೆ ಬೀಳುತ್ತಿರುವ ಹಿನ್ನೆಲೆ ಭೀಮಾ ನದಿ ತೀರದ ಜಮೀನುಗಳಲ್ಲಿ ನೀರು ನಿಂತಿದ್ದು, ತೊಗರ ಸೇರಿದಂತೆ ವಿವಿಧ ಬೆಳೆಗಳು ರೋಗಗಳಿಗೆ ತುತ್ತಾಗುವ ಆತಂಕದಲ್ಲಿ ರೈತರು ಇದ್ದಾರೆ.

ಜಪ, ಹೋಮ, ದಾನಗಳಿಂದ ರೋಗ ನಾಶ: ಸ್ವರ್ಣವಲ್ಲೀ ಶ್ರೀ

Aug 25 2024, 01:45 AM IST
ಜಗತ್ತಿನಲ್ಲಿ ಗೋಚರಿಸದೆ ಇರುವ ಸೂಕ್ಷ್ಮ ಕಾರಣಗಳೇ ಹೆಚ್ಚಿಗೆ ಕೆಲಸ ಮಾಡುತ್ತವೆ. ಕಾರಣ ಗೊತ್ತಾಗದೇ ಸಮಸ್ಯೆಗಳನ್ನು ಎದುರಿಸುತ್ತಾ ಇರುತ್ತೇವೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.

ಅಸಾಂಕ್ರಾಮಿಕ ರೋಗ ಸರ್ವೇಗೆ ಪಾಲಿಕೆಯಿಂದ ಆ್ಯಪ್‌

Aug 22 2024, 12:54 AM IST
ಇತ್ತೀಚಿನ ದಿನಗಳಲ್ಲಿ ಸಿಟಿ ಮಂದಿಯಲ್ಲಿ ಹೆಚ್ಚಾಗುತ್ತಿರುವ ಮಾಸಿಕ ಒತ್ತಡ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುತ್ತಿರುವ ಸಾವು-ನೋವಿನ ಕುರಿತು ಬಿಬಿಎಂಪಿಯು ಸರ್ವೇ ಆರಂಭಿಸಿದೆ.

ರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ ಅಗತ್ಯ

Aug 22 2024, 12:50 AM IST
ಕನ್ನಡಪ್ರಭ ವಾರ್ತೆ ಕೋಲಾರರೋಗ ಮುಕ್ತ ಜೀವನಕ್ಕಾಗಿ ಸ್ವಚ್ಛತೆ, ವ್ಯಾಯಾಮ, ಯೋಗ, ಹಸಿರು ತರಕಾರಿಗಳಿರುವ ಉತ್ತಮ ಆಹಾರ ಸೇವನೆ ನಿಮ್ಮ ಆದ್ಯತೆಯಾಗಿರಬೇಕು ಆಗ ಮಾತ್ರ ಕಲಿಕೆಯ ಹಾದಿಯೂ ಸುಗಮವಾಗಿರುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪನ್ಮೂಲ ವ್ಯಕ್ತಿ ನಿವೃತ್ತ ಮುಖ್ಯಶಿಕ್ಷಕ ಹನುಮಂತಪ್ಪ ತಿಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved