• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಂಕ್ರಾಮಿಕ ರೋಗ: ನಿರ್ಲಕ್ಷ್ಯ ವಹಿಸಿದರೆ ಕ್ರಿಮಿನಲ್‌ ಕೇಸ್‌: ಡಿಸಿ

Jun 01 2024, 12:46 AM IST
ನಿರ್ಲಕ್ಷ್ಯದಿಂದ ರೋಗ-ರುಜಿನ ಹೆಚ್ಚಿದರೆ ಅಧಿಕಾರಿಯನ್ನೇ ಹೊಣೆ ನಾಡಿ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಜನವರಿಯಿಂದ ಏಪ್ರಿಲ್‌ ವರೆಗೆ 451 ವಾಂತಿಬೇಧಿ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ.

ಸಾಂಕ್ರಾಮಿಕ ರೋಗ ತಡೆಗೆ ಮುನ್ನೆಚ್ಛರಿಕೆ ಕ್ರಮಕೈಗೊಳ್ಳಿ

May 30 2024, 12:48 AM IST
ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿಗಳನ್ನು ನಿರಂತರವಾಗಿ ಸ್ವಚ್ಛಗೊಳಿಸುವುದರ ಮೂಲಕ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತಾಗಬೇಕು

ಚಿಕಿತ್ಸೆ ಮೂಲಕ ಸ್ಕಿಜೋಫ್ರೀನಿಯಾ ರೋಗ ವಾಸಿ ಮಾಡಲು ಸಾಧ್ಯ

May 28 2024, 01:06 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ರೋಗಿಯನ್ನು ಆಸ್ಪತ್ರೆಗೆ ಸೇರಿಸದೇ ಮನೆಯಲ್ಲಿಯೇ ಪರಿಣಾಮಕಾರಿ ಹಾಗೂ ಸರಳ ಔಷಧಿಗಳ ಆವಿಷ್ಕಾರದಿಂದ ಸ್ಕಿಜೋಫ್ರೀನಿಯಾ ರೋಗ ಗುಣಪಡಿಸಬಹುದಾಗಿದೆ ಎಂದು ಮನೋರೋಗ ತಜ್ಞರಾದ ಡಾ.ರವಿ ಸಿ.ಎ. ಹೇಳಿದರು.

ಸಾಂಕ್ರಾಮಿಕ ರೋಗ ತಡೆಗೆ ಸ್ವಚ್ಛತೆಗೆ ಆದ್ಯತೆ ನೀಡಿ: ತನುಜಾ ಸವದತ್ತಿ

May 25 2024, 12:47 AM IST
ಗ್ರಾಪಂ ಮತ್ತು ಪಪಂ ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛತೆಯ ಬಗೆಗೆ ಹೆಚ್ಚಿನ ಗಮನ ನೀಡಬೇಕು.

ಮಳೆಗಾಲದಲ್ಲಿ ಡೆಂಘೀ ರೋಗ ನಿಯಂತ್ರಣಕ್ಕೆ ಎಚ್ಚರ ಅಗತ್ಯ: ಎಡಿಸಿ ಬಿ.ಟಿ.ಕುಮಾರಸ್ವಾಮಿ

May 24 2024, 12:59 AM IST
ರಾಷ್ಟ್ರೀಯ ಡೆಂಘೀ ದಿನಾಚರಣೆ ಬಗ್ಗೆ ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.

ಸಾಂಕ್ರಾಮಿಕ ರೋಗ ತಡೆಯಿರಿ: ಕಾಳಪ್ಪ ಪತ್ತಾರ

May 20 2024, 01:33 AM IST
ಮಳೆಗಾಲ ಆರಂಭವಾಗುತ್ತಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಯಿದೆ. ಆದ್ದರಿಂದ ಕಾಯಿಲೆಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕಾಳಪ್ಪ ಪತ್ತಾರ ಹೇಳಿದರು.

ಮೂರ್ಛೆ ರೋಗ ಬಗ್ಗೆ ಗಾಬರಿ ಬೇಡ, ಕಾಳಜಿ ಇರಲಿ

May 17 2024, 12:33 AM IST
ಅಪಸ್ಮಾರ ಅಥವಾ ಮೂರ್ಛೆ ರೋಗ ಮಿದುಳಿಗೆ ಸಂಬಂಧಪಟ್ಟ ಕಾಯಿಲೆಯಾಗಿದೆ. ಇದರಲ್ಲಿ ದೊಡ್ಡ ಪ್ರಮಾಣ ಮತ್ತು ಸಣ್ಣ ಪ್ರಮಾಣ ಎಂಬ ಎರಡು ವಿಧಗಳಿವೆ ಎಂದು ಎಸ್.ಎಸ್. ನಾರಾಯಣ ಹೆಲ್ತ್ ಸೆಂಟರ್‌ನ ನರರೋಗ ತಜ್ಞ ಡಾ.ವೀರಣ್ಣ ಗಡದ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಡೆಂಘೀ ಸಹಿತ ಸಾಂಕ್ರಾಮಿಕ ರೋಗ ನಿಯಂತ್ರಣ ಕ್ರಮಕ್ಕೆ ಡಿಸಿ ಸೂಚನೆ

May 16 2024, 12:46 AM IST
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡೆಂಘೀ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಬುಧವಾರ ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜ ಮಾತನಾಡಿದರು. ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆ ನೀಡಿದರು.

ಕುಮಟಾ ಸಿಹಿ ಈರುಳ್ಳಿಗೆ ಬಡಿದ ರೋಗ, ಗಗನಕ್ಕೇರಿದ ಬೆಲೆ

May 14 2024, 09:08 AM IST

ಕುಮಟಾ ಸಿಹಿ ಈರುಳ್ಳಿ ಬೆಳೆಗೆ ರೋಗದಿಂದಾಗಿ ಇಳುವರಿ ಇಲ್ಲದೆ ಬೆಲೆ ಗಗನಕ್ಕೇರಿದೆ. ಅಳ್ವೇಕೋಡಿ, ಹಂದಿಗೋಣ ಬಳಿ ಹೆದ್ದಾರಿಯ ಇಕ್ಕೆಲಗಳಲ್ಲಿ ರಾಶಿ ರಾಶಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದ ನೋಟ ಈಗ ಕಾಣಿಸುತ್ತಿಲ್ಲ. ಅಲ್ಲೊಂದು ಇಲ್ಲೊಂದು ಕಡೆ ಮಾತ್ರ ಈರುಳ್ಳಿಯ ಗೊಂಚಲುಗಳು ಕಾಣಿಸುತ್ತಿವೆ.

ಕುಮಟಾ ಸಿಹಿ ಈರುಳ್ಳಿಗೆ ಬಡಿದ ರೋಗ, ಗಗನಕ್ಕೇರಿದ ಬೆಲೆ

May 14 2024, 01:07 AM IST
ಸಿಹಿ ಈರುಳ್ಳಿ ಕುಮಟಾ ತಾಲೂಕಿನಲ್ಲಿ ಬೆಳೆಯುವುದು ವಿಶೇಷವಾಗಿದ್ದು, ಈ ಭಾಗದ ಅಳ್ವೇಕೋಡಿ, ವನ್ನಳ್ಳಿ, ಗೋಕರ್ಣ ಒಳಗೊಂಡು ಬೇರೆ ಬೇರೆ ಭಾಗಗಳಲ್ಲಿ ಹೇರಳವಾಗಿ ಬೆಳೆಯಲಾಗುತ್ತಿತ್ತು. ಆದರೆ ಹಾವುಸುಳಿ ರೋಗದಿಂದಾಗಿ ಈರುಳ್ಳಿ ಪ್ರಮಾಣ ಈಗ ಗಣನೀಯ ಇಳಿಕೆಯಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved