• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ಎಲ್ಲ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗ - ಸಿಎಂ ವಿರುದ್ಧದ ಹೋರಾಟಕ್ಕೆ ಜಾತಿ ಲೇಪನ ಬೇಡ: ಜೋಶಿ

Aug 19 2024, 12:52 AM IST
ಭ್ರಷ್ಟಾಚಾರ ಎಲ್ಲ ಸಮಾಜ ಮತ್ತು ದೇಶಕ್ಕೆ ಅಂಟಿದ ರೋಗ, ಅದರ ನಿರ್ಮೂಲನೆ ಆಗಬೇಕು ಅಂದರೆ ಯಾರೂ ಅದಕ್ಕೆ ಜಾತಿ ಲೇಪನ ಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಅಡಕೆಗೆ ಕೊಳೆ ರೋಗ: ಗರಿಷ್ಠ ಪ್ರಮಾಣದ ಪರಿಹಾರಕ್ಕೆ ಆಗ್ರಹ

Aug 17 2024, 12:46 AM IST
ಶಿರಸಿ ಸಹಾಯಕ ಆಯುಕ್ತರ ಕಚೇರಿಯಲ್ಲಿ ಜಮಾಯಿಸಿದ ನೂರಾರು ರೈತರ ಪ್ರತಿನಿಧಿಗಳು ಅಡಕೆ ಕೊಳೆ ರೋಗಕ್ಕೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಪ್ರವಾಹ ಇಳಿಕೆ: ನದಿತೀರದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ

Aug 13 2024, 12:46 AM IST
ಪ್ರವಾಹ ನಿಂತರೂ ಅದು ಮಾಡಿರುವ ಆವಾಂತರಗಳು ಮಾತ್ರ ಕಡಿಮೆಯಾಗಿಲ್ಲ. ಮನೆಯೊಳಗೆ ನದಿ ನೀರು ಹೊಕ್ಕಿದ್ದರಿಂದ ಮನೆ ಖಾಲಿ ಮಾಡಿ ಕಾಳಜಿ ಕೇಂದ್ರ, ಸುರಕ್ಷಿತ ಸ್ಥಳಗಳತ್ತ ತೆರಳಿದ್ದು, ಹೊಸ ಸವಾಲು ಎದುರಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕಾಡಲಾರಂಭಿಸಿದೆ.

ನಿರಂತರ ಮಳೆಗೆ ಹೆಸರು ಬೆಳೆಗೆ ರೋಗ ಬಾಧೆಯ ಕಂಟಕ

Aug 12 2024, 01:06 AM IST
ಔಷಧಿ ಸಿಂಪರಣೆ ಮಾಡಿದರೂ ಹಳದಿ ಹಾಗೂ ಬೂದಿ ರೋಗ ಹತೋಟಿಗೆ ಬಾರದಿರುವರಿಂದ ಅನ್ನದಾತರು ಭಯಬೀಳುವಂತಾಗಿದೆ

ಸೇವಂತಿಗೆ ಹೂ ಬೆಳೆ ಕಾಡುತ್ತಿದೆ ಸೊರಗು ರೋಗ

Aug 10 2024, 01:37 AM IST
ಈ ವರ್ಷವೂ ಶ್ರಾವಣ ಮಾಸ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಒಳ್ಳೆಯ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಹೆಚ್ಚಿನ ಪ್ರದೇಶದಲ್ಲಿ ಸೇವಂತಿಗೆಯನ್ನು ನಾಟಿ ಮಾಡಿದ್ದರು. ಆದರೆ ಬದಲಾದ ವಾತಾವರಣದಿಂದ ಸೇವಂತಿಗೆ ಬೆಳೆ ನಾನಾ ರೋಗಗಳಿಗೆ ಮತ್ತು ಕೀಟ ಬಾಧೆಗೆ ತುತ್ತಾಗಿದೆ

ಸ್ತನ್ಯಪಾನದಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಲಭ್ಯ

Aug 08 2024, 01:33 AM IST
ಕುಪ್ಪೇಗಾಲ ಮತ್ತು ಎಂ.ಸಿ. ಹುಂಡಿ ಗ್ರಾಮದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ

ಸ್ತನ್ಯ ಪಾನದಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಳ

Aug 08 2024, 01:31 AM IST
Breastfeeding increases immunity of the child

ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ವೃದ್ಧಿ

Aug 07 2024, 01:04 AM IST
ಮೈದಾಳ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ

ತಾಯಿ ಎದೆಹಾಲಿನಲ್ಲಿದೆ ರೋಗ ನಿರೋಧಕ ಶಕ್ತಿ

Aug 05 2024, 12:34 AM IST
ತಾಯಿಯ ಎದೆ ಹಾಲು ಮಗುವಿನ ದೈಹಿಕ ಆರೋಗ್ಯ ಬೆಳವಣಿಗೆಗೆ ಹೆಚ್ಚು ಶಕ್ತಿದಾಯಕ ಮತ್ತು ಹೆಚ್ಚು ಪರಿಣಾಮಕಾರಿ. ಮಾರಕ ರೋಗಗಳಿಗೆ ನೀಡುವಂತಹ ಚುಚ್ಚುಮದ್ದು ಲಿಸಿಕೆ ತಪ್ಪದೆ ಮಗುವಿಗೆ ಕೊಡಿಸಬೇಕು

ಹೆಚ್ಚಿನ ಮಳೆಯಿಂದ ಈರುಳ್ಳಿ ಬೆಳೆಗೆ ಮಚ್ಚೆ ರೋಗ

Aug 04 2024, 01:22 AM IST
ಹೊಸದುರ್ಗ ತಾಲೂಕಿನ ಕಸಬಾ ಹೋಬಳಿ ಬಾಗೂರಿನ ಸುತ್ತಮುತ್ತ ಬಿತ್ತನೆ ಮಾಡಲಾಗಿರುವ ಈರುಳ್ಳಿ ಬೆಳೆಗೆ ಹೆಚ್ಚಿನ ಮಳೆಯ ತೇವಾಂಶದಿಂದ ನೇರಳೆ ಮಚ್ಚೆ ರೋಗ ಕಂಡು ಬಂದಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved