• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಟ್ಟಿದ ಮಗುವಿನ ಮಾಡಿಸುವ ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ: ಜುಬೇದ

Aug 04 2024, 01:16 AM IST
ನರಸಿಂಹರಾಜಪುರ, ಹುಟ್ಟಿದ ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಜುಬೇದ ತಿಳಿಸಿದರು.

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸೊಳ್ಳೆಗೆ ಕಡಿವಾಣ ಹಾಕಿ: ಡಾ.ಕಮಲಮ್ಮ

Jul 31 2024, 01:07 AM IST
ನಿಂತ ನೀರಿನ ತಾಣಗಳಲ್ಲಿ ಸೊಳ್ಳೆ ಸಾಂಧ್ರತೆ ಹೆಚ್ಚಾಗುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಳ ಸಾಧ್ಯತೆ ಇದೆ

ನಿಯಂತ್ರಣ ಕ್ರಮಗಳಿಂದ ಮಾತ್ರ ಡೆಂಘೀ ರೋಗ ಹತೋಟಿ

Jul 29 2024, 12:48 AM IST
ಡೆಂಘೀ ರೋಗದ ಆತಂಕ ಬೇಡ. ಎಲ್ಲರೂ ಅದರಲ್ಲೂ ಸಾರ್ವಜನಿಕರು ಒಗ್ಗಟ್ಟಾಗಿ ನಿಯಂತ್ರಣಕ್ಕೆ ಕೈ ಜೋಡಿಸಿದರೆ ಬಹುಬೇಗ ನಿಯಂತ್ರಣಕ್ಕೆ ಬರಲಿದೆ. ಬೆಳಿಗ್ಗೆ ಸಮಯದಲ್ಲಿಯೇ ಡೆಂಘೀ ರೋಗ ತರುವ ಸೊಳ್ಳೆ ವಿಶೇಷವಾಗಿ ಮಕ್ಕಳಿಗೆ ಕಚ್ಚಲಿದ್ದು ಜನರು ಎಚ್ಚರ ವಹಿಸಬೇಕು.

ನಿರಂತರ ಮಳೆ, ಬೆಳೆಗೆ ರೋಗ

Jul 29 2024, 12:45 AM IST
ಜೂನ್‌ ಎರಡನೇ ವಾರದಲ್ಲಿ ಬಿತ್ತನೆ ಮಾಡಿದ ಹೆಸರುಕಾಳು ಬೆಳೆಗೆ ಮುಟಿಗಿ ರೋಗ ಸಹ ಆವರಿಸುತ್ತಿದ್ದು, ಪೋಷಕಾಂಶಗಳ ಕೊರತೆಯಿಂದ ಬೆಳೆಗಳಿಗೆ ರೋಗ ಹೆಚ್ಚಾಗುತ್ತಿದೆ. ಬೆಳವಣಿಗೆ ಸೇರಿದಂತೆ ಇಳುವರಿ ಕುಂಠಿತವಾಗುವ ಸಾಧ್ಯತೆ ಇದೆ.

ಗ್ರಾಮೀಣ ಪ್ರದೇಶ ಸಾಂಕ್ರಾಮಿಕ ರೋಗ ಮುಕ್ತವಾಗಬೇಕು

Jul 26 2024, 01:32 AM IST
ಮಾರಕ ಡೆಂಘೀ ಮತ್ತಿತರ ಮಾರಕ ರೋಗಗಳಿಂದ ಮುಕ್ತವಾದ ವಾತಾವರಣ ನಿರ್ಮಾಣದಲ್ಲಿ ಗ್ರಾಪಂಯೊಂದಿಗೆ ಸಾರ್ವಜನಿಕರೂ ಸಹಕರಿಸಬೇಕು, ಕಸ, ಕೊಳಕು ಮುಕ್ತ ಉತ್ತಮ ಪರಿಸರ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಸ್ವಚ್ಛತಾ ಅಭಿಯಾನಕ್ಕೆ ಸಹಕರಿಸಿ

ರೋಗ ಪತ್ತೆ ನಿಖರ ಚಿಕಿತ್ಸೆಗೆ ಪ್ರಯೋಗಾಲಯದ ವರದಿ ಮುಖ್ಯ

Jul 23 2024, 12:31 AM IST
ಅರಣ್ಯನಾಶ, ಹವಾಮಾನ, ಪರಿಸರ ಬದಲಾವಣೆಯಿಂದ ಪ್ರಾಣಿ ಮತ್ತು ಮನುಷ್ಯರಲ್ಲಿ ರೋಗಗಳ ಉಗಮಕ್ಕೆ ಕಾರಣವಾಗುತ್ತದೆ.

ಸಾಂಕ್ರಾಮಿಕ ರೋಗ ಭೀತಿಯಲ್ಲಿ ದತ್ತನ ಭಕ್ತರು

Jul 22 2024, 01:23 AM IST
ಸಹಸ್ರಾರು ಭಕ್ತರನ್ನು ಹೊಂದಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಒಂದೇ ಮಳೆಗೆ ಇಡೀ ಗ್ರಾಮ ಕೊಳೆಯಾಗುತ್ತಿದ್ದು ಇಲ್ಲಿಗೆ ಬರುವ ದತ್ತನ ಭಕ್ತರು ಗ್ರಾಮದಲ್ಲಿನ ಸಮಸ್ಯೆಗಳು ಕಂಡು ಪರದಾಡುವಂತಾಗುತ್ತಿದೆ.

ಹೆಸರು ಬೆಳೆಯಲ್ಲಿ ಕುಡಿ ಸಾಯುವ ನಂಜು ರೋಗ

Jul 22 2024, 01:15 AM IST
ತಾಲೂಕಿನ ತಳಕಲ್ಲ, ತಳಬಾಳ, ನಿಂಗಾಪುರ, ಇಟಗಿ ಹಾಗೂ ಇತರ ಗ್ರಾಮಗಳಲ್ಲಿ ಹೆಸರು ಬೆಳೆಯಲ್ಲಿ ಕುಡಿ ಸಾಯುವ ನಂಜು ರೋಗ ಇದೆ ಎಂದು ಕೃಷಿ ವಿಜ್ಞಾನ ಕೇಂದ್ರ, ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಅಧಿಕಾರಿಗಳು ಹೇಳಿದರು.

ರೋಗ ತಡೆಗೆ ಫಿಜಿಯೋಥೆರಪಿ ಚಿಕಿತ್ಸೆ ಮುಖ್ಯ

Jul 16 2024, 12:37 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಇಂದಿನ ದಿನಗಳಲ್ಲಿ ಪಿಜಿಯೋಥೆರಪಿ ಚಿಕಿತ್ಸೆ ಅವಶ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ರೋಗ ತಡೆಗಟ್ಟುವಲ್ಲಿ ಫಿಜಿಯೋಥೆರಪಿ ಚಿಕಿತ್ಸೆಯ ಪ್ರಮುಖವಾಗಿದೆ ಎಂದು ಸಂಜಯ ಗಾಂಧಿ ಟ್ರೌಮಾ ಸಂಸ್ಥೆಯ ಪ್ರಾಚಾರ್ಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾದ ಡಾ.ಸಾಯಿಕುಮಾರ ಅಭಿಪ್ರಾಯಪಟ್ಟರು.

ಮಾರಕ ರೋಗ ಡೆಂಘೀ ತಡೆಗೆ ಸೊಳ್ಳೆಗಳ ನಿಯಂತ್ರಣ ಅಗತ್ಯ

Jul 16 2024, 12:34 AM IST
stop dengue by controle mosqutoes, chitradurga
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved