• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಂಕ್ರಾಮಿಕ ರೋಗ ಭೀತಿ; ಅಗತ್ಯ ಕ್ರಮವಹಿಸಲು ಸೂಚನೆ

May 01 2024, 01:30 AM IST
ಬೇಸಿಗೆ ಕಾಲದಲ್ಲಿ ಹಬ್ಬಗಳ ಆಚರಣೆ ಸಂದರ್ಭ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಮತ್ತು ಹರಡುವ ಸಾಧ್ಯತೆಗಳು ಅಧಿಕವಾಗಿದೆ. ಸಾಂಕ್ರಾಮಿಕ ರೋಗಗಳು ಉಲ್ಭಣಗೊಳ್ಳದಂತೆ ಅಗತ್ಯ ಕ್ರಮ ವಹಿಸಲು ಸೂಚಿಸಿದೆ.

ಕಾಲರಾ, ಕರುಳುಬೇನೆ, ಸಾಂಕ್ರಾಮಿಕ ರೋಗ ತಡೆಗಟ್ಟಲು ಮುಂಜಾಗ್ರತ ಕ್ರಮಗಳು

Apr 23 2024, 12:46 AM IST
ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಸೂಚಿಸಲಾಗಿದೆ.

ಸಾಂಕ್ರಾಮಿಕ ರೋಗ ಭೀತಿ: ಕುದಿಸಿದ ಶುದ್ಧವಾದ ನೀರು ನೀಡಲು ಸೂಚನೆ

Apr 09 2024, 12:47 AM IST
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗ್ರಾಹಕರಿಗೆ ಶುದ್ಧವಾದ ಕುಡಿಯುವ ನೀರು ನೀಡುವಂತೆ ಸೂಚಿಸಲಾಗಿದೆ.

ಸಾಂಕ್ರಮಿಕ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಸಲಹೆ

Apr 07 2024, 01:55 AM IST
ಕೊಡಗು ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದೆ. ಈ ಹಿನ್ನೆಲೆ ರೋಗ ತಡೆಗಟ್ಟಲು ಕ್ರಮ ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ.

ಮೇ 8ರ ತನಕ ಐದನೇ ಸುತ್ತಿನ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ

Apr 03 2024, 01:46 AM IST

5 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಲ್ಲಿ ಮೇ 8ರ ವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯಲಿದೆ.  

ಕಾಲುಬಾಯಿ ಬೇನೆ ಸಾಂಕ್ರಾಮಿಕ ರೋಗ-ಡಾ. ಸಂತಿ

Apr 02 2024, 01:03 AM IST
ಕಾಲುಬಾಯಿ ಬೇನೆ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಮ್ಮ ದೇಶದಿಂದ ಸಂಪೂರ್ಣವಾಗಿ ಹೋಗಲಾಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಅನುದಾನದಲ್ಲಿ ವರ್ಷಕ್ಕೆ ಎರಡು ಬಾರಿಯಂತೆ ಅರ್ಹ ಜಾನುವಾರುಗಳಿಗೆ ಕಡ್ಡಾಯ ಲಸಿಕೆ ಹಾಕಲಾಗುತ್ತಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆ ಉಪ ನಿರ್ದೇಶಕ ಡಾ. ಎಸ್.ವಿ. ಸಂತಿ ಹೇಳಿದರು.

ಆರೋಗ್ಯವಾಗಿದ್ದರೆ ಮಾತ್ರ ಸಾಧನೆ ಸಾಧ್ಯ: ಪ್ರಸೂತಿ, ಸ್ತ್ರೀ ರೋಗ ತಜ್ಞೆ ಡಾ.ಸಾವಿತ್ರಿ

Mar 31 2024, 02:06 AM IST
ಹಾಸನದ ಎ.ವಿ. ಕಾಂತಮ್ಮ ಕಾಲೇಜು ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರಾದ ಡಾ. ಸಾವಿತ್ರಿ ಉದ್ಘಾಟಿಸಿದರು.

ಕ್ಷಯ ರೋಗ ಮುಕ್ತ ಹೊಸದುರ್ಗಕ್ಕೆ ಕೈಜೋಡಿಸಿ: ಡಾ.ರಾಘವೇಂದ್ರ

Mar 28 2024, 12:47 AM IST
ಕ್ಷಯ ರೋಗಿಗಳನ್ನು ದಾನಿಗಳು ದತ್ತು ಪಡೆಯುವುದರ ಮೂಲಕ ಸಮತೋಲನ ಆಹಾರ, ವೈದ್ಯಕೀಯ ವ್ಯವಸ್ಥೆಗಳು, ಪೂರಕ ಪೌಷ್ಟಿಕಾಂಶಗಳು ದೊರೆಯುವಂತೆ ನೋಡಿಕೊಳ್ಳುವುದರ ಮೂಲಕ ಕ್ಷಯಮುಕ್ತ ಹೊಸದುರ್ಗವನ್ನಾಗಿಸೋಣ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಾಘವೇಂದ್ರ ಪ್ರಸಾದ್‌ ಹೇಳಿದರು.

ಬಿಸಿಲು ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಸಾಲುಸಾಲು ರೋಗ

Mar 25 2024, 12:45 AM IST
ಸನ್‌ಸ್ಟ್ರೋಕ್‌, ಚಿಕನ್‌ಫಾಕ್ಸ್‌, ಮೂಗಿನಲ್ಲಿ ರಕ್ತಸ್ರಾವ, ಟೈಫಾಯ್ಡ್‌, ಚರ್ಮದ ಸಮಸ್ಯೆಗಳು ಏರಿಕೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ವಾಂತಿ-ಭೇದಿ, ಮದ್ರಾಸ್‌ ಕಣ್ಣಿನ ಸಮಸ್ಯೆ ಕೂಡ ಏರಿಕೆಯಾಗಿದ್ದು ಸ್ವಚ್ಛ ನೀರನ್ನೇ ಕುಡಿಯಲು ವೈದ್ಯರಿಂದ ಸಲಹೆ ವ್ಯಕ್ತವಾಗಿದೆ.

ಏಪ್ರಿಲ್ ಒಂದರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Mar 23 2024, 01:02 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು. ಅಲ್ಲದೆ ಜಾನುವಾರುಗಳ ಲಸಿಕಾಕರಣಕ್ಕೆ ಸೂಚನೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved