• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೋಗ ಬಾರದಂತೆ ಮುಂಜಾಗ್ರತೆ ಮುಖ್ಯ:ಡಾ.ನರಸಿಂಹಮೂರ್ತಿ

Aug 27 2025, 01:00 AM IST
ನರಸಿಂಹಾಜಪುರ, ಆರೋಗ್ಯವೇ ಭಾಗ್ಯ. ರೋಗ ಬರುವುದಕ್ಕಿಂತ ಮುಂಚೆ ರೋಗ ಬಾರದಂತೆ ತಡೆಗಟ್ಟುವುದು ಬಹಳ ಮುಖ್ಯ ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಒ.ನರಸಿಂಹಮೂರ್ತಿ ಹೇಳಿದರು.

100 ರೋಗ ನಿರೋಧಕ್ಕೆ ಎದೆಹಾಲು ಸಮ: ಡಾ.ದೀಪಕ್ ಚಿರಡೋಣಿ

Aug 08 2025, 01:00 AM IST
ಸ್ತನ್ಯಪಾನವು ನೂರಕ್ಕೂ ಹೆಚ್ಚು ಆಂಟಿ ಬಯೋಟಿಕ್ ಗೆ ಸರಿಸಮವಾದದ್ದು ಎಂದು ಪಟ್ಟಣದ ಬಸವೇಶ್ವರ ಆಸ್ಪತ್ರೆ ಮಕ್ಕಳ ತಜ್ಞರಾದ ಡಾ.ದೀಪಕ್ ಚಿರಡೋಣಿ ಹೇಳಿದರು.

ರೈತರಿಗೆ ನುಸಿ, ಎಲೆ ಸುರುಳಿ ರೋಗ ನಿಯಂತ್ರಣ ಪ್ರಾತ್ಯಕ್ಷಿಕೆ

Aug 07 2025, 12:46 AM IST
ರಾಮನಗರ: ರೇಷ್ಮೆ ಕೃಷಿಗೆ ಮಾರಕವಾಗಿ ಪರಿಣಮಿಸಿರುವ ನುಸಿರೋಗ ಮತ್ತು ಎಲೆಸುರುಳಿ ರೋಗ ಹತೋಟಿಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ರೇಷ್ಮೆ ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ತೆರಳಿ ಅರಿವು ಮೂಡಿಸಿದರು

ಮಾರುಕಟ್ಟೆಗೆ ಲಗ್ಗೆಯಿಟ್ಟ ರೋಗ ನಿರೋಧಕ ಶಕ್ತಿಯ ಕಾರ್ಚಿಕಾಯಿ

Aug 05 2025, 11:46 PM IST
ಔಷಯ ಗುಣಗಳ ಆಗರವಾಗಿರುವ ಕಾರ್ಚಿಕಾಯಿ ರಕ್ತನಾಳಗಳಲ್ಲಿ ತುಂಬಿರುವ ಕೊಬ್ಬನಿ ಅಂಶವನ್ನು ಪರಿಣಾಮಕಾರಿಯಾಗಿ ಹೋಗಲಾಡಿಸುತ್ತದೆ. ಹೃದಯಾಘಾತ ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಕಾರಿಯಾಗಿದೆ.

ಹಾನಗಲ್ಲ ತಾಲೂಕಿನಲ್ಲಿ ಅಡಕೆಗೆ ಕೊಳೆ ರೋಗ, ಬೆಳೆಗಾರರಲ್ಲಿ ಆತಂಕ

Aug 05 2025, 11:45 PM IST
ಅಡಕೆ ಬೆಳೆಗಾರ ಬಾಳಾರಾಮ ಗುರ್ಲಹೊಸೂರ ಅವರು ಹೇಳುವ ಪ್ರಕಾರ, ಈ ಬಾರಿ ಮೂರು ತಿಂಗಳಿಂದ ಮಳೆ ನಿರಂತರ ಸುರಿದ ಪರಿಣಾಮ, ಅಡಕೆ ಮರಗಳಿಗೆ ಬಿಸಿಲಿಲ್ಲದೆ ಶಾಖ ಸಿಗಲಿಲ್ಲ. ಹೀಗಾಗಿ ಗೊನೆ ನೀರು ಹಿಡಿದು, ಫಂಗಸ್ ಆಕ್ರಮಿಸಿ, ಕೊಳೆತಂತಾಗಿ ಕೊಳೆ ರೋಗಕ್ಕೆ ಈಡಾಗಿವೆ ಎಂದರು.

ನರಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದ ಹೆಸರು ಬೆಳೆಗೆ ಹಳದಿ ರೋಗ

Aug 02 2025, 12:15 AM IST
ಜುಲೈ ತಿಂಗಳಲ್ಲಿ ನಿರಂತರ 20 ದಿನ ಮಳೆಯಾಗಿದ್ದರಿಂದ ತೇವಾಂಶ ಹೆಚ್ಚಾಗಿ ಹೆಸರು ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ.

ಬೆಳೆಗೆ ಹಳದಿ ರೋಗ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

Jul 29 2025, 01:06 AM IST
ಕುಷ್ಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಉತ್ತಮ ರೀತಿಯಲ್ಲಿ ಮಳೆ ಆಗುತ್ತಿರುವುದರಿಂದ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಮತ್ತಷ್ಟು ಹೆಚ್ಚಿದೆ. ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿವೆ.

ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸಿ, ಮಲೇರಿಯಾ ರೋಗ ತಡೆಯಿರಿ: ಡಾ.ಎನ್.ಕಾಂತರಾಜು

Jul 28 2025, 12:30 AM IST
ಮಲೇರಿಯಾ ಎಂದು ಗುರುತಿಸುವಲ್ಲಿ ನಿಧಾನವಾದರೇ ತೊಂದರೆಯಾಗಬಹುದು. ಆದ್ದರಿಂದ ಜ್ವರ, ಚಳಿ, ತಲೆನೋವು ಮತ್ತು ವಾಂತಿ ಲಕ್ಷಣಗಳು ಕಂಡು ಬಂದ ಕೂಡಲೇ ಹತ್ತಿರ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದರೇ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬಹುದು.

ಡೆಂಘೀ ರೋಗ ಒಬ್ಬರಿಂದೊಬ್ಬರಿಗೆ ಹರಡುತ್ತದೆ: ಸಜ್ಜನರ

Jul 27 2025, 12:03 AM IST
ಡೆಂಘೀ ಜ್ವರದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲಾ ವಸತಿ ನಿಲಯಗಳಲ್ಲಿ ಕೈಗೊಳ್ಳುವುದರ ಮೂಲಕ ಡೆಂಘೀ ಜ್ವರ ನಿಯಂತ್ರಿಸಬೇಕೆಂದರು

ಶುಂಠಿ ಬೆಳೆಗಾರರನ್ನು ಕಾಡುತ್ತಿರುವ ಎಲೆಚುಕ್ಕೆ ರೋಗ

Jul 25 2025, 12:31 AM IST
ಸೂಕ್ತ ಸಮಯದಲ್ಲಿ ಸರಿಯಾದ ನಿರ್ವಹಣಾ ಕ್ರಮ ತೆಗೆದುಕೊಳ್ಳದಿದ್ದರೆ 2-3 ವಾರಗಳೊಳಗೆ ಬೆಳೆ ಸಂಪೂರ್ಣ ಒಣಗಿಬಿಡುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved