• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ನಿರಂತರ ಅರಿವು ಕಾರ್ಯಕ್ರಮ

Nov 30 2024, 12:47 AM IST
ಕೊಪ್ಪಳ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ” ಕುರಿತು ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು.

ಆರಂಭದಲ್ಲೇ ರೋಗ ಪತ್ತೆಯಿಂದ ಗುಣಮುಖರಾಗಲು ಸಾಧ್ಯ: ಅನ್ನಪೂರ್ಣ ನರೇಶ್

Nov 25 2024, 01:03 AM IST
ಕೊಪ್ಪ, ಮ್ಯಾಮೋಗ್ರಫಿ ಪರೀಕ್ಷೆಯಿಂದ ಆರಂಭದಲ್ಲೇ ಕ್ಯಾನ್ಸರ್‌ ನಂತ ಕಾಯಿಲೆ ಪತ್ತೆ ಹಚ್ಚಿದರೆ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದು ಕೊಪ್ಪ ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ ಅನ್ನಪೂರ್ಣ ನರೇಶ್ ಹೇಳಿದರು.

ಯೋಗ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

Nov 24 2024, 01:47 AM IST
ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನ ಮಾಡಲು ಆಸಕ್ತಿ, ಶ್ರದ್ಧೆ, ಬಹಳ ಮುಖ್ಯವಾದದ್ದು. ಯೋಗಾಸನ ಮಾಡುವುದರಿಂದ ನಮ್ಮ ಮನಸ್ಸಿಗೆ ವಿಶ್ರಾಂತಿ ದೊರೆಯುತ್ತದೆ, ಯೋಗ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಹಲವಾರು ರೋಗಗಳಿಗೆ ಔಷಧಿಯಾಗಿ ನಮಗೆ ಶಕ್ತಿ ತುಂಬುತ್ತದೆ, ಯೋಗ ವ್ಯಕ್ತಿಯ ಮಾನಸಿಕ ಸ್ಥಿತಿ ಹೆಚ್ಚಾಗಿಸಿ ಚೈತನ್ಯಶೀಲತೆಯಿಂದ ಇರುವಂತೆ ಮಾಡುತ್ತದೆ. ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ ಯೋಗಾಸನ, ಪ್ರಾಣಾಯಾಮ, ಧ್ಯಾನ, ಮಾಡುವುದು ಬಹಳ ಮುಖ್ಯವಾದದ್ದು ಎಂದು ಶೋಭಾ ಯೋಗರಾಜ್ ತಿಳಿಸಿದರು.

ಕಲಬುರಗಿ ತೊಗರಿ ಬೆಳೆಗೆ ವಿಚಿತ್ರ ರೋಗ

Nov 23 2024, 12:34 AM IST
ಈ ಬಾರಿ ಉತ್ತಮ ಮಳೆ ಬಂದು ತೊಗರಿ ಬೆಳೆಯು ಸಹ ಚೆನ್ನಾಗಿತ್ತು. ಆದರೆ ಯಾವುದೋ ವಿಚಿತ್ರ ರೋಗ ಬಂದಿದ್ದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ವಿಚಿತ್ರ ರೋಗದ ಪತ್ತೆಗಾಗಿ ವಿಜ್ಞಾನಿಗಳ ತಂಡವು ಭೇಟಿ ನೀಡಲಿದ್ದು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ಕೊಡಬೇಕು ಎಂದು ಮುಖ್ಯಮಂತ್ರಿಗಳ ಸಲಹೆಗಾರ ಹಾಗೂ ಆಳಂದ್ ಶಾಸಕ ಬಿ.ಆರ್. ಪಾಟೀಲ್ ಅವರು ಒತ್ತಾಯಿಸಿದ್ದಾರೆ.

ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ನೀರು ನಿಲ್ಲದಂತೆ ನಿಗಾ ವಹಿಸಿ: ಸತೀಶ ಹೆಗಡೆ

Nov 21 2024, 01:00 AM IST
ಎಲೆಚುಕ್ಕಿ ರೋಗ ನಿಯಂತ್ರಿಸಲು ತೋಟದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಶಿಫಾರಸು ಮಾಡಿದ ಪ್ರಮಾಣದಲ್ಲಿ ಗೊಬ್ಬರ ವಿತರಿಸಬೇಕು.

ನವೆಂಬರ್ 20ರ ವರೆಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಅಭಿಯಾನ

Nov 06 2024, 11:56 PM IST
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ 20ರ ವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಸಂಬಂಧ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಪಶುಪಾಲನಾ ಇಲಾಖೆ ಜಂಟಿ ನಿರ್ದೇಶಕ ಡಾ.ಪ್ರಸನ್ನ ಕುಮಾರ್ ಮಂಗಳವಾರ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸತತ ಮಳೆಗೆ 1200 ಎಕರೆ ಅಡಕೆ ತೋಟದಲ್ಲಿ ಕೊಳೆ ರೋಗ

Nov 04 2024, 12:17 AM IST
ನರಸಿಂಹರಾಜಪುರ, ತಾಲೂಕಿನ ಕಸಬಾ ಹೋಬಳಿಯಲ್ಲಿ ಜುಲೈ, ಆಗಸ್ಟ್‌, ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ತಿಂಗಳಲ್ಲಿ ಸುರಿದ ಭಾರೀ ಮಳೆ ಪರಿಣಾಮವಾಗಿ ಅಂದಾಜು 1250 ಎಕರೆ ಅಡಕೆ ತೋಟಗಳಲ್ಲಿ ಕೊಳೆ ರೋಗ ಕಾಣಿಸಿಕೊಂಡಿದ್ದು ಅಡಕೆ ಬೆಳೆಗಾರರಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ.

ಆಯುರ್ವೇದದಿಂದ ರೋಗ ಬಾರದಂತೆ ತಡೆಯಲು ಸಾಧ್ಯ: ಡಿಸಿ ಲಕ್ಷ್ಮೀಪ್ರಿಯಾ

Nov 01 2024, 12:07 AM IST
ಆಯುರ್ವೇದವು ಯಾವುದೇ ರೋಗಗಳು ಬಾರದಂತೆ ತಡೆದು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿದ್ದು, ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ.

ಏಡ್ಸ್‌ ಜಗತ್ತಿನ ಅತ್ಯಂತ ಭಯಾನಕ ರೋಗ: ಎಂ.ಎಂ. ಸನದಿ

Oct 26 2024, 12:50 AM IST
ಜಗತ್ತಿನ ಅತ್ಯಂತ ಭಯಾನಕ ರೋಗ ಏಡ್ಸ್‌. ಕೆಲವು ರೋಗಗಳು ಸಾಂದರ್ಭಿಕವಾಗಿ ಋತುಮಾನಕ್ಕೆ ಅನುಗುಣವಾಗಿ ಬರುತ್ತವೆ ಎಂದು ಬೆಳಗಾವಿಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್‌ ನಿರೋಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಎಂ.ಎಂ. ಸನದಿ ಹೇಳಿದರು.

ಉಡುಪಿ ಜಿಲ್ಲೆಯನ್ನು ಕಾಲುಬಾಯಿ ರೋಗ ಮುಕ್ತಗೊಳಿಸಬೇಕು: ಡಿಸಿ ಡಾ. ವಿದ್ಯಾಕುಮಾರಿ

Oct 23 2024, 12:35 AM IST
ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved