• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಕೆ ಬೆಳೆಯನ್ನು ಕಾಡುವ ರೋಗ - ಪರ್ಯಾಯವಾಗಿ ಸರ್ಕಾರದಿಂದಲೇ ಪ್ರಾಯೋಗಿಕ ಬೆಳೆಗೆ ಚಿಂತನೆ

Feb 18 2025, 12:34 AM IST

ಅಡಕೆ ಬೆಳೆಯನ್ನು ಕಾಡುವ  ರೋಗ  ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ ಪರ್ಯಾಯ ಬೆಳೆಯಾಗಿ ಕಾಫಿಯನ್ನು ಬೆಳೆಸುವ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಜತೆಗೆ ತೋಟಗಾರಿಕಾ ಇಲಾಖೆಯಿಂದ ಪ್ರಾಯೋಗಿಕವಾಗಿ ಕಾಫಿಯನ್ನು ಬೆಳೆಸುವಂತೆ   ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್‌ ಪ್ರಕರಣ ಹೆಚ್ಚಳ: 1 ವರ್ಷದಲ್ಲಿ 674 ಮಕ್ಕಳಿಗೆ ರೋಗ

Feb 15 2025, 02:18 AM IST
ರಾಜ್ಯದಲ್ಲಿ ಕಳೆದ ಒಂದೇ ವರ್ಷದಲ್ಲಿ 21,881 ಮಂದಿಗೆ ಕ್ಯಾನ್ಸರ್‌ ಚಿಕಿತ್ಸೆಗೆ ನೋಂದಣಿಯಾಗಿದ್ದು ಈ ಪೈಕಿ 674 ಮಕ್ಕಳು ಸೇರಿದ್ದಾರೆ. ಇದು ಮಕ್ಕಳಲ್ಲಿ ಕ್ಯಾನ್ಸರ್‌ ಹೆಚ್ಚಾಗುತ್ತಿರುವ ಕುರಿತ ಎಚ್ಚರಿಕೆ ಗಂಟೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಪಶು ರೋಗ ತನಿಖಾ ಪ್ರಯೋಗಾಲಯ ಉದ್ಘಾಟನೆ

Feb 13 2025, 12:47 AM IST
ಹಾವೇರಿ ಪಶು ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಪಶು ರೋಗ ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರವನ್ನು ಬುಧವಾರ ಪಶು ಸಂಗೋಪನೆ ಹಾಗೂ ರೇಷ್ಮೆ ಖಾತೆ ಸಚಿವ ಕೆ. ವೆಂಕಟೇಶ ಉದ್ಘಾಟಿಸಿದರು.

ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ ಪತ್ತೆ

Feb 06 2025, 12:19 AM IST
ಕರ್ನಾಟಕದ ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಬಾಧಿಸಿದ ಹೊಸ ಶಿಲೀಂದ್ರ ರೋಗವನ್ನು ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.

ಶಿಸ್ತು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಿ- ಕ್ಷಯಮುಕ್ತ ಭಾರತ ನಮ್ಮ ಗುರಿಯಾಗಲಿ : ಡಾ.ಗಿರೀಶ್

Feb 03 2025, 12:33 AM IST
ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಕ್ಷಯ ಮುಕ್ತ ನೂರು ದಿನಗಳ ಅಭಿಯಾನ ತೀವ್ರ ಪ್ರಚಾರ ಆಂದೋಲನ ಕಾರ್ಯಕ್ರಮದಲ್ಲಿ ಡಾ.ಗಿರೀಶ್ ಮಾತನಾಡಿದರು.

ಆನೆಕಾಲು ರೋಗ ತಡೆಗೆ ಡಿ.ಈ.ಸಿ ಮಾತ್ರೆ ನುಂಗುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ

Feb 03 2025, 12:32 AM IST

 ಆನೆಕಾಲು ರೋಗ ತಡೆಗೆ ಡಿ.ಈ.ಸಿ ಮಾತ್ರೆ ನುಂಗುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಸಾರ್ವಜನಿರಿಗೆ ಮನವರಿಕೆ ಮಾಡಿ, ಜಾಗೃತಿ ಮೂಡಿಸುವ ಕಾರ್ಯವನ್ನು ಸಂಬಂಧಿಸಿದ ಇಲಾಖೆಗಳು ಯಶಸ್ವಿಯಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.

ಜಾಗತಿಕವಾಗಿ ಹೆಚ್ಚುತ್ತಿರುವ ಕ್ಯಾನ್ಸರ್ ರೋಗ: ಡಾ.ಲೇಪಾಕ್ಷಿ

Feb 02 2025, 11:48 PM IST
ಪ್ರಪಂಚದಲ್ಲಿ ಸುಮಾರು ೨೦ ಮಿಲಿಯನ್ (೨ ಕೋಟಿ) ಜನರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ, ೧೦ ಮಿಲಿಯನ್ (೧ಕೋಟಿ) ಜನ ಸಾವನ್ನಪ್ಪುತ್ತಿದ್ದಾರೆ, ಭಾರತದಲ್ಲಿ ೧೬ ಲಕ್ಷ ಮಂದಿಗೆ ಕಾಣಿಸಿಕೊಳ್ಳುತ್ತಿದೆ, ಪ್ರತಿ ವರ್ಷ ಇದರ ಪ್ರಮಾಣ ಹೆಚ್ಚಾಗುತ್ತಿದೆ, ಸರಿಸುಮಾರು ೯ ಮಂದಿಯಲ್ಲಿ ಒಬ್ಬರಿಗೆ ಕ್ಯಾನ್ಸರ್ ಲಕ್ಷಣಗಳು ಕಾಣಿಸುತ್ತಿವೆ.

ಕ್ಷಯ ರೋಗ ಗುಣಪಡಿಸಬಹುದಾದ ಕಾಯಿಲೆ: ನ್ಯಾ.ಸುನಿತಾ

Feb 01 2025, 12:00 AM IST
ಕೊಳ್ಳೇಗಾಲದಲ್ಲಿ ಕ್ಷಯರೋಗ ತಿಳಿವಳಿಕೆ ಮತ್ತು ನಿರ್ಮೂಲನೆ ಆಂದೋಲನ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ವಕೀಲ ವೆಂಕಟಾಚಲ ಮಾತನಾಡಿದರು. ನ್ಯಾಯಾಧೀಶರಾದ ಟಿ.ಸಿ ಶ್ರೀಕಾಂತ್, ಸುನಿತಾ, ನಂದಿನಿ ಇನ್ನಿತರರಿದ್ದರು.

ನಾಳೆಯಿಂದ ಕುಷ್ಠ ರೋಗ ಜಾಗೃತಿ ಆಂದೋಲನ

Jan 29 2025, 01:32 AM IST
ಚಿಕಿತ್ಸೆಯ ನಂತರ ಕುಷ್ಠ ರೋಗದಿಂದ ಗುಣಮುಖರಾದವರಿಗೆ ಸರ್ಕಾರವು ಬಹುಕೋಶೀಯ ರಬ್ಬರ್ ಪಾದರಕ್ಷೆಗಳನ್ನು ಒದಗಿಸುತ್ತಿದೆ ಎಂದು ಡಾ. ಸುದರ್ಶನ್ ಹೇಳಿದರು. ಕ್ಷೇತ್ರ ಭೇಟಿಯ ಸಮಯದಲ್ಲಿ ಯಾರಾದರೂ ಕುಷ್ಠರೋಗ ಲಕ್ಷಣಗಳನ್ನು ಹೊಂದಿದ್ದರೆ ಸೂಕ್ತ ಚಿಕಿತ್ಸೆಗಾಗಿ ತಜ್ಞರೊಂದಿಗೆ ಟೆಲಿ ಸಮಾಲೋಚನೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು.

ಹವಾಮಾನ ವೈಪರೀತ್ಯ: ಗೇರು, ಮಾವು ಕೃಷಿಗೆ ರೋಗ ಬಾಧೆ

Jan 27 2025, 12:49 AM IST
ಅಕಾಲಿಕ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಈ ಬಾರಿ ಮಾವು ಹಾಗೂ ಗೇರು ಬೆಳೆಗಳಲ್ಲಿ ಫಸಲು ಕುಂಠಿತಗೊಳ್ಳುವ ಆತಂಕದಲ್ಲಿ ಕರಾವಳಿಯ ಬೆಳೆಗಾರರಿದ್ದಾರೆ. ಅದರಲ್ಲೂ ಹೆಚ್ಚಾಗಿ ಮೋಡ ಕವಿದ ಆದ್ರತೆಯ ವಾತಾವರಣದಲ್ಲಿ ರೋಗಗಳು ಬಾಧಿಸಲು ಆರಂಭಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 21
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved